ಮೋಡದಿಂದಾಗಿ ಕಾಣದ ಚಂದ್ರಗ್ರಹಣ
ಮಧ್ವಸರೋವರದಲ್ಲಿ ವಿವಿಧ ಮಠಾಧೀಶರು ಗ್ರಹಣ ಕಾಲದಲ್ಲಿ ಸ್ನಾನ ಮಾಡಿ ಜಪಾನುಷ್ಠಾನ ನಡೆಸಿದರು.
Team Udayavani, Jul 18, 2019, 5:53 AM IST
ಉಡುಪಿ: ಬುಧವಾರ ಮುಂಜಾನೆ ಆಗಸದಲ್ಲಿ ಕಂಡುಬಂದ ಚಂದ್ರಗ್ರಹಣವನ್ನು ನೋಡಲು ಜನರಿಗೆ ಸಾಧ್ಯವಾಗಲಿಲ್ಲ. ಉಡುಪಿ ಶ್ರೀಕೃಷ್ಣಮಠವೂ ಸೇರಿದಂತೆ ವಿವಿಧ ಮಠಗಳು, ದೇವಸ್ಥಾನಗಳಲ್ಲಿ ಗ್ರಹಣದ ಸಂದರ್ಭ ಸ್ನಾನ ಮಾಡಿ ಜಪ, ಪಾರಾಯಣಗಳನ್ನು ಮಾಡಲಾಯಿತು. ವಿವಿಧ ಕಡೆಗಳಲ್ಲಿ ಮಂಗಳವಾರ ಸಂಜೆ ಬಳಿಕ ದೇವರ ದರ್ಶನ ಇದ್ದಿರಲಿಲ್ಲ. ಚಂದ್ರಗ್ರಹಣ ಶಾಂತಿಯೂ ಬಹುತೇಕ ಕಡೆಗಳಲ್ಲಿ ನಡೆಯಿತು.
ಶ್ರೀ ಕೃಷ್ಣ ಮಠದ ಮಧ್ವ ಸರೋ ವರದಲ್ಲಿ ಚಂದ್ರಗ್ರಹಣ ಪ್ರಯುಕ್ತ ಗ್ರಹಣ ಸ್ಪರ್ಶಕಾಲದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಕೃಷ್ಣಾಪುರ, ಪೇಜಾವರ ಕಿರಿಯ, ಕಾಣಿಯೂರು, ಸೋದೆ, ಅದಮಾರು ಕಿರಿಯ, ಪಲಿಮಾರು ಕಿರಿಯ ಶ್ರೀಪಾದರು ಸ್ನಾನಮಾಡಿ ಗ್ರಹಣಕಾಲದಲ್ಲಿ ಜಪಾನು ಷ್ಠಾನ ಮಾಡಿ ವಿಶೇಷ ಪೂಜೆ ನಡೆಸಿದರು. ಭಕ್ತರು ವಿವಿಧ ದೇವಸ್ಥಾನಗಳಿಗೆ ಆಗಮಿಸಿ ದೀಪಗಳನ್ನು ಬೆಳಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ