ಜಿಲ್ಲಾಧಿಕಾರಿ ಆದೇಶಕ್ಕೂ ಇಲ್ಲ ಬೆಲೆ: ನಿಷೇಧಾಜ್ಞೆ ನಡುವೆಯೂ ಶಿರೂರು ಸಂತೆ
Team Udayavani, Mar 19, 2020, 10:29 AM IST
ಶಿರೂರು: ಕೋವಿಡ್-19 ಸೋಂಕು ತಡೆಗಟ್ಟುವ ಸಲುವಾಗಿ ಬುಧವಾರದಿಂದ ಉಡುಪಿ ಜಿಲ್ಲೆಯಲ್ಲಿ ಜಾರಿಗೊಳಿಸಿರುವ ನಿಷೇಧಾಜ್ಞೆಗೆ ಶಿರೂರಿನಲ್ಲಿ ಯಾವುದೇ ಬೆಲೆ ಸಿಕ್ಕಿದಂತೆ ಕಾಣುತ್ತಿಲ್ಲ. ಆದೇಶ ಜಾರಿಯಲ್ಲಿರುವವರೆಗೆ ಎಲ್ಲೂ ಸಂತೆ ನಡೆಸಬಾರದು ಎಂಬ ಜಿಲ್ಲಾಧಿಕಾರಿಯವರ ಆದೇಶವಿದ್ದರೂ ಶಿರೂರಿನಲ್ಲಿ ಮಾಮೂಲಿಯಂತೆ ಸಂತೆ ನಡೆಯುತ್ತಿದೆ.
ಶಿರೂರಿನಲ್ಲಿ ಎಂದಿನಂತೆ ಮಾಮೂಲಿ ಸ್ಥಳದಲ್ಲಿ ನಡೆಯದೆ ಬದಲು ಪಕ್ಕದ ಹಡವಿನಕೋಣೆ ರಸ್ತೆಯಲ್ಲಿ ಸಂತೆ ನಡೆಯುತ್ತಿದೆ.
ಹೆಚ್ಚು ಜನರು ಸೇರಬಾರದೆಂಬ ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಜನರು ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಮಾಮೂಲಿಯಂತೆ ಜನರು ಸಂತೆ ಅಂಗಡಿಗಳ ಮುಂದೆ ಮುಗಿಬಿದ್ದಿದ್ದು, ತಮಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.
ಸರಕಾರದ ಜಾಗೃತಿ ಕ್ರಮಗಳು ಕೇವಲ ನೋಟಿಸ್ ಗೆ ಮಾತ್ರ ಸೀಮಿತವಾಗುತ್ತಿದೆ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಿಷೇಧಾಜ್ಞೆಯ ನಡುವೆಯೂ ಸಂತೆ ನಡೆಯೂದರ ಬಗ್ಗೆ ವರದಿಯಾದ ನಂತರ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಬಂದ್ ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ