“ಕಲಶಾಭಿಷೇಕದಿಂದ ವರುಣಾಭಿಷೇಕ!’


Team Udayavani, May 16, 2017, 4:55 PM IST

kashabisheka.jpg

ಉಡುಪಿ: ಭಗವಂತ ಶ್ರೀಕೃಷ್ಣನಿಗೆ ಬ್ರಹ್ಮಕಲಶಾಭಿಷೇಕ ನಡೆಸಿದರೆ ಭಗವಂತ ವರುಣಾಭಿಷೇಕ ನಡೆಸಿ ಮಳೆ, ಬೆಳೆ ಬರುವಂತೆ ಮಾಡುತ್ತಾನೆ ಎಂದು ವಿದ್ವಾಂಸ ಹಿರಣ್ಯ ವೆಂಕಟೇಶ ಭಟ್‌ ಹೇಳಿದರು.

ಶ್ರೀಕೃಷ್ಣಮಠದ ಬ್ರಹ್ಮಕಲಶೋತ್ಸವದ ಅಂಗವಾಗಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಬ್ರಹ್ಮಕಲಶಾಭಿಷೇಕ ಎಂಬ ಹೆಸರು ಇದ್ದರೆ, ಇತರೆಡೆ ಕುಂಭಾಭಿಷೇಕ ಎಂಬ ಹೆಸರು ಇದೆ. ಬ್ರಹ್ಮ ಶಬ್ದದ ಹಿಂದೆ ಸಾಕಷ್ಟು ಅರ್ಥವಿಸ್ತಾರಗಳಿರುವುದರಿಂದ ಈ ಹೆಸರೇ ಸಮುಚಿತ ಎಂದರು. 

ಪಾಂಚರಾತ್ರ ಆಗಮದಿಂದ ಆಗಮಶಾಸ್ತ್ರಗಳು ವಿಸ್ತಾರ ವಾಗುತ್ತಾ ಬಂದಿವೆ ಎಂದು ಶ್ರೀಮದ್ಭಾಗವತ ಪುರಾಣದಲ್ಲಿದೆ. ಇದು ಆಚಾರ್ಯತ್ರಯರಿಗೂ ಸಮ್ಮತವಾಗಿದೆ. ಧರ್ಮ ಶಬ್ದವನ್ನು ವಿಷ್ಣುಸಹಸ್ರನಾಮದಲ್ಲಿ ಭಗವಂತ ಎಂದು ಕರೆಯಲಾಗಿದೆ. ದೇಹಧರ್ಮ ಮತ್ತು ಜೀವಧರ್ಮ ಎಂಬ ಪ್ರಕಾರವೂ ಇದೆ. ಒಂದು ಶರೀರದಿಂದ ತನ್ನ ಉದ್ದೇಶ ಈಡೇರಲು ಸಾಧ್ಯವಿಲ್ಲವೆ ಎನ್ನುವಾಗ ಜೀವ ಅದನ್ನು ಬಿಟ್ಟು ಇನ್ನೊಂದು ಶರೀರ ಪ್ರವೇಶಿಸುತ್ತದೆ ಎಂದು ಗೀತೆಯಲ್ಲಿ ವರ್ಣಿಸಲಾಗಿದೆ. ಆದ್ದರಿಂದ ದೇಹಕ್ಕೆ ಅಲಂಕಾರ ಮಾಡುವುದೇ ಮೊದಲಾದ ದೇಹಧರ್ಮ ಭಯಂಕರವೂ, ಜೀವದ ವಿಕಾಸಕ್ಕಾಗಿ ಮಾಡುವ ಜೀವಧರ್ಮ ಶ್ರೇಯಸ್ಕರವೂ ಆಗಿದೆ ಎಂದು ಭಟ್‌ ವಿಶ್ಲೇಷಿಸಿದರು. 

ಶಾಸಕ ವಿನಯಕುಮಾರ ಸೊರಕೆ ಅವರು ಪೇಜಾವರ ಶ್ರೀ ನಡೆಸಿದ ಶ್ರೀಕೃಷ್ಣಮಠದ ನವೀಕರಣ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು. ಶ್ರೀಸೋದೆ ಶ್ರೀ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಶ್ರೀ ಪೇಜಾವರ ಉಭಯ ಶ್ರೀಗಳು, ಪ್ರಯಾಗ ಶ್ರೀ ಆಶೀರ್ವಚನ ನೀಡಿದರು. ಸಿ.ಎಚ್‌. ಬದರೀನಾಥಾಚಾರ್ಯ ನಿರ್ವಹಿಸಿದರು. 

ಕಲಶ, ಹೊರೆಕಾಣಿಕೆ ಮೆರವಣಿಗೆ
ಮಂಗಳವಾರ ಅಪರಾಹ್ನ ಬ್ರಹ್ಮಕಲಶೋತ್ಸವದ ಕಲಶ, ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಬಳಿಕ ನಡೆಯುವ ಸಭೆಯಲ್ಲಿ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆ, ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ. ಆಚಾರ್ಯ, ಸಚಿವ ಯು.ಟಿ. ಖಾದರ್‌ ಪಾಲ್ಗೊಳ್ಳುವರು.

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.