ನೀರಿನ ಸಮಸ್ಯೆ ನಿಭಾಯಿಸಲು ಮುಂದಾದ ಸ್ವಯಂಸೇವಕರು


Team Udayavani, May 14, 2020, 5:30 AM IST

ನೀರಿನ ಸಮಸ್ಯೆ ನಿಭಾಯಿಸಲು ಮುಂದಾದ ಸ್ವಯಂಸೇವಕರು

ವಂಡ್ಸೆ: ವಂಡ್ಸೆ ಗ್ರಾಮದಲ್ಲಿ ಎದುರಾದ ಕುಡಿಯವ ನೀರಿನ ಸಮಸ್ಯೆ ಬಗೆ ಹರಿಸುವಲ್ಲಿ ಸಾಮಾಜಿಕ ಕಾರ್ಯ ಕರ್ತರು ಸ್ವಯಂ ಸ್ಪೂರ್ತಿಯಿಂದ ಸ್ವಂತ ಖರ್ಚಿನಲ್ಲಿ ಕಳೆದ ಕೆಲವು ದಿನಗಳಿಂದ ಟ್ಯಾಂಕರ್‌ ಮೂಲಕ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ.

ಟ್ಯಾಂಕರ್‌ ಮೂಲಕ ಕುಡಿಯವ ನೀರು ಒದಗಿಸಲು ಸರಕಾರವು ಟೆಂಡರ್‌ಮೂಲಕ ನಡೆಯ ಬೇಕೆಂದು ಸೂಚಿಸಿರುವ ಹಿನ್ನಲೆಯಲ್ಲಿ ಹಲವು ಗ್ರಾ.ಪಂ.ಗಳಲ್ಲಿ ಈ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿತ್ತು, ಟೆಂಡರ್‌ ಪಡೆಯಲು ಗುತ್ತಿಗೆದಾರರು ಹಿಂಜರಿಯುತ್ತಿದ್ದರು. ಸರಕಾರವು ಸೂಚಿಸಿದ ದರವು ಗುತ್ತಿಗೆದಾರರಿಗೆ ನಷ್ಟ ಉಂಟು ಮಾಡುತ್ತದೆ ಎಂಬ ಕಾರಣಕ್ಕಾಗಿ ಪ್ರಕ್ರಿಯೆಯಲ್ಲಿ ಮುಂದು ವರಿಯಲು ಗುತ್ತಿಗೆದಾರರು ಹೆಚ್ಚಿನ ಆಸಕ್ತಿ ತೋರಿಲ್ಲ. ಇಡೀ ಗ್ರಾಮದಲ್ಲಿ ಬಾವಿ ಬತ್ತಿದ್ದು ಕುಡಿಯವ ನೀರಿಗಾಗಿ ಅಲ್ಲಿನ ನಿವಾಸಿಗಳು ಪರಿತಪಿಸುವ ಪರಿಸ್ಥಿತಿ ಎದುರಾಯಿತು. ಈನಡುವೆ ಗ್ರಾಮ ನಿವಾಸಿಯಾಗಿರುವ ಪ್ರಶಾಂತ ಪೂಜಾರಿ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ಒದಗಿಸುವ ಬಗ್ಗೆ ಕಾಳಜಿ ವಹಿಸಿ ಟ್ಯಾಂಕರ್‌ ಮೂಲಕ ನೀರನ್ನು ಪೂರೈಸುತ್ತಿದ್ದಾರೆ.

ವಂಡ್ಸೆ ಗ್ರಾ.ಪಂ.ನೇತೃತ್ವದಲ್ಲಿ ಮೇ 13 ರಿಂದ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುತ್ತಿದೆ. ಕಳೆದ ಹಲವು ದಿನಗಳಿಂದ ನೀರಿನ ಕ್ಷಾಮ ಎದುರಿಸುತ್ತಿದ್ದ ವಂಡ್ಸೆ ನಿವಾಸಿಗಳಿಗೆ ಬುಧವಾರದಿಂದ ಗ್ರಾ.ಪಂ.ಸಹಿತ ಸಮಾಜ ಸೇವಕರಿಂದ ಒದಗಿಸಲಾಗುತ್ತಿದ್ದ ಟ್ಯಾಂಕರ್‌ ನೀರು ತಾತ್ಕಾಲಿಕ ನೆಲೆಯಲ್ಲಿ ಉಪಶಮನ ನೀಡಿದಂತಾಗಿದೆ.

 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.