ಪೊಲೀಸರು ಲಾಠಿ ಬಿಟ್ಟು ಮನವಿಗಿಳಿದರು!

ಅನಗತ್ಯ ಸಂಚಾರವೂ ಕಡಿಮೆಯಾಯಿತು

Team Udayavani, Mar 30, 2020, 5:23 AM IST

ಪೊಲೀಸರು ಲಾಠಿ ಬಿಟ್ಟು ಮನವಿಗಿಳಿದರು!

ಕುಂದಾಪುರ: ಮೊದಲೆರಡು ದಿನ ಇದ್ದ ಬಿರುಸು ಈಗ ಪೊಲೀಸರಲ್ಲೂ ಇಲ್ಲ. ಅಂತೆಯೇ ಅನವಶ್ಯಕವಾಗಿ ನಗರಕ್ಕೆ ಸುತ್ತಾಡಲು ಬರುವವರ ಸಂಖ್ಯೆಯೂ ಇಲ್ಲ. ಇದಕ್ಕೆ ಕಾರಣ ಮೊದಲೆರಡು ದಿನ ಪೊಲೀಸರ ಕೈಯಲ್ಲಿದ್ದ ಲಾಠಿ. ಆ ದಿನಗಳಲ್ಲಿ ಲಾಠಿ ಮಾತಾಡಿದ್ದೇ ಹೆಚ್ಚು. ಪುಂಡ ಪೋಕರಿಗಳ ಜತೆಗೆ ಕೆಲವು ವಿದ್ಯಾವಂತರೂ, ಅಗತ್ಯ ಕಾರ್ಯಗಳಿಗಾಗಿ ಪೇಟೆಗೆ ಬಂದವರೂ ಲಾಠಿ ರುಚಿ ನೋಡಬೇಕಾಗಿ ಬಂದಿತ್ತು. ಇದು ತೀವ್ರ ಟೀಕೆಗೆ ಕಾರಣವಾಯಿತು.

ಪೊಲೀಸ್‌ ವ್ಯವಸ್ಥೆ ಮೇಲೆ ಜನರಿಗೆ ಬೇಸರ ಮೂಡಿಸುವಷ್ಟರ ಮಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಬಂದವು. ಆದರೆ ಅವೇ ಲಾಠಿ ಏಟಿನ ವಿಡಿಯೋಗಳು, ಚಿತ್ರಗಳು ಅನವಶ್ಯಕವಾಗಿ ಪೇಟೆಗೆ ಹೋದರೆ ಲಾಠಿ ಏಟು ತಿನ್ನಬೇಕಾಗುತ್ತದೆ ಎಂಬ ಸಂದೇಶವನ್ನೂ ನೀಡಿದವು. ಇದರಿಂದಾಗಿ ಅನಗತ್ಯವಾಗಿ ಬರುವುದೂ ಕಡಿಮೆಯಾಯಿತು.

ಪೊಲೀಸರು ಕೂಡಾ ಮನೆ ಮಂದಿಯನ್ನು ಬಿಟ್ಟು ಕೋವಿಡ್-19 ಭೀತಿಯ ನಡುವೆಯೂ ಬಿಸಿಲಿನಲ್ಲಿ ಜನರಿಗೆ ಏನೂ ಆಗಬಾರದು, ಮನೆಯಲ್ಲೇ ಇರಿ ಎಂದು ಹೇಳುವ ಕಾನೂನು ಪಾಲನೆಯ ಕಾರ್ಯ ಮಾಡುತ್ತಿದ್ದಾರೆ. ಸಾರ್ವಜನಿಕರೇ ಅರ್ಥೈಸಿಕೊಳ್ಳಬೇಕು. ಕಾನೂನು ಪಾಲನೆ ಮಾಡಬೇಕು. ಪೊಲೀಸರ ಸಹನೆ ಪರೀಕ್ಷೆ ಮಾಡಬಾರದು ಎಂಬ ಮಾತುಗಳೂ ಸಾಮಾಜಿಕ ಜಾಲತಾಣದಲ್ಲಿತ್ತು. ಈ ಎರಡೂ ವಿಧದ ಹೇಳಿಕೆಗಳ ಜತೆಗೆ ಹಿರಿಯ ಅಧಿಕಾರಿಗಳು ಲಾಠಿ ಚಾರ್ಜ್‌ ನಡೆಸದಂತೆ ಸೂಚನೆ ನೀಡಿದ್ದಾರೆ. ಒಂದು ಹಂತದವರೆಗೆ ಮಾತಿನಲ್ಲೇ ಅವಕಾಶ ನೀಡಿ, ತಿಳಿಹೇಳಿ, ಮರಳಿ ಕಳುಹಿಸಿ. ನಂತರವೂ ಕೇಳದಿದ್ದರೆ ಕಾನೂನು ಕ್ರಮ ಜರುಗಿಸಿ ಎಂದು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರದಿಂದಲೇ ಲಾಠಿ ಬದಿಗಿಡಲಾಗಿದೆ. ರವಿವಾರ ಕೂಡಾ ಲಾಠಿಯನ್ನು ಬೈಕಿನಲ್ಲೇ ಇಟ್ಟು ಮಾತಿನಲ್ಲೇ ತಿಳಿಹೇಳುವ ಕಾರ್ಯ ಪೊಲೀಸರಿಂದ ನಡೆಯಿತು.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.