ಕೇಂದ್ರ ಸಚಿವೆ ಶೋಭಾ ಉಡುಪಿಗೆ
Team Udayavani, Sep 30, 2022, 7:05 AM IST
ಉಡುಪಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪ್ರವಾಸ ಇಂತಿದೆ: ಸೆ. 30ರ ಬೆಳಗ್ಗೆ 9.30ಕ್ಕೆ ಕಾಪುವಿನಲ್ಲಿ ಖಾದಿ ಮೇಳ ಉದ್ಘಾಟನೆ, 11ಕ್ಕೆ ಕಲ್ಯಾಣಪುರ ನೇಜಾರಿನ ಸರಕಾರಿ ಪ್ರಾ. ಶಾಲೆಯಲ್ಲಿ ಸೇವಾ ಪಾಕ್ಷಿಕ, 1ಕ್ಕೆ ಕರ್ಜೆಯ ಆಲಡ್ಕದಲ್ಲಿ ನಮ್ಮ ಗ್ರಾಮ ರಸ್ತೆ ಉದ್ಘಾಟನೆ, 2ಕ್ಕೆ ಕಡಿಯಾಳಿ ದೇಗುಲಕ್ಕೆ ಭೇಟಿ, 3ಕ್ಕೆ ಪರ್ಕಳ-ಹೆಬ್ರಿ ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ, 4ಕ್ಕೆ ಕಾರ್ಕಳ ಆನೆಕೆರೆ ಬಸದಿ, ಮಾರಿಗುಡಿ ದೇಗುಲಕ್ಕೆ ಭೇಟಿ, 5ಕ್ಕೆ ಕಾರ್ಕಳದಲ್ಲಿ ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಭಿನಂದನೆ, 7.30ಕ್ಕೆ ಶೃಂಗೇರಿ ದೇಗುಲಕ್ಕೆ ಭೇಟಿ.
ಅ. 1ರ ಬೆಳಗ್ಗೆ 10.15ಕ್ಕೆ ಉಚ್ಚಿಲ ಮಹಾಲಕ್ಷ್ಮೀ ದೇಗುಲದ ದಸರಾ ಹಬ್ಬದಲ್ಲಿ ಭಾಗಿ, 12ಕ್ಕೆ ಕೊಲ್ಲೂರು ದೇಗುಲಕ್ಕೆ ಭೇಟಿ, ಅಪರಾಹ್ನ 3ಕ್ಕೆ ಅಮಾಸೆಬೈಲು ಪ್ರೌಢಶಾಲೆಯಲ್ಲಿ “ಕೊಡ್ಗಿ ನೆನಪು’ ಕಾರ್ಯಕ್ರಮ, 7ಕ್ಕೆ ಮಂಗಳೂರಿನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…