ಪೊಲೀಸರಿಂದ ಕಾಲನಿಗಳಿಗೆ ಭೇಟಿ
Team Udayavani, Apr 3, 2020, 5:34 AM IST
ಕುಂದಾಪುರ: ಕುಂದಾಪುರ ಉಪವಿಭಾಗದ ಪೊಲೀಸ್ ಸಹಾಯಕ ಅಧೀಕ್ಷಕ ಹರಿರಾಮ್ ಶಂಕರ್ ಅವರ ಸೂಚನೆಯಂತೆ ಕುಂದಾಪುರ, ಬೈಂದೂರು ತಾಲೂಕಿನ ಠಾಣೆಗಳ ಪೊಲೀಸರು ಎಸ್ಸಿ, ಎಸ್ಟಿ ಕಾಲನಿಗಳಿಗೆ ಭೇಟಿ ನೀಡಿದರು.
ಎರಡು ತಾಲೂಕಿನಲ್ಲಿ 192 ಕಾಲನಿಗಳಿದ್ದು ಅವುಗಳಿಗೆ ಮಂಗಳ ವಾರದಿಂದ ನಾಲ್ಕು ದಿನಗಳ ಕಾಲ ಭೇಟಿ ನೀಡುವ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಎಸ್ಐ ಮತ್ತು ಪೊಲೀಸರು ಕಾಲನಿಯಲ್ಲಿ ಇರುವವರ ಕುಂದು ಕೊರತೆ ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದಾರೆ.
ಮಂಗಳವಾರ ಮುದೂರು ಉದಯನಗರ ಕಾಲನಿಗೆ ಕೊಲ್ಲೂರು ಎಸ್ಐ ಮಹದೇವ ಬೊನ್ಸಾಲೆ, ಬುಧವಾರ ಹಾಲಾಡಿ ಜನತಾ ಕಾಲನಿಗೆ ಶಂಕರನಾರಾಯಣ ಎಸ್ಐ ಶ್ರೀಧರ ನಾಯ್ಕ, ಕೆಳಸುಂಕ ಕಾಲನಿಗೆ ಅಮಾಸೆಬೈಲು ಎಸ್ಐ ಅನಿಲ್, ಬೈಂದೂರು ಯೋಜನ ನಗರ ಕಾಲನಿಗೆ ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ನಾಯ್ಕ ಭೇಟಿ ನೀಡಿ ಸಭೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ