ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಪರಿಶೀಲನೆ
Team Udayavani, Jun 9, 2019, 6:10 AM IST
ಅಜೆಕಾರು: ಕಾರ್ಕಳ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ರೈತರ ಕೃಷಿ ಭೂಮಿಯಲ್ಲಿ ಸಮರ್ಪಕವಾಗಿ ಅನುಷ್ಠಾನ ವಾಗಿರುವ ಬಗ್ಗೆ ಜಿಲ್ಲಾ ಪಂಚಾಯತ್ ಕೃಷಿ ಹಾಗೂ ಕೈಗಾರಿಕೆ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ್ ಎಸ್. ಕೋಟ್ಯಾನ್ ಪರಿಶೀಲನೆ ನಡೆಸಿದರು.
ತಾಲೂಕಿನಾದ್ಯಂತ ಅನುಷ್ಠಾನವಾದ ಹನಿ ನೀರಾವರಿ, ಜೇನು ಕೃಷಿ ಅಭಿವೃದ್ಧಿ, ಪ್ರದೇಶ ವಿಸ್ತರಣೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಇತರ ಯೋಜನೆಗಳ ರೈತರ ಕೃಷಿ ಭೂಮಿಗೆ ಜಿಲ್ಲಾ ಪಂಚಾಯತ್ ಸದಸ್ಯರು ಭೇಟಿ ನೀಡಿ ಅನುಷ್ಠಾನಗೊಂಡ ಬಗ್ಗೆ ಪರಿಶೀಲನೆ ನಡೆಸಿ ಇಲಾಖೆಯ ಯೋಜನೆಗಳು ತಾಲೂಕಿನ ಕಟ್ಟಕಡೆಯ ರೈತರಿಗೂ ತಲುಪುವಲ್ಲಿ ಅಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇÍಕಿ ಭುವನೇಶ್ವರಿ, ತಾಲೂಕಿನ ಹಿರಿಯ ತೋಟಗಾರಿಕಾ ನಿರ್ದೇಶಕ ಶ್ರೀನಿವಾಸ ಬಿ.ವಿ., ಸಹಾಯಕ ತೋಟಗಾರಿಕೆ ಅಧಿಕಾರಿ ಚಿದಾನಂದ ಸಿ. ಕಳಕಾಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ