ಬೆಳಪುವಿನಲ್ಲಿ ಸುಳಿಗಾಳಿ; ಜನರಲ್ಲಿ ಆತಂಕ
Team Udayavani, Feb 21, 2020, 9:41 PM IST
ಕಾಪು: ಬೆಳಪು ಮೈದಾನದಲ್ಲಿ ದಿಢೀರ್ ಸುಳಿಗಾಳಿ ಬೀಸಿ ಜನರಲ್ಲಿ ಆತಂಕ ಮೂಡಿಸಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಶನಿವಾರ ನಡೆಯಲಿರುವ ನಾವು ಭಾರತೀಯರು ರ್ಯಾಲಿಗಾಗಿ ಬೆಳಪು ಮೈದಾನದಲ್ಲಿ ಸಿದ್ಧತೆ ನಡೆಯುತ್ತಿದ್ದಾಗ ಅನಿರೀಕ್ಷಿತವಾಗಿ ಎದ್ದ ಸುಳಿ ಗಾಳಿಯಿಂದಾಗಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಗೊಳಿಸುತ್ತಿದ್ದ ಕಾರ್ಮಿಕರಲ್ಲಿ ಆತಂಕ ಮೂಡಿಸಿತು.
ಕಾರ್ಯಕ್ರಮಕ್ಕಾಗಿ ಪೇರಿಸಿಟ್ಟಿದ್ದ ಕುರ್ಚಿಗಳು ಸುಳಿ ಗಾಳಿಗೆ ಸಿಲುಕಿ ಚೆಲ್ಲಾಪಿಲ್ಲಿಯಾಗಿ ಹರಡಿ ಬಿದ್ದಿದ್ದು, ಕೆಲಸ ಮಾಡುತ್ತಿದ್ದ ಕಾರ್ಮಿಕರು ಕೂಡಾ ದಂಗಾಗಿ ಓಡಿ ಹೋಗಿದ್ದಾರೆ. ಕಾರ್ಯಕ್ರಮದ ಬ್ಯಾನರ್ಗಳು ಕೂಡಾ ಎಲ್ಲೆಲ್ಲೊ ಹರಡಿ ಹೋಗಿವೆ.
ವೈರಲ್ ಆದ ವಿಡಿಯೋ:
ಬೆಳಪು ಮೈದಾನದಲ್ಲಿ ಬೀಸಿದ ಸುಳಿ ಗಾಳಿಯ ಬಗ್ಗೆ ಕಾರ್ಮಿಕರು ರೆಕಾರ್ಡ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ