ಉಂಡಾರು ಬ್ರಹ್ಮಕಲಶೋತ್ಸವಕ್ಕೆ ಗ್ರಾಮಸ್ಥರೇ ಬೆಳೆಸಿದ ತರಕಾರಿ


Team Udayavani, Apr 19, 2018, 6:00 AM IST

1604Kpe1a.jpg

ಕಾಪು: ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ದಿನಗಳಲ್ಲಿ ಅನ್ನಸಂತರ್ಪಣೆಗೆ ಗ್ರಾಮಸ್ಥರೇ ಬೆಳೆದ ಸಾವಯವ ತರಕಾರಿಯ ಅಡುಗೆ ಮಾಡಲಾಗುತ್ತಿದೆ. 

ಎ.18ರಿಂದ ಎ.27ರವರೆಗೆ ಕಾರ್ಯಕ್ರಮ ನಡೆಯ ಲಿದ್ದು, ಈ ಸಂದರ್ಭ ಬೇಕಾದ ತರಕಾರಿಗಳನ್ನು ಗ್ರಾಮದ ನಾಲ್ಕು ಕಡೆಗಳಲ್ಲಿ ಬೆಳೆಸಲಾಗಿದೆ. ಜತೆಗೆ ಪೂಜಾ ಕಾರ್ಯಕ್ಕೆ ಕಬ್ಬನ್ನೂ ಬೆಳೆಸಲಾಗಿದೆ.  

ಗ್ರಾಮದ ಪ್ರಗತಿಪರ ಕೃಷಿಕರಾದ ಉದಯ್‌ ಜಿ. ಉಂಡಾರು ದೇವಸ್ಥಾನದ ಬಳಿಯ ವನಜಾಕ್ಷಮ್ಮ ಅವರ ಗದ್ದೆಯಲ್ಲಿ ಸೌತೆಕಾಯಿ ಮತ್ತು ತನ್ನ ಸ್ವಂತ ಗದ್ದೆಯಲ್ಲಿ ಕಬ್ಬನ್ನು ಬೆಳೆಸಿದ್ದಾರೆ. ಇನ್ನಂಜೆ ಮೂಡುಮನೆಯ ರವಿವರ್ಮ ಶೆಟ್ಟಿ ಮತ್ತು ಚಂದ್ರಹಾಸ ಗುರುಸ್ವಾಮಿ ಅವರು ಬೂದು ಕುಂಬಳ ಮತ್ತು ಸೌತೆ ಕಾಯಿ, ದಿನೇಶ್‌ ಶೆಟ್ಟಿ ಕಲ್ಯಾಲು ಸೌತೆಕಾಯಿ, ಕೃಷ್ಣ ಅಮೀನ್‌ ಅವರು ತರಕಾರಿ ಬೆಳೆ, ವಿಷ್ಣು ಫ್ರೆಂಡ್ಸ್‌ ವತಿಯಿಂದ ಕಲ್ಲಿಮಾರು ಗದ್ದೆಯಲ್ಲಿ ಅಲಸಂಡೆ, ಇನ್ನಂಜೆ ಬಿಲ್ಲವರ ಸಂಘದ ವತಿಯಿಂದ ವಿವಿಧ ತರಕಾರಿಗಳನ್ನು ಬೆಳೆಯಲಾಗಿದೆ. 
 
ಸಮಾರಾಧನೆಯೇ ವಿಶೇಷ
ಉಂಡಾರು ದೇಗುಲದಲ್ಲಿ ಅನ್ನಸಂತರ್ಪಣೆಯೇ ಮುಖ್ಯ ಸೇವೆಯಾಗಿದೆ. ದೇವರು ಉಂಡ ನೆನಪಿಗೆ ಕರ್ಕಾಟಕ ಮಾಸದ ಆಟಿ ಅಮಾವಾಸ್ಯೆಯಂದು ದೇವರಿಗೆ ಬೇಯಿಸಿದ ಮಾವಿನಕಾಯಿ ನೈವೇದ್ಯವನ್ನು ಸಮರ್ಪಿಸುವುದು, ಗ್ರಾಮಸ್ಥರು ಪ್ರಸಾದ ಸ್ವೀಕರಿಸುವ ಸಂಪ್ರದಾಯ ಇಲ್ಲಿದೆ. ಇದರೊಂದಿಗೆ ಭಕ್ತರು ಹರಿಕೆಯಾಗಿ ಸಮಾರಾಧನೆ ಸೇವೆ ನೀಡುವುದು ವಾಡಿಕೆಯಲ್ಲಿದೆ. 

ಅಳಿಲು ಸೇವೆ  
ಬ್ರಹ್ಮಕಲಶೋತ್ಸವ ಸಂದರ್ಭ ಕ್ವಿಂಟಾಲ್‌ಗ‌ಟ್ಟಲೆ ತರಕಾರಿ ಅಗತ್ಯವಿದ್ದು ಅದರಲ್ಲಿ ನಮ್ಮದೂ ಒಂದು ಪಾಲು ಅಳಿಲಿ ಸೇವೆ ಇರಲಿ ಎಂಬ ಮನೋಭಾವದೊಂದಿಗೆ ತರಕಾರಿಯನ್ನು ಬೆಳೆದಿದ್ದೇವೆ. 
– ಉದಯ್‌ ಜಿ., ಕೃಷಿಕರು  

ಮನೆಯ ತರಕಾರಿ ದೇವರಿಗೆ
ಬ್ರಹ್ಮಕಲಶೋತ್ಸವಕ್ಕೆ ಹೊರೆ ಕಾಣಿಕೆಗಾಗಿ ಪೇಟೆಯಿಂದ ತರಕಾರಿ ತಂದು ಸಮರ್ಪಣೆ ಮಾಡುವುದು ಸರಿಯೆಂದು ಕಾಣಲಿಲ್ಲ. ಅದಕ್ಕಾಗಿ ಮನೆಯಲ್ಲೇ ತರಕಾರಿ ಬೀಜ ಬಿತ್ತನೆ ನಡೆಸಿ, ಸಾವಯವ ಬೆಳೆ ಬೆಳೆಸಿದ್ದೇವೆ.
– ರವಿವರ್ಮ ಶೆಟ್ಟಿ, ಮೂಡುಮನೆ  

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.