ವೆಂಕಟರಮಣ ಮೊಗೇರ ಅವರಿಗೆ ಸಮ್ಮಾನ
Team Udayavani, Aug 23, 2017, 7:30 AM IST
ಕೋಟೇಶ್ವರ: ಕರ್ನಾಟಕ ರಾಜ್ಯ ಅಗ್ನಿಶಾಮಕ, ತುರ್ತು ಸೇವಾ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ಗುರುತಿಸಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪ್ರಶಸ್ತಿ ವಿಜೇತ ಕುಂದಾಪುರ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ವೆಂಕಟರಮಣ ಮೊಗೇರ ಅವರಿಗೆ ಕೋಣಿಯ ಅಗ್ನಿಶಾಮಕ ಠಾಣೆಯ ಸಿಬಂದಿಯ ವತಿಯಿಂದ ಸಮ್ಮಾನಿಸಲಾಯಿತು.
ಅಗ್ನಿಶಾಮಕ ದಳದ ನೌಕಕರು ವೆಂಕಟರಮಣ ಮೊಗೇರ ದಂಪತಿಯನ್ನು ಸಮ್ಮಾನಿಸಿದರು. ಈ ಸಂದರ್ಭ ಜಿ.ಪಂ. ಮಾಜಿ ಸದಸ್ಯ ಗಣಪತಿ ಶ್ರೀಯಾನ್ ಮಾತನಾಡಿ ಅಗ್ನಿಶಾಮಕ ಇಲಾಖೆಯ ಕಾರ್ಯತತ್ಪರತೆ ಹಾಗೂ ಬೆಂಕಿ ಅನಾಹುತದಲ್ಲಿ ಸಂಭವಿಸುವ ದುರಂತ ವನ್ನು ತಪ್ಪಿಸುವಲ್ಲಿ ತಮ್ಮ ಜೀವವನ್ನೇ ಪಣವಿಟ್ಟು ಅಪಾಯದಲ್ಲಿ ಇರುವವರನ್ನು ಕಾಪಾಡುವ ಪರಿಯನ್ನು ವಿವರಿಸಿದರು.
ಕುಂದಾಪುರ ತಾ| ಕ.ಸಾ.ಪ.ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
Udupi: ವಿಡಿಯೋ ಕರೆ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ
MUST WATCH
ಹೊಸ ಸೇರ್ಪಡೆ
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ