ಸಚಿವರಿಂದ ಭತ್ತದ ಯಾತ್ರೀಕೃತ ನಾಟಿ ಪ್ರಾತ್ಯಕ್ಷಿಕೆ ವೀಕ್ಷಣೆ


Team Udayavani, Aug 21, 2018, 6:00 AM IST

2008kdpp5.jpg

ಕುಂದಾಪುರ: ಹೆಮ್ಮಾಡಿಯ ಸಂತೋಷನಗರದ ಬುಗ್ರಿಕಡುವಿಗೆ ಸೋಮವಾರ ಭೇಟಿ ನೀಡಿದ ರಾಜ್ಯ ಕೃಷಿ ಸಚಿವ ಶಿವಶಂಕರ ರೆಡ್ಡಿ ಅವರಿಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಉಡುಪಿ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು. 
ಈ ಸಂದರ್ಭದಲ್ಲಿ ಸಚಿವರು ಭತ್ತದ ಯಾಂತ್ರೀಕೃತ ನಾಟಿ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು.
 
ಸಮ್ಮಾನ
ಈ ಸಂದರ್ಭದಲ್ಲಿ 10 ಎಕರೆ ಜಾಗದಲ್ಲಿ ಕೃಷಿ ಮಾಡಿರುವ ರೈತ ಶೀನ ಪೂಜಾರಿ ಅವರನ್ನು ಸಚಿವರು ಸಮ್ಮಾನಿಸಿದರು. 

ಸಚಿವರಿಗೆ ಸಲ್ಲಿಸಿದ ಮನವಿ ಪಟ್ಟಿ ಇಂತಿದೆ
– ಕೃಷಿ ಬೆಳೆಗೆ ಕಾಡು ಪ್ರಾಣಿಗಳ ಹಾವಳಿಯಿದ್ದು, ಅದರ ನಿಯಂತ್ರಣಕ್ಕಾಗಿ ಕೋವಿ ಕಾನೂನು ಸಡಿಲಿಕೆ, ಶೆ. 90ರ ಸಹಾಯಧನದಲ್ಲಿ ಸೋಲಾರ್‌ ಐಬೆಕ್ಸ್‌ ತಂತಿ ಬೇಲಿ ಒದಗಿಸಿ. 
–   ಕರಾವಳಿಯ ರೈತರನ್ನು ಗಮನದಲ್ಲಿಟ್ಟು ಕೊಂಡು ರಾಜ್ಯ ಸರಕಾರ ಬೆಂಬಲ ಬೆಲೆಯನ್ನು ಅಕ್ಟೋಬರ್‌- ನವೆಂಬರ್‌ನಲ್ಲಿ ಘೋಷಿಸಬೇಕು. 
–  ಕೃಷಿ ಇಲಾಖೆಯಲ್ಲಿ ಸಿಬಂದಿ ಕೊರತೆಯಿಂದ ಸೌಲಭ್ಯ ಪಡೆಯುವಲ್ಲಿ ವಿಳಂಬ.
–  ಜಿಲ್ಲೆಯಲ್ಲಿ ಕೃಷಿಗೆ ಕೂಲಿಯಾಳುಗಳ ಸಮಸ್ಯೆಯಿದ್ದು, ಸಣ್ಣ ಹಾಗೂ ಅತೀ ಸಣ್ಣ ರೈತರನ್ನು ಪ್ರೋತ್ಸಾಹಿಸಲು ಕಂಬೈನಡ್‌ ಹಾರ್ವೆಸ್ಟರ್‌ ಮೂಲಕ ಕಟಾವು ಮಾಡಿದ ರೈತರಿಗೆ ಎಕರೆವಾರು ಪ್ರೋತ್ಸಾಹಧನ ಸರಕಾರ ನೀಡಬೇಕು. 

ಇದಲ್ಲದೆ ಸೇರಿದ್ದ ರೈತರ ಪರ ಪ್ರಭಾಕರ ಶೆಟ್ಟಿ ಅವರು, ನೆಲಗಡಲೆಗೆ ಪ್ರೋತ್ಸಾಹಧನ, ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್‌ ನೀಡಲಿ ಎಂದರು. 

ಇಲಾಖೆಯಿಂದ ಸಿಗುವ ಸವಲತ್ತುಗಳು ರೈತರಿಗೆ ಸುಲಭವಾಗಿ ಸಿಗುವಂತೆ, ಇರುವ ವ್ಯವಸ್ಥೆಯನ್ನು ಸರಳ ಮಾಡುವಂತೆ ಕೃಷಿಕರಾದ ಡಾ| ಅತುಲ್‌ ಹೇಳಿದರು. 

ಎಪಿಎಂಸಿ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ಈ ಭಾಗದಲ್ಲಿ ಕೃಷಿ ನೀರಿಗೆ ಉಪ್ಪು ನೀರಿನ ಸಮಸ್ಯೆಯಾಗುತ್ತಿದ್ದು, ಹೊಳೆ ದಂಡೆಗೆ ಬದುಗಳನ್ನು ನಿರ್ಮಿಸಿದರೆ ಅನುಕೂಲವಾಗಲಿದೆ. ಗದ್ದೆಗಳಿಗೆ ರಸ್ತೆ ಸಂಪರ್ಕ ಇಲ್ಲದಿರುವುದರಿಂದ ಯಂತ್ರೀಕೃತ ಕೃಷಿಗೆ ತೊಂದರೆಯಾಗುತ್ತಿದೆ ಎಂದರು. 

ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎ. ಅಶೋಕ್‌ ಕುಮಾರ್‌ ಕೊಡ್ಗಿ ಸಚಿವರಿಗೆ ಮನವಿ ಸಲ್ಲಿಸಿದರು. ತಾಲೂಕು ಎಪಿಎಂಸಿ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ,  ಕೃಷಿ ಇಲಾಖೆಯ ಅಧಿಕಾರಿಗಳು, ನೂರಾರು ಮಂದಿ ರೈತರು ಉಪಸ್ಥಿತರಿದ್ದರು.  

ಕೋವಿ ಕಾನೂನು ಸಡಿಲಿಕೆಗೆ ಪ್ರಯತ್ನ
ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು ಕೋವಿ ಕಾನೂನು ಸಡಿಲಿಕೆ ಅಧಿಕಾರ ಡಿಸಿಯವರಿಗೆ ಮಾತ್ರವಿದ್ದು, ಅವರೊಂದಿಗೆ ಮಾತನಾಡಿ, ಸಡಿಲಿಕೆಗೆ ಪ್ರಯತ್ನ ಮಾಡಲಾಗುವುದು. ಉಪ್ಪು ನೀರಿನ ಸಮಸ್ಯೆಗೆ ಪರಿಹಾರವಾಗಿ ಹೊಳೆ ದಂಡೆಗೆ ಏರಿಸುವ ಸಂಬಂಧ ನೀರಾವರಿ ಸಚಿವರೊಂದಿಗೆ ಮಾತನಾಡಲಾಗುವುದು ಎಂದ ಅವರು, ತಾಲೂಕು ಮಟ್ಟದಲ್ಲಿ ಕೃಷಿ ಯಂತ್ರ ದುರಸ್ತಿಗೆ ಸಿಬಂದಿ ನೇಮಿಸಲಾಗುವುದು ಎಂದು ಸಚಿವರು ಹೇಳಿದರು. 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.