ಕುಂಜೂರು : ಸೌಹಾರ್ದತೆಗೆ ಸಾಕ್ಷಿಯಾದ ವನಮಹೋತ್ಸವ ಕಾರ್ಯಕ್ರಮ

ಕುಂಜೂರು ದುರ್ಗಾ ದೇಗುಲದ ಪರಿಸರದಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಕೈ ಜೋಡಿಸಿದ ಮುಸ್ಲಿಂ, ಕ್ರೈಸ್ತ ಧರ್ಮೀಯ ನರ್ಸರಿ ಮಾಲಕರು

Team Udayavani, Jun 30, 2021, 11:31 AM IST

ಕುಂಜೂರು : ಸೌಹಾರ್ದತೆಗೆ ಸಾಕ್ಷಿಯಾದ ವನಮಹೋತ್ಸವ ಕಾರ್ಯಕ್ರಮ

ಕಾಪು: ಶ್ರೀ ದುರ್ಗಾ ಸೇವಾ ಸಮಿತಿ ಕುಂಜೂರು ಮತ್ತು ಶ್ರೀ ದುರ್ಗಾ ಮಿತ್ರವೃಂದ ಕುಂಜೂರು‌ ಇವರ ಜಂಟಿ ಆಶ್ರಯದಲ್ಲಿ ಈಸ್ಟ್ ವೆಸ್ಟ್ ನರ್ಸರಿ ಪಣಿಯೂರು ಮತ್ತು ವೆಸ್ಟ್ ಕೋಸ್ಟ್ ನರ್ಸರಿ ಮೂಳೂರು ಇವರ ಸಹಯೋಗದೊಂದಿಗೆ ಕುಂಜೂರಿನಲ್ಲಿ‌ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಪರಿಸರದಲ್ಲಿ ದೇಗುಲದ ಉಪಯೋಗಕ್ಕೆ ಬೇಕಾಗುವ ವಿವಿಧ ಹೂವಿನ ಗಿಡಗಳನ್ನು ಹಾಗೂ ಇತರ ಹಣ್ಣುಗಳ ಗಿಡವನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಪಣಿಯೂರು ಈಸ್ಟ್ ವೆಸ್ಟ್ ನರ್ಸರಿಯ ಮಾಲಕ ಎಂ.ಎ. ಮೂಸಾ ಅವರು ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕುಂಜೂರು ದುರ್ಗಾ ಸೇವಾ ಸಮಿತಿ ಮತ್ತು ದುರ್ಗಾ ಮಿತ್ರವೃಂದದ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: ಕೋವಿಡ್ ರೂಪಾಂತರಿ ಆಲ್ಫಾ ಮತ್ತು ಡೆಲ್ಟಾ ವಿರುದ್ಧವೂ ಕೋವ್ಯಾಕ್ಸಿನ್ ಪರಿಣಾಮಕಾರಿ: ಅಮೆರಿಕ

ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷ ಕೆ. ಎಲ್. ಕುಂಡಂತಾಯ ಮಾತನಾಡಿ, ಕುಂಜೂರು ದೇಗುಲದ ಪರಿಸರದಲ್ಲಿ ದೇವಸ್ಥಾನದ ಉಪಯೋಗಕ್ಕಾಗಿ ಬಳಸುವ ಹೂವಿನ‌ ಗಿಡಗಳನ್ನು ಒದಗಿಸುವ ಮೂಲಕ ಈಸ್ಟ್ ವೆಸ್ಟ್ ನರ್ಸರಿ ಮತ್ತು ವೆಸ್ಟ್ ಕೋಸ್ಟ್ ನರ್ಸರಿಯ ಮಾಲಕರಾದ ಎಂ.ಎ. ಮೂಸಾ ಹಾಗೂ ಅನಿಲ್ ಸೋನ್ಸ್ ಅವರು ಸೌಹಾರ್ದತೆಯನ್ನು ಮೆರೆದಿದ್ದಾರೆ.‌ ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ತುಳುನಾಡಿನ ಧಾರ್ಮಿಕ ಕೇಂದ್ರಗಳಲ್ಲಿ ಪರಸ್ಪರ ಸೌಹಾರ್ದ ಮನಸ್ಸುಗಳನ್ನು ಜೋಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಆಶಿಸಿದರು.

ಶ್ರೀ ದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ದೇವರಾಜ ರಾವ್ ನಡಿಮನೆ, ದೇಗುಲದ ಅರ್ಚಕರಾದ ಚಕ್ರಪಾಣಿ ಉಡುಪ, ರಾಮಕೃಷ್ಣ ಉಡುಪ, ರಘುಪತಿ ಉಡುಪ, ಎಲ್ಲೂರು ಗ್ರಾ. ಪಂ. ಸದಸ್ಯ ಯಶವಂತ ಶೆಟ್ಟಿ, ಉದ್ಯಮಿ ಸತೀಶ್ ಕುಂಡಂತಾಯ, ಶ್ರೀ ದುರ್ಗಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುದರ್ಶನ್ ವೈ. ಎಸ್. ಕೋಶಾಧಿಕಾರಿ ಶ್ರೀವತ್ಸ ರಾವ್, ಜೊತೆ ಕಾರ್ಯದರ್ಶಿ ರಾಕೇಶ್ ಕುಂಜೂರು, ದೇಗುಲದ ಪ್ರಬಂಧಕ ರಾಘವೇಂದ್ರ ಶೆಟ್ಟಿ, ನಾಗರಾಜ ರಾವ್ ಪಣಿಯೂರು, ಶ್ರೀಧರ ಮಂಜಿತ್ತಾಯ, ವಿಶ್ವನಾಥ ಉಡುಪ, ಗೋವಿಂದ ಉಡುಪ, ಗೋವಿಂದ ದೇವಾಡಿಗ, ದಿನೇಶ್ ಕುಂಜೂರು, ಸಾಧು ಶೆಟ್ಟಿ ತೆಂಕರಲಾಕ್ಯಾರು, ಶ್ರೀ ದುರ್ಗಾ ಮಿತ್ರವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ, ಪದಾಧಿಕಾರಿಗಳಾದ ಪ್ರಕಾಶ್ ಆಚಾರ್ಯ, ಚರಣ್ ದೇವಾಡಿಗ, ಭಾರ್ಗವ ಕುಂಡಂತಾಯ, ರಾಜ ಶೆಟ್ಟಿ, ರತ್ನಾಕರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ‌

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.