ಅಕಾಲಿಕ ಮಳೆ: ನೆಲಗಡಲೆ ಬೆಳೆಗೆ ಕಂಟಕ
Team Udayavani, Mar 17, 2018, 6:30 AM IST
ಕೋಟ: ಕಳೆದ ಒಂದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೆಲಗಡಲೆ ಬೆಳೆಗೆ ಹಾನಿ ಉಂಟಾಗಿದೆ.
ಕೀಳಲು ಸಿದ್ಧಗೊಂಡಿರುವ ಫಸಲು ಗದ್ದೆಯಲ್ಲೇ ಕೊಳೆಯುವ ಆತಂಕ ಎದುರಾಗಿದೆ. ಕೋಟ ಹೋಬಳಿ ವ್ಯಾಪ್ತಿಯಲ್ಲಿ ನೂರಾರು ಎಕ್ರೆ ಪ್ರದೇಶದಲ್ಲಿ ಈ ಬೆಳೆ ಬೆಳೆದಿದ್ದು ಇದೀಗ ರೈತನ ಮುಖದಲ್ಲಿ ಆತಂಕದ ಛಾಯೆ ಎದುರಾಗಿದೆ. ಮಳೆ ಇದೇ ರೀತಿ ಮುಂದುವರಿದಲ್ಲಿ ಬೆಳೆ ಹೇರಳವಾಗಿ ನಾಶವಾಗುವ ಆತಂಕ ಕೂಡ ಇದೆ . ಈಗಾಗಲೇ ಗಿಡ ಕಿತ್ತು ಕಣದಲ್ಲಿ ರಾಶಿ ಹಾಕಿದವರ ಫಸಲು ಕಪ್ಪು ಬಣ್ಣಕ್ಕೆ ತಿರುಗಲಾರಂಭಿಸಿದೆ. ಈ ರೀತಿಯ ಫಸಲಿಗೆ ಬೇಡಿಕೆ ಕೂಡ ಕುಸಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್