ವಿನೋದ್‌ ಶೆಟ್ಟಿಗಾರ್‌ ಕೊಲೆ: ನಾಲ್ವರು ತಪ್ಪಿತಸ್ಥರು

ಹಿರಿಯಡಕ ಜೈಲಿನಲ್ಲಿ ನಡೆದಿದ್ದ ಕೃತ್ಯ

Team Udayavani, Mar 28, 2019, 6:39 AM IST

2703udsb9a

ಉಡುಪಿ: ಹಿರಿಯಡಕ ಕಾರಾಗೃಹದಲ್ಲಿ 2011ರಲ್ಲಿ ನಡೆದಿದ್ದ ವಿನೋದ್‌ ಶೆಟ್ಟಿಗಾರ್‌ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಘೋಷಿಸಿದೆ.

ಬೈಕಾಡಿಯ ಮುತ್ತಪ್ಪ ಯಾನೆ ಸುರೇಶ್‌ ಬಳೆಗಾರ (36), ಆತನ ಸಹೋದರ ನಾಗರಾಜ ಬಳೆಗಾರ (33), ಮೈಸೂರಿನ ಶೇಖ್‌ ರಿಯಾಝ್ ಅಹಮ್ಮದ್‌(33) ಮತ್ತು ಕೊಪ್ಪಳ ಗಂಗಾವತಿಯ ಶರಣಪ್ಪ ಅಮರಾಪುರ್‌(33)ಅವ ರನ್ನು ದೋಷಿಗಳೆಂದು ಘೋಷಿಸಲಾಗಿದ್ದು,ಇವರೆಲ್ಲರೂ ಸದ್ಯ ಜೈಲಿನಲ್ಲಿದ್ದಾರೆ.ಇನ್ನೋರ್ವ ಆರೋಪಿ ಉಡುಪಿ ಕುಕ್ಕಿಕಟ್ಟೆಯ ರಾಘವೇಂದ್ರ ಜಾಮೀನಿ ನಲ್ಲಿ ಬಿಡುಗಡೆಗೊಂಡಿದ್ದ.

ಪಿಟ್ಟಿ ನಾಗೇಶ್‌ ಸಂಚು
ರೌಡಿಶೀಟರ್‌ ಪಿಟ್ಟಿ ನಾಗೇಶ್‌ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ.ಕೊಲೆ ಸಂಚು ರೂಪಿಸಿದ್ದ ಆರೋಪ ಹೊತ್ತಿದ್ದ ಆತ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಸಂದರ್ಭ ದಲ್ಲಿ ಉದ್ಯಾವರದ ಬಳಿ ಕೊಲೆಗೀಡಾಗಿದ್ದ.

ಚೂರಿಯಿಂದ ಕೊಲೆ
ನಾಲ್ವರು ಆರೋಪಿಗಳು ಜೈಲಿನಲ್ಲಿ ಇತರ ಕೈದಿಗಳ ಮೇಲೆ ದಬ್ಟಾಳಿಕೆ ನಡೆಸುತ್ತಿದ್ದರು. ಇದನ್ನು ವಿನೋದ್‌ ಶೆಟ್ಟಿಗಾರ್‌ ತಡೆದಿದ್ದ. ಈ ಕಾರಣಕ್ಕೆ ಜೈಲಿನಲ್ಲಿ ಗಲಾಟೆಯಾಗುತ್ತಿತ್ತು. 2011ರ ಜ.14ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕಾರಾಗೃಹದ 1ನೇ ಬ್ಯಾರಕ್‌ನ ಹೊರಗಡೆ ಕುಳಿತಿದ್ದ ವಿನೋದ್‌ ಶೆಟ್ಟಿಗಾರ್‌ನ ಮೇಲೆ ಚೂರಿಯಿಂದ ಯದ್ವಾತದ್ವಾ ಇರಿದಿದ್ದರು.ತಡೆಯಲು ಬಂದಿದ್ದ ಜೈಲಿನ ಸಿಬಂದಿಗೂ ಇರಿ ಯಲಾಗಿತ್ತು.ವಿನೋದ್‌ ಸ್ಥಳದಲ್ಲೇ ಪ್ರಾಣಬಿಟ್ಟಿದ್ದ.ಅಂದಿನ ಬ್ರಹ್ಮಾವರ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ. ಎಂ. ಜೋಷಿ ಅವರು ಆರೋಪಿಗಳು ದೋಷಿಗಳೆಂದು ಘೋಷಿ ಸಿದ್ದಾರೆ.ಶಿಕ್ಷೆಯ ಪ್ರಮಾಣವನ್ನು ಮಾ.28ರಂದು ಪ್ರಕಟಿಸಲಿದ್ದಾರೆ. ಸರಕಾರಿ ಅಭಿಯೋ ಜಕಿ ಶಾಂತಿ ಬಾಯಿ ಅವರು ಸರಕಾರದ ಪರ ವಾದ ಮಂಡಿಸಿದ್ದಾರೆ.

ಶೌಚಾಲಯದಲ್ಲಿ
ಸಿಕ್ಕಿತ್ತು 3 ಚೂರಿ
ಕೊಲೆ ನಡೆದ ಹಿಂದಿನ ದಿನ ಒಬ್ಬ ಆರೋಪಿಯನ್ನು ಕಾರ್ಕಳದ ನ್ಯಾಯಾ ಲಯಕ್ಕೆ ಹಾಜರುಪಡಿಸ ಲಾಗಿತ್ತು.ಈ ಸಂದರ್ಭ ಶೌಚಾಲಯದಲ್ಲಿ ಪೂರ್ವ ನಿಯೋಜಿತದಂತೆ 3 ಚೂರಿಗಳನ್ನು ತಂದಿಡಲಾಗಿತ್ತು.ಆತ ಕಾರಾಗೃಹಕ್ಕೆ ವಾಪಸಾಗುವಾಗ ಚೂರಿಗಳನ್ನು ಕೊಂಡೊಯ್ದಿದ್ದ.ಇದು ಕಾರಾಗೃಹ ಸಿಬಂದಿಯ ಗಮನಕ್ಕೆ ಬಂದಿರಲಿಲ್ಲ.ಅಂದು ರಾತ್ರಿಯೇ ಆರೋಪಿಗಳು ಕೊಲೆಗೆ ಯೋಜನೆ ರೂಪಿಸಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.