ಕಾಪು ಎಸ್‌.ಎಲ್‌.ಆರ್‌.ಎಮ್‌ ಘಟಕಕ್ಕೆ ಸ್ವಸಹಾಯ ಗುಂಪು ಭೇಟಿ


Team Udayavani, Jan 17, 2019, 1:30 AM IST

kapu-purasabe.png

ಕಾಪು : ಕಾಪು ಪುರಸಭೆಯ ಘನ, ದ್ರವ, ತ್ಯಾಜ್ಯ ವಸ್ತುಗಳ ಸಂಪನ್ಮೂಲ ಘಟಕಕ್ಕೆ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಸ್ವಸಹಾಯ ಗುಂಪುಗಳ ಸದಸ್ಯರು ಭೇಟಿ ನೀಡಿ, ಸ್ವತ್ಛತೆಗಾಗಿ ಕೈಗೆತ್ತಿಕೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಕಾಪು ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ ಅವರು ಸ್ವಸಹಾಯ ಗುಂಪುಗಳ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಮಾಹಿತಿ ನೀಡಿ, ಪುರಸಭಾ ವ್ಯಾಪ್ತಿಯಲ್ಲಿ ಸಂಗ್ರಹಿಸಿದ ಒಣ ಕಸವನ್ನು 17 ಬಗೆಯ ತ್ಯಾಜ್ಯಗಳನ್ನಾಗಿ ವಿಂಗಡಿಸಿ ಸಂಗ್ರಹಿಸುತ್ತಿರುವ ವಿಧಾನದ ಬಗ್ಗೆ ವಿವರಿಸಿದರು.

ತ್ಯಾಜ್ಯಗಳನ್ನು ಮೂಲದಲ್ಲಿಯೇ ವಿಂಗಡಿಸಿ ಹಸಿ ಕಸವನ್ನು ಕಾಂಪೋಸ್ಟ್‌ ಆಗಿ ಪರಿವರ್ತನೆ ಮಾಡುತ್ತಿರುವ ಕುರಿತು ಹಾಗೂ ಒಣ ಕಸದಿಂದ ಬರುವಂತಹ ರಟ್ಟು, ಬಾಟಲು, ಕಾರ್ಡು ಬೋರ್ಡು, ಹಾಲಿನ ಪ್ಯಾಕೆಟ್‌, ಕಬ್ಬಿಣ, ಇ-ವೇಸ್ಟ್‌, ಪೇಪರ್‌, ಗ್ಲಾಸ್‌, ಬಟ್ಟೆ, ಇತರೆ ವಸ್ತುಗಳನ್ನು ಪ್ರತೇÂಕ ಪ್ರತೇÂಕವಾಗಿ ವಿಂಗಡಿಸಿ ಸಂಗ್ರಹಿಸಲಾಗುತ್ತಿದೆ ಹಾಗೂ ಆಹಾರ ಪಾದಾರ್ಥಗಳನ್ನು ಸಂಗ್ರಹಿಸಿ ಪ್ಲಾಸ್ಟಿಕ್‌ ಕವರ್‌ಗಳನ್ನು ಸಂಗ್ರಹಿಸಿ ತೊಳೆದು ಒಣಗಿಸಿ ಪ್ರತೇÂಕವಾಗಿ ಸಂಗ್ರಹಿಸಿ ಮಾರಾಟಕ್ಕೆ ಸಿದ್ಧತೆ ಮಾಡಲಾಗುತ್ತಿರುವ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ವಿವರಿಸಿದರು.

ಎಸ್‌.ಎಲ್‌.ಆರ್‌.ಎಮ್‌ ಘಟಕದಲ್ಲಿ ನಗರ ಪ್ರದೇಶದಲ್ಲಿ ಪ್ರತೀ ಮನೆ, ಹೊಟೇಲ್‌, ವಾಣಿಜ್ಯ ಕಟ್ಟಡ, ವಸತಿ ಕಟ್ಟಡಗಳಲ್ಲಿ ವಾಸ್ತವ್ಯವಿರುವ ನಾಗರಿಕರಿಗೆ ತ್ಯಾಜ್ಯ ವಸ್ತುಗಳ ಬಗ್ಗೆ ಅರಿವು ಮೂಡಿಸಿ ತ್ಯಾಜ್ಯ / ಆಹಾರ ಪದಾರ್ಥಗಳನ್ನು ತಾಜಾ ಇರುವಾಗಲೇ 12 ಗಂಟೆಯ ಒಳಗಾಗಿ ಸಂಗ್ರಹಿಸಿ ಪ್ರಾಣಿ ಪಕ್ಷಿಗಳಿಗೆ ನೀಡಲಾಗುತ್ತಿದೆ.

ಇದರಿಂದ ಪ್ರಾಣಿ ಸಂಕುಲಕ್ಕೆ ಆಹಾರ ಒದಗಿಸಿದಂತಾಗಿ ಅವುಗಳ ಹಸಿವು ನೀಗಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯಾಧಿಕಾರಿ ರಾಯಪ್ಪ ಅವರು ತಿಳಿಸಿದರು.

ಉಳ್ಳಾಲ ನಗರ ಸಭೆ ವ್ಯಾಪ್ತಿಯ ಸ್ವ ಸಹಾಯ ಗುಂಪುಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಅಧಿಕಾರಿಗಳು ನಿಯೋಗದ ಜೊತೆಗಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.