![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಕಂಗೀಲು ಅಧ್ಯಯನದಿಂದ ವಿಶೇಷಾನುಭವ: ಡಾ| ಕ್ಯಾಟಲಿನ್
Team Udayavani, Feb 16, 2017, 3:35 AM IST
![15-LOC-1.jpg](https://www.udayavani.com/wp-content/uploads/2017/02/15/15-LOC-1.jpg)
ಉಡುಪಿ: ಭಾರತೀಯ ಸಂಸ್ಕೃತಿಯ ಅಧ್ಯಯನ ವಿಶೇಷ ಅನುಭವ ನೀಡಿದೆ. ಇಲ್ಲಿನ ಕಲೆ, ಸಂಸ್ಕೃತಿಯಿಂದ ನನ್ನಲ್ಲೂ ಅನೇಕ ರೀತಿಯ ಬದಲಾವಣೆಗಳನ್ನು ಕಂಡುಕೊಂಡಿದ್ದೇನೆ. ಇದೊಂದು ಐತಿಹಾಸಿಕ ಕ್ಷಣ. ಕಂಗಿಲು ನೃತ್ಯ ಒಂದು ವಿಶೇಷ ಕಲಾ
ಪ್ರಕಾರವಾಗಿದ್ದು, ಅದರ ಕುರಿತ ಸಂಶೋಧನೆ ಖುಷಿ ಕೊಟ್ಟಿದೆ ಎಂದು ಅರ್ನಾಲ್ಡ್ ಬಾಕೆ ಮರು 1938 ಮರು ಅಧ್ಯಯನ, ಅಮೆರಿಕದ ಯುಸಿಎಲ್ಎ ಎಥೊ ಮ್ಯೂಸಿಕಾಲಜಿ ಪ್ರೊಫೆಸರ್ ಡಾ| ಆಮಿ ಕ್ಯಾಟಲಿನ್ ಜೈರಾಜ್ ಬಾಯ್ ಹೇಳಿದರು.
ಅವರು ಸೋಮವಾರ ನಡೆದ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ ಉಡುಪಿ, ತುಳುಕೂಟ ಉಡುಪಿಯ ಸಂಯುಕ್ತ ಆಶ್ರಯದಲ್ಲಿ ಬಡಗಬೆಟ್ಟು ಕೋ- ಆಪರೇಟಿವ್ ಬ್ಯಾಂಕಿನ ಜಗನ್ನಾಥ ಸಭಾಭವನದಲ್ಲಿ ನಡೆದ ಜಾನಪದೀಯ ಕಂಗೀಲು ನೃತ್ಯದ ದಾಖಲೀಕರಣ ಕಾರ್ಯಕ್ರಮ ದಲ್ಲಿ ಪ್ರಾಚ್ಯಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ತುಳು ಒಕ್ಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಯುವ ಜನರಿಗೆ ನಮ್ಮ ಕಲೆ, ಸಂಸ್ಕೃತಿಯನ್ನು ತಿಳಿಸಿಕೊಡುವ ಕೆಲಸ ಆಗಬೇಕಿದೆ. ಪ್ರಾಚ್ಯ ಸಂಚಯ ಸಂಶೋಧನಾ ಸಂಸ್ಥೆಯಿಂದ ಪುರಾತನ ಕಲೆಗಳ ಪುನರುಜ್ಜೀವನ ಆಗುತ್ತಿರುವುದು ಸಂತಸದ ವಿಚಾರ ಎಂದರು.
ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಸಂಸ್ಥಾಪಕ ನಿರ್ದೇಶಕ ಎಸ್.ಎ. ಕೃಷ್ಣಯ್ಯ ಅವರು ಅರ್ನಾಲ್ಡ್ ಬಾಕೆ ಮರು 1938 ಮರುಅಧ್ಯಯನ, ಕಂಗಿಲು ನೃತ್ಯದ ಬಗ್ಗೆ ವಿವರಿಸಿದರು. ಭಾಷಾ ತಜ್ಞ ಡಾ| ಯು.ಪಿ. ಉಪಾಧ್ಯಾಯ, ಚಿತ್ರಕಲಾ ಮಂದಿರ ಕಲಾ ವಿದ್ಯಾಲಯದ ಸಿ. ನಿರಂಜನ್ ಉಪಸ್ಥಿತರಿದ್ದರು. ಪ್ರೊ| ವಿ.ಕೆ. ಯಾದವ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕಂಗಿಲು ನೃತ್ಯ ಪ್ರದರ್ಶನ ನಡೆಯಿತು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.