ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ


Team Udayavani, Nov 22, 2017, 8:58 AM IST

22-15.jpg

ಕೊಲ್ಲೂರು: ಶ್ರೀಲಂಕಾದ ಪ್ರಧಾನಿ ರಣಿಲ್‌ ವಿಕ್ರಮ ಸಿಂಘೆ ಅವರು ಸಪತ್ನಿಕರಾಗಿ ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವ ಸ್ಥಾನಕ್ಕೆ ಆಗಮಿಸಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶತಚಂಡಿ ಯಾಗದ ಪೂರ್ಣಾಹುತಿ ಹಾಗೂ ಪುಷ್ಪ ರಥೋತ್ಸವದಲ್ಲಿ ಪಾಲ್ಗೊಂಡರು.

ದೇಗುಲಕ್ಕೆ ಆಗಮನದ ಸಂದರ್ಭ ಪ್ರಧಾನಿ ಅವರನ್ನು ಪೂರ್ಣ ಕುಂಭ ಸ್ವಾಗತದೊಡನೆ ಬರಮಾಡಿ ಕೊಳ್ಳಲಾಯಿತು. ಕೊಲ್ಲೂರು ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ಜನಾರ್ದನ್‌, ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ, ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮೂರ್ತಿ, ಸಮಿತಿ ಸದಸ್ಯರಾದ ರಮೇಶ್‌ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ಅಂಬಿಕಾ ದೇವಾಡಿಗ, ಅಭಿಲಾಷ್‌ ಉಪಸ್ಥಿತ ರಿದ್ದು ರಣಿಲ್‌ ವಿಕ್ರಮ ಸಿಂಘೆ ದಂಪತಿ ಯನ್ನು ದೇಗುಲದ ವತಿ ಯಿಂದ ಸಮ್ಮಾನಿಸಿದರು.

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಪ್ರಾನ್ಸಿಸ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಂಜೀವ ಪಾಟಿಲ್‌, ಉಪ ವಿಭಾಗಾಧಿಕಾರಿ ಶಿಲ್ಪಾನಾಗ್‌, ದೇಗುಲದ ಅರ್ಚಕ ರಾದ ಡಾ| ಕೆ.ಎನ್‌. ನರಸಿಂಹ ಅಡಿಗ, ಶ್ರೀಧರ ಅಡಿಗ, ಕೆ.ಎನ್‌. ಗೋವಿಂದ ಅಡಿಗ, ತಂತ್ರಿ ಹಾಗೂ ಸಮಿತಿ ಸದಸ್ಯ ಮಂಜುನಾಥ ಅಡಿಗ, ರಾಮಚಂದ್ರ ಅಡಿಗ, ನಿತ್ಯಾನಂದ ಅಡಿಗ, ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ನಡೆದವು.  

ಅರೆಶಿರೂರಿನಿಂದ ಕೊಲ್ಲೂರು ವರೆಗೆ ವಿಶೇಷ ಭದ್ರತೆ 
ಅರೆಶಿರೂರಿನಲ್ಲಿರುವ ಹೆಲಿಪ್ಯಾಡ್‌ನಿಂದ ಕೊಲ್ಲೂರು ವರೆಗೆ ರಸ್ತೆ ದಾರಿ ಯಲ್ಲಿ ಶ್ರೀಲಂಕಾ ಹಾಗೂ ರಾಜ್ಯದ ವಿಶೇಷ ಭದ್ರತಾ ಪಡೆಗಳನ್ನು ನಿಯೋ ಜಿಸಲಾಗಿತ್ತು. ದೇಗುಲದ ಮುಖ್ಯರಸ್ತೆ ಯಲ್ಲಿರುವ ಅಂಗಡಿ ಮುಂಗಟ್ಟು, ವಸತಿಗೃಹಗಳನ್ನು ಮುಚ್ಚಲಾಗಿದ್ದು ಭಕ್ತರಿಗೆ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು.

ಮಾಧ್ಯಮದವರಿಗೂ ನಿರ್ಬಂಧ 
ಪ್ರಧಾನಿ ಸಿಂಘೆ ಭೇಟಿ ವೇಳೆ ಮಾಧ್ಯಮದವರಿಗೂ ದೇಗುಲದ ಒಳಗೆ ನಿರ್ಬಂಧ ಹೇರಲಾಗಿತ್ತು. ಇದರೊಂದಿಗೆ ಯಾಗದಲ್ಲಿ ಪ್ರಧಾನಿ ಸಿಂಘೆ ಅವರು ಭಾಗಿಯಾದ ಛಾಯಾ ಚಿತ್ರ ವನ್ನು ನೀಡದಂತೆ ಶ್ರೀಲಂಕಾ ಅಧಿ ಕಾರಿಗಳು ದೇಗುಲ ನಿರ್ವಹಣಾಧಿಕಾರಿಗಳಿಗೆ ತಾಕೀತು ಮಾಡಿದ್ದರು. ಇದು ಮಾಧ್ಯಮ ಪ್ರತಿನಿಧಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಯಿತು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.