ಹಳ್ಳಿಗಳೇ ಭಾರತದ ಆತ್ಮ: ಸೀತಾರಾಮ ಕೆದ್ಲಾಯ


Team Udayavani, Dec 3, 2018, 11:13 AM IST

kedlaya-3-12.jpg

ಉಡುಪಿ: ಹಳ್ಳಿಗಳೇ ದೇಶದ ಆತ್ಮ. ಹಳ್ಳಿಗಳಲ್ಲಿ ಎಲ್ಲರೊಂದಿಗೆ ಬೆರೆತಾಗ ದೇವಮಾನವ ಬದುಕು ನಮ್ಮದಾಗುತ್ತದೆ ಎಂದು ಪಾದಯಾತ್ರೆಯ ಮೂಲಕ ಭಾರತ ಪ್ರದಕ್ಷಿಣೆ ಮಾಡಿದ ಸಾಧಕ ಸೀತಾರಾಮ ಕೆದ್ಲಾಯ ಹೇಳಿದರು. ಉಡುಪಿ ಇಂದ್ರಾಳಿ- ಮಂಚಿಕೋಡಿಯ ಭಾಗ್ಯಶ್ರೀ ಕೊರಗ ಸಮುದಾಯ ಭವನದಲ್ಲಿ ರವಿವಾರ ಜರಗಿದ ‘ಸೌಹಾರ್ದ ಕುಟುಂಬ ಮಿಲನ’ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಹಳ್ಳಿಗಳಲ್ಲಿರುವ ಅಮ್ಮಂದಿರು ಈ ಜಗತ್ತಿನ ಆತ್ಮ. ಅವರು ನೀಡಿದ ಶಿಕ್ಷಣವೇ ನಮ್ಮ ಬದುಕನ್ನು ಅರಳಿಸಿದೆ. ಆದರೆ ಮಾನವ ನಿರ್ಮಿತ ಪಠ್ಯ ಆಧರಿತ ಶಿಕ್ಷಣ ಆರಂಭವಾದಂದಿನಿಂದ ನಾವು ವಿಕೃತಿಯೆಡೆಗೆ ಹೊರಳಿದೆವು. ಸುಂದರ ಬದುಕು ನಮ್ಮದಾಗಬೇಕಾದರೆ ಹಳ್ಳಿಗಳ ಕಡೆ ಹೋಗಬೇಕು ಎಂದು ಕೆದ್ಲಾಯ ಹೇಳಿದರು.

ಮಾದರಿ ಕಾರ್ಯಕ್ರಮ
ಶಾಸಕ ರಘುಪತಿ ಭಟ್‌ ಮಾತನಾಡಿ, ಈ ಹಿಂದೆ ಕೊರಗ ಸಮುದಾಯ ಭವನ ಉದ್ಘಾಟನೆ ಸಂದರ್ಭದಲ್ಲಿ ಸೌಹಾರ್ದ ಮಿಲನ ಕಾರ್ಯಕ್ರಮ ನಡೆದಿತ್ತು. ಇದು ಎರಡನೇ ಮಾದರಿ ಕಾರ್ಯಕ್ರಮ. ಇಂತಹ ಸಮುದಾಯಗಳ ಜತೆ ಹೆಚ್ಚು ಬೆರೆತು ಬೇಕಾದ ಸವಲತ್ತುಗಳನ್ನು ಒದಗಿಸಿಕೊಟ್ಟಾಗ ಪರಿವರ್ತನೆ ಸಾಧ್ಯ ಎಂದರು. 

ಪ್ರತ್ಯೇಕ ಮೀಸಲಾತಿ ಬೇಕು
ಕೊರಗ ಸಮುದಾಯದವರಿಗೆ ಪ್ರತ್ಯೇಕ ಮೀಸಲಾತಿ ಬೇಕು. ಕೊರಗ ಸಮುದಾಯ ದಲ್ಲಿ ಆತ್ಮವಿಶ್ವಾಸ ಮೂಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಾಸಕ ಭಟ್‌ ಹೇಳಿದರು. ಪೇಜಾವರ ಶ್ರೀಗಳು ಆಶೀರ್ವಚನ ನೀಡಿ, ಕೊರಗರಿಗೆ ಮೆರುಗು ನೀಡುವ ಕೆಲಸಗಳು ನಡೆಯಬೇಕಾಗಿವೆ. ಹಿಂದೂ ಸಮಾಜ ಹಾಲು ಸಕ್ಕರೆಯಂತೆ ಜತೆಯಾಗಿ ಸಾಗಬೇಕು. ಕೊರಗ ಸಮಾಜದ ಜತೆ ನಾನು ಸದಾ ಇರುತ್ತೇನೆ ಎಂದರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ವಿದ್ಯಾರ್ಥಿವೇತನ, ರಘುಪತಿ ಭಟ್‌ ಅವರು ವಸ್ತ್ರಗಳನ್ನು ವಿತರಿಸಿದರು. ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ, ಕಾರ್ಯಕ್ರಮ ಸಂಘಟಕರಾದ ರಮ್ಯಾ ಮತ್ತು ಕೆ. ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು. ಸುಂದರ ಗುರಿಕಾರ ಅಧ್ಯಕ್ಷತೆ ವಹಿಸಿದ್ದರು. ಅಶೋಕ್‌ ನಾಯ್ಕ ಸ್ವಾಗತಿಸಿದರು. ದಿವ್ಯಾ ಕಾರ್ಯಕ್ರಮ ನಿರ್ವಹಿಸಿದರು, ಸುಶ್ಮಿತಾ ವಂದಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.