ಶುಚಿಯಾಗಿಡಲು ಇರಬೇಕು ಪ್ರವಾಸಿಗರ ಬದ್ಧತೆ


Team Udayavani, Jun 5, 2019, 6:10 AM IST

baddate

ಬೈಂದೂರು: ನೈಸರ್ಗಿಕ ಸೌಂದರ್ಯದ ಸೋಮೇಶ್ವರ ಕಡಲ ಕಿನಾರೆ ಕಳೆದೊಂದು ವರ್ಷದಿಂದ ಪ್ರತಿದಿನ ಸಾವಿರಾರು ಪ್ರವಾಸಿಗರನ್ನು ಸೆಳೆಯುತ್ತಿದೆ. ಆದರೆ ಪ್ರವಾಸಿಗರ ನಿರ್ಲಕ್ಷ ಮತ್ತು ಸ್ವಚ್ಛತೆಯ ಬಗೆಗಿನ ನಿಷ್ಕಾಳಜಿಯಿಂದಾಗಿ ಸುಂದರ ತಾಣವೊಂದು ಕಸದ ಕೊಂಪೆಯಾಗಿ ಮಾರ್ಪಡುತ್ತಿದೆ.

ಎಲ್ಲೆಂದರಲ್ಲಿ ರಾಶಿ ಬಿದ್ದಿರುವ ಕಸದ ರಾಶಿಗಳು

ಮೊದಲು ರಜಾ ದಿನಗಳಲ್ಲಿ ಮಾತ್ರ ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ ಈಗ ಪ್ರತಿದಿನ ಪ್ರವಾಸಿಗರು ಕ್ಕಿಕ್ಕಿರಿದು ಸೇರುತ್ತಾರೆ. ಬೈಂದೂರಿನ ಅನತಿ ದೂರದಲ್ಲಿರುವ ಈ ಕಡಲ ಕಿನಾರೆ ಕಣ್ಮನ ಸೆಳೆಯುವಂತಿದ್ದು ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

ಸ್ಥಳೀಯ ಗ್ರಾ. ಪಂ. ಹಾಗೂ ಪ್ರವಾಸೋಧ್ಯಮ ಇಲಾಖೆ ಈಗಾಗಲೇ ಕಸ ನಿರ್ವಹಣೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಹಲವು ಪೂರಕ ವ್ಯವಸ್ಥೆಗಳನ್ನು ಕಲ್ಪಿಸಿದೆ. ಆದರೆ ಪ್ರವಾಸಿಗರ ಬದ್ದತೆಯ ಕೊರತೆಯಿಂದ ಕಲ್ಲು ಹಾಸಿನ ಸುತ್ತ ತಿಂಡಿ ಪೊಟ್ಟಣ, ಪ್ಲಾಸ್ಟಿಕ್‌, ಮದ್ಯದ ಬಾಟಲಿಗಳು ರಾಶಿ ಬಿದ್ದಿದೆ.

ಪ್ರತಿ ವರ್ಷ ವಿವಿಧ ಸಂಘ ಸಂಸ್ಥೆಗಳ ಮುಂದಾಳತ್ವದಲ್ಲಿ ಸೋಮೇಶ್ವರ ಕಡಲ ಕಿನಾರೆ ಸ್ವಚ್ಛತೆ ಅಭಿಯಾನದ ಮೂಲಕ ಕಸ ತೆಗೆಯಲಾಗುತ್ತಿದೆ.

ಆದರೆ ಪ್ರತಿ ತಿಂಗಳು ಇದೇ ರೀತಿ ಮರುಕಳಿಸುತ್ತಿರುವುದು ಸ್ಥಳೀಯರಿಗೆ ಬೇಸರ ತಂದಿದೆ.ತಾತ್ಕಾಲಿಕವಾಗಿ ಕಸ ನಿರ್ವಹಣೆಗೆ ಸೂಕ್ತ ಕ್ರಮಕೈಗೊಳ್ಳದಿದ್ದರೆ ದೂರದಿಂದ ಬರುವ ಪ್ರವಾಸಿಗರಿಗೂ ಕೂಡ ಈ ಪ್ರದೇಶದ ಬಗ್ಗೆ ಅಸಹ್ಯ ಮೂಡುವ ಸಾಧ್ಯತೆ ಇದೆ.

ಹೀಗಾಗಿ ಗ್ರಾ.ಪಂ., ಪ್ರವಾಸೋಧ್ಯಮ ಇಲಾಖೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಕಿನಾರೆ ಸ್ವಚ್ಛತೆ ಬಗ್ಗೆ ವಿಶೇಷ ಆಸಕ್ತಿ ವಹಿಸುವ ಮೂಲಕ ಬೈಂದೂರಿನ ಮುಕುಟಪ್ರಾಯವಾದ ನೈಸರ್ಗಿಕ ಪ್ರವಾಸಿ ಸ್ಥಳವನ್ನು ಉಳಿಸಬೇಕಾಗಿದೆ.

ಒತ್ತುವರಿ ಜಾಗ ತೆರವುಗೊಳಿಸಬೇಕು

ಈ ಕಡಲ ಕಿನಾರೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ವಾಹನಗಳ ಸಂಖ್ಯೆ ಹೆಚ್ಚಿದೆ. ಇಲ್ಲಿನ ಸ್ಥಳೀಯರು ಸರಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದು ಇದನ್ನು ತೆರವುಗೊಳಿಸಿದರೆ ಪಾರ್ಕಿಂಗ್‌ಗೆ ಸಾಕಷ್ಟು ಸ್ಥಳವಕಾಶ ದೊರೆಯುತ್ತದೆ. ಈ ಕುರಿತು ಉದಯವಾಣಿ ಈ ಹಿಂದೆ ಲೇಖನವನ್ನೂ ಪ್ರಕಟಿಸಿತ್ತು. ಆದ್ದರಿಂದ ಶೀಘ್ರ ಸರ್ವೆ ಕಾರ್ಯ ನಡೆಸಬೇಕೆನ್ನುವುದು ಸಹ ಪ್ರವಾಸಿಗರ ಆಶಯವಾಗಿದೆ.

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.