ಗ್ರಾಮಸ್ಥರಿಗೆ ತೊಂದರೆಯಾದರೆ ಹೋರಾಟ: ಶೋಭಾ

ಪಾದೂರು ಕಚ್ಚಾ ತೈಲ ಸಂಗ್ರಹಾಗಾರದ ಎರಡನೇ ಹಂತ

Team Udayavani, Oct 6, 2019, 6:08 AM IST

0510KPT10E

ಕಾಪು: ಪಾದೂರು ಬಳಿ ಐಎಸ್‌ಪಿಆರ್‌ಎಲ್‌ ಕಚ್ಚಾ ತೈಲ ಸಂಗ್ರಹಣ ಘಟಕದ ಎರಡನೇ ಹಂತದ ಯೋಜನೆಯಿಂದ ಸುತ್ತಮುತ್ತಲಿನ ಪರಿಸರದ ಗ್ರಾಮಸ್ಥರಿಗೆ ತೊಂದರೆಯಾ ದಲ್ಲಿ ಅವರೊಂದಿಗೆ ಪ್ರತಿಭಟನೆಯಲ್ಲಿ ಕೈಜೋಡಿಸುತ್ತೇನೆೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

ಪಾದೂರು ಕಚ್ಚಾ ತೈಲದ ಎರಡನೇ ಹಂತದ ಯೋಜನೆಯಿಂದ ಸ್ಥಳೀಯರಿಗೆ ಆಗಿರುವ ಗೊಂದಲ ಗಳ ಬಗ್ಗೆ ಅವರು ಶನಿವಾರ ಗ್ರಾಮಸ್ಥ ರೊಂದಿಗೆ ನೇರ ಸಂವಾದದಲ್ಲಿ ಮಾತನಾಡಿದರು.

ಪಾದೂರು ಘಟಕದ ಮೊದಲ ಹಂತ ದಲ್ಲಾಗಿದ್ದ ತೊಂದರೆ, ನಷ್ಟಕಷ್ಟಗಳ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತರಲಾಗಿದೆ. ಅಧಿವೇಶನದ ಸಂದರ್ಭ ಅಹವಾಲು ಮಂಡಿಸುವ ಪ್ರಯತ್ನ ಮಾಡುತ್ತೇನೆ ಎಂಬ ಭರವಸೆ ನೀಡಿದರು.

ಪಾದೂರು ಜನಜಾಗೃತಿ ಸಮಿತಿ ಅಧ್ಯಕ್ಷ ಅರುಣ್‌ ಶೆಟ್ಟಿ ಪಾದೂರು ಪ್ರಸ್ತಾವನೆಗೈದು, ಪ್ರಥಮ ಹಂತದಲ್ಲಿ 180 ಎಕ್ರೆ ಜಮೀನು ಪಡಕೊಂಡ ಐಎಸ್‌ಪಿಆರ್‌ಎಲ್‌ ತೋಕೂರು ಪಾದೂರು ಪೈಪ್‌ಲೈನ್‌ ಕಾಮಗಾರಿ ಸಂದರ್ಭ ಹಾನಿಗೀಡಾದ 47 ಮನೆ ಗಳಿಗೆ 48 ಲಕ್ಷ ರೂ. ಪರಿಹಾರ‌ ಮಾತ್ರ ನೀಡಿದೆ. ಮಜೂರು ಗ್ರಾ.ಪಂ. ವ್ಯಾಪ್ತಿಯ ಸಂತ್ರಸ್ತರಿಗೆ ಪರಿಹಾರ ಕೊಟ್ಟಿಲ್ಲ. ಎರಡನೇ ಘಟಕಕ್ಕೆ 250 ಎಕರೆ ಪ್ರದೇಶಕ್ಕೆ ನೋಟಿಸ್‌ ನೀಡಿದ್ದಾರೆ. ಇವುಗಳಲ್ಲಿ ಪಾದೂರು ಶಿರ್ವ, ಕಳತ್ತೂರು ಗ್ರಾಮಗಳು ಸೇರಿವೆ. ಆದರೆ ಶೇ. 80 ಭಾಗ ಪಾದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಗೊಳಪಡುತ್ತದೆ ಎಂದರು.

ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಪಾಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ, ಪ್ರಧಾನ ಕಾರ್ಯದರ್ಶಿ ನವೀನ್‌ ಶೆಟ್ಟಿ ಕುತ್ಯಾರು, ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಧೀರಜ್‌ ಶೆಟ್ಟಿ, ಮಜೂರು ಗ್ರಾ.ಪಂ. ಅಧ್ಯಕ್ಷ ಸಂದೀಪ್‌ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.