ಜಡ್ಕಲ್: ಕೆಸರು ಗದ್ದೆಯಾದ ವಾಟೆಗುಂಡಿ-ಶೇಡಿಗುಂಡಿ ರಸ್ತೆ
Team Udayavani, Jul 1, 2019, 5:13 AM IST
ಕೊಲ್ಲೂರು: ಜಡ್ಕಲ್ ಗ್ರಾ.ಪಂ ವ್ಯಾಪ್ತಿಯ ವಾಟೆಗುಂಡಿ ಹಾಗೂ ಶೇಡಿಗುಂಡಿ ನಡುವಿನ ಸಂಪರ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು ಕೆಸರು ಗದ್ದೆಯಂತಾಗಿದೆ.
ವಾಟೆಗುಂಡಿಯಿಂದ ಶೇಡಿಗುಂಡಿ ಮಾರ್ಗವಾಗಿ ಬೆಳ್ಕಲ್ ಗೋವಿಂದ ತೀರ್ಥಕ್ಕೆ ಸಾಗುವ ರಸ್ತೆ ಇದಾಗಿದೆ. ಸುಮಾರು 150 ಮಂದಿ ಪರಿಶಿಷ್ಟ ಜಾತಿ ಹಾಗೂ ಪ.ಪಂಗಡದವರು ವಾಸವಾಗಿರುವ ಕಾಲನಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಮಳೆಗಾಲವಿಡೀ ಇಲ್ಲಿ ಸಂಚರಿಸುವವರ ಪರಿಸ್ಥಿತಿ ಯಾತನಾಮಯವಾಗಿದೆ.
ವಾಹನ ಸಂಚಾರ ಸ್ಥಗಿತ
ಶಾಲಾ ಕಾಲೇಜು ವಿದ್ಯಾರ್ಥಿಗಳು ಸಹಿತ ದೈನಂದಿನ ಚಟುವಟಿಕೆಗಳಿಗೆ ತೆರಳುವ ಇಲ್ಲಿನ ನಿವಾಸಿಗಳಿಗೆ ರಸ್ತೆಯ ದುಸ್ಥಿತಿಯಿಂದಾಗಿ ಸುತ್ತಿ ಬಳಸಿ ಹೋಗಬೇಕಾಗಿದೆ.
ಹಲವು ವರ್ಷಗಳಿಂದ ರಸ್ತೆಯ ಸಮಸ್ಯೆಯ ಕುರಿತಂತೆ ಜನಪ್ರತಿನಿಧಿಗಳ ಗಮನ ಸೆÙಯುತ್ತಿದ್ದರೂ ಈ ವರೆಗೆ ಯಾವುದೇ ಕ್ರಮ ಕೈಗೊಳ್ಳುವತ್ತ ಚಿತ್ತ ಹರಿಸದೇ ಇರುವುದು ಇಲ್ಲಿನ ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ