ಲಸಿಕೆ ಅಭಿಯಾನ: ಶೀಘ್ರ ಶೇ. 100 ಗುರಿ ಸಾಧನೆ: ಜಿಲ್ಲಾಧಿಕಾರಿ ವಿಶ್ವಾಸ


Team Udayavani, Dec 5, 2021, 3:50 AM IST

ಲಸಿಕೆ ಅಭಿಯಾನ: ಶೀಘ್ರ ಶೇ. 100 ಗುರಿ ಸಾಧನೆ: ಜಿಲ್ಲಾಧಿಕಾರಿ ವಿಶ್ವಾಸ

ಉಡುಪಿ: ಕೋವಿಡ್‌ನಿಂದ ಗರಿಷ್ಠ ಸುರಕ್ಷತೆ ಪಡೆಯಲು 2 ಡೋಸ್‌ ಲಸಿಕೆಯನ್ನು ಪಡೆಯುವುದು ಅಗತ್ಯವಾಗಿದೆ. ಜಿಲ್ಲಾಡಳಿತ ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ಆರಂಭಿಸಿ, ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿ, ಅವರ ಮನವೊಲಿಸಿ ಲಸಿಕೆ ನೀಡುತ್ತಿದೆ. ಎಲ್ಲರ ಸಹಕಾರದೊಂದಿಗೆ ಶೀಘ್ರ ಶೇ.100ರಷ್ಟು ಲಸಿಕೆ ಗುರಿ ತಲುಪಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ.

ಮೊದಲನೇ ಡೋಸ್‌ ಪಡೆದವರು, ತಮ್ಮಲ್ಲಿ ರೋಗ ನಿರೋಧಕ ಶಕ್ತಿ ಅಧಿಕಗೊಂಡಿದ್ದು, ಕೋವಿಡ್‌ ಸೋಂಕು ತಗುಲಿದರೂ ನಮಗೆ ಯಾವುದೇ ಅಪಾಯವಿಲ್ಲ, ಎರಡನೇ ಡೋಸ್‌ ಪಡೆಯಬೇಕಾಗಿಲ್ಲ ಎಂಬ ಭಾವನೆಯಿಂದ, ಮೊದಲ ಡೋಸ್‌ ಪಡೆದು ಅವಧಿ ಮೀರಿದ್ದರೂ ಲಸಿಕಾ ಕೇಂದ್ರಗಳಿಗೆ ಬರುತ್ತಿರಲಿಲ್ಲ. ಇದಕ್ಕಾಗಿ ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ಆರಂಭಿಸಿ, ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿ, ಅವರ ಮನವೊಲಿಸಿ ಲಸಿಕೆ ನೀಡುತ್ತಿರುವುದರಿಂದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.

ಜಿಲ್ಲೆಯಲ್ಲಿ ನ. 22 ರಿಂದ 30 ರವರಗೆ ಪ್ರತಿ ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿರುವ, ಪಡೆಯದವರ ಬಗ್ಗೆ ಪರಿಶೀಲನೆ ನಡೆಸಲಾಗಿದೆ. 158 ಗ್ರಾ.ಪಂ. ಗಳ 1,111 ಮತಗಟ್ಟೆ ವ್ಯಾಪ್ತಿಯಲ್ಲಿ 10,11,885 ಮಂದಿ ಲಸಿಕೆ ಪಡೆಯಲು ಅರ್ಹರಿದ್ದರು. ಹೊರ ಜಿಲ್ಲೆ/ರಾಜ್ಯ/ದೇಶದಲ್ಲಿ 96,377 ಮಂದಿ ಇದ್ದಾರೆ. ಮೃತಪಟ್ಟವರು ಮತ್ತು ಜಿಲ್ಲೆಯಿಂದ ಹೊರಗಿರುವವರನ್ನು ಹೊರತುಪಡಿಸಿದರೆ 8,97,728 ಮಂದಿ ಪ್ರಥಮ ಡೋಸ್‌ ಪಡೆಯಲು ಅರ್ಹರಿದ್ದರು. ಇದರಲ್ಲಿ 8,70,423 ಮಂದಿ ಪ್ರಥಮ ಡೋಸ್‌, 7,38,220 ಮಂದಿ ಎರಡನೇ ಡೋಸ್‌ ಪಡೆದಿದ್ದಾರೆ. 27,305 ಮಂದಿ ಪ್ರಥಮ ಡೋಸ್‌ ಮತ್ತು 1,32,203 ಮಂದಿ ಎರಡನೇ ಡೋಸ್‌ ಪಡೆಯಲು ಬಾಕಿ ಇದೆ.  ಒಂದೇ ವಾರದಲ್ಲಿ ಜಿಲ್ಲೆಯ ಪ್ರಥಮ ಡೋಸ್‌ ಲಸಿಕೆ ಪ್ರಮಾಣ ಶೇ 93ರಿಂದ ಶೇ 94.02ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 11,620 ಮಂದಿ ಹಾಗೂ ಎರಡನೇ ಡೋಸ್‌ ಲಸಿಕೆ ಪಡೆಯುವವರ ಪ್ರಮಾಣ ಶೇ 67ರಿಂದ ಶೇ72ಕ್ಕೆ  ಏರಿಕೆಯಾಗಿದ್ದು, 64,118 ಮಂದಿ ಲಸಿಕೆ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಪ್ರಥಮ ಡೋಸ್‌ ಲಸಿಕೆ ಪಡೆದು ಹೊರ ಜಿಲ್ಲೆ/ ರಾಜ್ಯಗಳಿಗೆ ತೆರಳಿರುವ ನಾಗರಿಕರು ತಾವು ಇರುವಲ್ಲಿಯೇ 2 ನೇ ಡೋಸ್‌ ಲಸಿಕೆ ಪಡೆಯಬೇಕು. ಇದುವರೆಗೂ ಪ್ರಥಮ ಡೋಸ್‌ ಪಡೆಯಲು ಬಾಕಿ ಇರುವ ಹಾಗೂ ಎರಡನೇ ಡೋಸ್‌ ಪಡೆಯಲು ಅರ್ಹರಿರುವ ಸಾರ್ವಜನಿಕರು ಆದ್ಯತೆಯ ಮೇಲೆ ಲಸಿಕೆ ಪಡೆದರೆ  ಜಿಲ್ಲೆಯ ಲಸಿಕೆ ಪ್ರಮಾಣ ಶೇ 100ರಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.