ಅಂಡರ್‌ ಪಾಸ್‌- ಓವರ್‌ ಪಾಸ್‌ ರಾಮಬಾಣ ಅನುಷ್ಠಾನ ಎಂದು ?

ಬ್ಲ್ಯಾಕ್‌ ಸ್ಪಾಟ್‌ ಕಟಪಾಡಿ ಜಂಕ್ಷನ್‌

Team Udayavani, Jan 30, 2023, 7:40 AM IST

ಅಂಡರ್‌ ಪಾಸ್‌- ಓವರ್‌ ಪಾಸ್‌ ರಾಮಬಾಣ ಅನುಷ್ಠಾನ ಎಂದು ?

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ ಅಪಘಾತದಿಂದ ಬ್ಲ್ಯಾಕ್‌ ಸ್ಪಾಟ್‌ ಆಗಿ ಗುರುತಿಸಿದ್ದು, ನಿತ್ಯ ನಿರಂತರ ಟ್ರಾಫಿಕ್‌ ಜಾಮ್‌ ಸಮಸ್ಯೆ ಕಂಡುಬರುತ್ತಿದೆ. ಕೂಡಲೇ ಅಂಡರ್‌ಪಾಸ್‌ ಅಥವಾ ಓವರ್‌ ಪಾಸ್‌ ಗೆ ಆಗ್ರಹಿಸುತ್ತಿದ್ದಾರೆ.

ಕಟಪಾಡಿ ಸದಾ ವಾಹನ ದಟ್ಟಣೆಯಿಂದ ಕೂಡಿದ್ದು, ಅವೈಜ್ಞಾನಿಕವಾಗಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಗೊಂಡಿದೆ ಎಂಬ ಆರೋಪವಿದೆ. ಇದರಿಂದ ಸಾಕಷ್ಟು ಸಾವು ನೋವುಗಳೂ ಆಗಿವೆ. ಆದರೆ ಸೂಕ್ತ ಪರಿಹಾರ ಮಾತ್ರ ಇನ್ನೂ ಕಂಡುಕೊಂಡಿಲ್ಲ.

ಉದಯವಾಣಿ ಹಲವು ಬಾರಿ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದಾಗ ಜನಪ್ರತಿನಿಧಿಗಳು, ಇಲಾಖಾಧಿ
ಕಾರಿಗಳು, ಎಂಜಿನಿಯರ್‌ಗಳ ದಂಡೇ ಸ್ಥಳಕ್ಕೆ ಆಗಮಿಸಿ ಹಲವು ಬಾರಿ ಪರಿಶೀಲನೆ ನಡೆಸಿದ್ದರೂ ಪ್ರಕ್ರಿಯೆ ಮುಂದಕ್ಕೆ ಹೋಗಲಿಲ್ಲ. ಅಂಡರ್‌ ಪಾಸ್‌ ಅಥವಾ ಓವರ್‌ ಪಾಸ್‌ ರಾಮಬಾಣ ಭರವಸೆಯಾಗಿಯೇ ಉಳಿದಿದೆ. ಇನ್ನಾದರೂ ಅನುಷ್ಠಾನಗೊಳ್ಳಲಿ ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ವಾಹನ ದಟ್ಟಣೆ, ಜನದಟ್ಟಣೆಯ ನಿಯಂತ್ರಣಕ್ಕೆ ಪೊಲೀಸರು ಶ್ರಮ ವಹಿಸುತ್ತಿದ್ದಾರೆ. ಆದರೂ ಟ್ರಾಫಿಕ್‌ ಜಾಮ್‌ ಬಿಸಿ ನಿತ್ಯ ನಿರಂತರವಾಗಿದೆ. ಸಂಬಂಧಿಸಿದವರು ಅಂಡರ್‌ಪಾಸ್‌ ಅಥವಾ ಓವರ್‌ಪಾಸ್‌ ನಿರ್ಮಾಣದ ಮೂಲಕ ಸುಗಮ ಸಂಚಾರಕ್ಕೆ ಆದ್ಯತೆ ಕೊಡಬೇಕಾಗಿದೆ.

ಉಸ್ತುವಾರಿ ಸಚಿವರಾದ ಎಸ್‌. ಅಂಗಾರ ಅವರ ಕೆಡಿಪಿ ಸಭೆಯಲ್ಲಿ ಚಿಂತನೆ ನಡೆಸಿದ್ದು, ಎನ್‌ಎಚ್‌ಎಐ ಇಲಾಖಾಧಿಕಾರಿಗಳು ಯೋಜನೆ ಟೆಂಡರ್‌ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿ ಶೀಘ್ರಅನುಷ್ಠಾನಕ್ಕೆ ಪ್ರಯತ್ನ ನಡೆಸಲಾಗುತ್ತದೆ.
– ಲಾಲಾಜಿ ಮೆಂಡನ್‌ ಶಾಸಕರು, ಕಾಪು.

ಕಟಪಾಡಿ ಜಂಕ್ಷನ್‌ ಪ್ರದೇಶದ ಸಮಸ್ಯೆಯ ಬಗ್ಗೆ ಈಗಾಗಲೇ ಶಾಸಕ ಲಾಲಾಜಿ ಅವರೊಂದಿಗೆ ಚರ್ಚಿಸಲಾಗಿದೆ. ಯೋಜನಾ ನಿರ್ದೇಶಕರೊಂದಿಗೆ ಮಾತನಾಡಲಾಗಿದೆ. ರೋಡ್‌ ಸೇಫ್ಟಿ ಎಂಜಿನಿಯರ್‌ ಜತೆ ಸೇರಿ
ಭೇಟಿ ನೀಡಿ ತಾಂತ್ರಿಕವಾಗಿ ವರದಿ ನೀಡಿ ಪರಿಶೀಲಿಸಲಾಗುತ್ತದೆ. ಇಲಾಖೆಯ ಅಧಿಕಾರಿಗಳು ಹೈಯರ್‌ ಅಥಾರಿಟಿ ಗಮನಕ್ಕೆ ತರಲಿದ್ದಾರೆ.ಬಳಿಕ ಅನುಷ್ಠಾನಕ್ಕೆ ಯತ್ನಿಸಲಾಗುತ್ತದೆ.
-ಕೂರ್ಮಾ ರಾವ್‌ ಎಂ,
ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ.

ಓವರ್‌ ಬ್ರಿಡ್ಜ್ ನಿರ್ಮಾಣಕ್ಕೆ ಫೈಲ್‌ ಮೂವ್‌ ಆಗಿದೆ. ದಿಶಾ ಮೀಟಿಂಗ್‌ನಲ್ಲಿ ತಿಳಿಸಿದ್ದೇನೆ. ಆದಷ್ಟು ಬೇಗನೆ ಮುಂದುವರಿಸಲು ಸೂಚನೆ ನೀಡಲಾಗಿದೆ. ತತ್‌ಕ್ಷಣ ಟೆಂಡರ್‌ ಕರೆಯಲಾಗುತ್ತದೆ.
– ಶೋಭಾ ಕರಂದ್ಲಾಜೆ, ಸಂಸದರು.

ಟಾಪ್ ನ್ಯೂಸ್

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

1-w-ewwqe

ಝಾಕಿರ್‌ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 2: “ಬಸಂತ್‌ ಉತ್ಸವ್‌’; ಸಿತಾರ್‌-ಬಾನ್ಸುರಿ ಜುಗಲ್‌ಬಂದಿ

ಎ. 2: “ಬಸಂತ್‌ ಉತ್ಸವ್‌’; ಸಿತಾರ್‌-ಬಾನ್ಸುರಿ ಜುಗಲ್‌ಬಂದಿ

3-shirwa

ಬಂಟಕಲ್‌ ತಾಂತ್ರಿಕ ಕಾಲೇಜು: ಅನಂತೋತ್ಸವಕ್ಕೆ ಚಾಲನೆ

2-shirwa

ಶಿರ್ವ: ಢಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾ ಚಾಲಕ ವಶಕ್ಕೆ

ಉಭಯ ಜಿಲ್ಲೆಗಳಲ್ಲಿ 3.21 ಲಕ್ಷ ಫ‌ಲಾನುಭವಿಗಳಿಗೆ ಪಿಂಚಣಿ ಲಾಭ

ಉಭಯ ಜಿಲ್ಲೆಗಳಲ್ಲಿ 3.21 ಲಕ್ಷ ಫ‌ಲಾನುಭವಿಗಳಿಗೆ ಪಿಂಚಣಿ ಲಾಭ

MOULYA

ಮಾ. 27ರಿಂದ ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.