ಲಾಕ್‌ಡೌನ್‌ ಬಳಿಕ ವಾಹನ ನೋಂದಣಿ ಚೇತರಿಕೆ


Team Udayavani, Jul 27, 2021, 4:00 AM IST

ಲಾಕ್‌ಡೌನ್‌ ಬಳಿಕ ವಾಹನ ನೋಂದಣಿ ಚೇತರಿಕೆ

ಉಡುಪಿ:   ಜಿಲ್ಲಾದ್ಯಂತ ದ್ವಿಚಕ್ರ ವಾಹನ ಬಳಕೆದಾರರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ 6 ತಿಂಗಳುಗಳಲ್ಲಿ ಒಟ್ಟು 7,065 ದ್ವಿಚಕ್ರ ವಾಹನಗಳನ್ನು ನೋಂದಣಿ ಮಾಡಲಾಗಿದ್ದರೆ, 2,631 ಕಾರುಗಳು ನೋಂದಾಯಿಸಲ್ಪಟ್ಟಿವೆ.

ಕಳೆದ ಬಾರಿಯ ಲಾಕ್‌ಡೌನ್‌ ಅವಧಿಯಲ್ಲಿ ಸಾರಿಗೆ ಸಂಚಾರ ಸ್ಥಗಿತಗೊಂಡಿದ್ದ ಕಾರಣ ಹೆಚ್ಚಿನ ಮಂದಿ ಸ್ವಂತ ವಾಹನ ಹೊಂದುವ ಇಚ್ಛೆಯನ್ನು ಹೊಂದಿದ್ದರು. ಅದರಂತೆ ವಾಹನಗಳನ್ನು ಕೊಂಡುಕೊಳ್ಳುವವರ ಸಂಖ್ಯೆ ಕೊರೊನಾ ಅವಧಿಯಲ್ಲಿಯೇ ಹೆಚ್ಚಳ ಕಂಡಿತ್ತು. ಎರಡನೇ ಲಾಕ್‌ಡೌನ್‌ ಅವಧಿಗೂ ಮುನ್ನವೇ ಪ್ರಗತಿ ಕಂಡಿದ್ದ ವಾಹನ ನೋಂದಣಿ ಮೇಯಲ್ಲಿ ಬಹುತೇಕ ಇಳಿಕೆಯಾಗಿತ್ತು. ಈಗ ಮತ್ತೆ ಚೇತರಿಕೆಗೊಂಡು ನೋಂದಣಿ ಆಗುತ್ತಿದೆ.

ಕೋವಿಡ್ ಹಿನ್ನೆಲೆಯಲ್ಲಿ ಜಿÇÉೆಯ ಪ್ರಯಾಣಿಕ ವಾಹನಗಳಾದ ಬಸ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಇತ್ಯಾದಿಗಳು ವಾಹನದ ಮೂಲ ದಾಖಲಾತಿ ಗಳೊಂದಿಗೆ ಕಚೇರಿಗೆ ಸರೆಂಡರ್‌ ಮಾಡಿದ್ದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸಿದ ಬಳಿಕವೇ ವಾಹನ ಉಪಯೋಗಿಸಲು ಸಾಧ್ಯವಿದೆ. ವಾಹನದ ಬಾಕಿ ತೆರಿಗೆ ಪಾವತಿಸದೆ ಅಥವಾ ವಿನಾಯಿತಿ ಪಡೆಯದೆ, ಪೂರ್ವಾನುಮತಿ ಇಲ್ಲದೆ ವಾಹನ ಚಲಾಯಿಸುವಂತಿಲ್ಲ. ಒಂದು ವೇಳೆ ಚಲಾಯಿಸಿದಲ್ಲಿ ಕಚೇರಿಯ ವಿಶೇಷ ತಪಾಸಣೆ ಸಂದರ್ಭ ಸಿಕ್ಕಿಬಿದ್ದಲ್ಲಿ ಭಾರೀ ದಂಡದೊಂದಿಗೆ ಉಳಿಕೆ ತೆರಿಗೆ ಕಟ್ಟಬೇಕಾಗುತ್ತದೆ.

ವಾಹನ               ಜನವರಿ             ಫೆಬ್ರವರಿ             ಮಾರ್ಚ್‌             ಎಪ್ರಿಲ್‌ ಮೇ        ಜೂನ್‌ ಒಟ್ಟು

ದ್ವಿಚಕ್ರ 1,278     1,953     1,928     1,376     11           519         7,065

ಕಾರುಗಳು           788         558         599         434         10           242         2631

ಎಲ್‌ಜಿವಿ            60           68           61           40           05           18           252

ಎಂಜಿವಿ              05           07           05           04           01           05           27

ಎಚ್‌ಜಿವಿ            12           12           07           15           16           04           66

ಇತರ    118         133         141         75           03           31           501

ಒಟ್ಟು   2,261     2,731     2,741     1,944     46           819         10,542

ಈ ವರ್ಷಾರಂಭದಿಂದಲೇ ವಾಹನಗಳ ನೋಂದಣಿ ಪ್ರಕ್ರಿಯೆ ಉತ್ತಮವಾಗಿ ನಡೆಯುತ್ತಿದೆ. ಲಾಕ್‌ಡೌನ್‌ ಅವಧಿಯಲ್ಲಿ ಬಹುತೇಕ ಇಳಿಕೆ ಕಂಡಿದ್ದ ನೋಂದಣಿ ಪ್ರಕ್ರಿಯೆ ಈಗ ಮತ್ತೆ ಯಥಾಸ್ಥಿತಿಗೆ ಮರಳುತ್ತಿದೆ.ಜೆ.ಪಿ.ಗಂಗಾಧರ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ 

ತೆರಿಗೆ  ಪಾವತಿ ಕಡ್ಡಾಯ :

ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಯಾಣಿಕ ವಾಹನಗಳಾದ ಬಸ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಇತ್ಯಾದಿಗಳು ವಾಹನದ ಮೂಲ ದಾಖಲಾತಿ ಗಳೊಂದಿಗೆ ಕಚೇರಿಗೆ ಸರೆಂಡರ್‌ ಮಾಡಿದ್ದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸಿದ ಬಳಿಕವೇ ವಾಹನ ಉಪಯೋಗಿಸಲು ಸಾಧ್ಯವಿದೆ. ವಾಹನದ ಬಾಕಿ ತೆರಿಗೆ ಪಾವತಿಸದೆ ಅಥವಾ ವಿನಾಯಿತಿ ಪಡೆಯದೆ, ಪೂರ್ವಾನುಮತಿ ಇಲ್ಲದೆ ವಾಹನ ಚಲಾಯಿಸುವಂತಿಲ್ಲ. ಒಂದು ವೇಳೆ ಚಲಾಯಿಸಿದಲ್ಲಿ ಕಚೇರಿಯ ವಿಶೇಷ ತಪಾಸಣೆ ಸಂದರ್ಭ ಸಿಕ್ಕಿಬಿದ್ದಲ್ಲಿ ಭಾರೀ ದಂಡದೊಂದಿಗೆ ಉಳಿಕೆ ತೆರಿಗೆ ಕಟ್ಟಬೇಕಾಗುತ್ತದೆ.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.