ಮತದಾನ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Team Udayavani, Apr 13, 2019, 6:00 AM IST
ಕುಂದಾಪುರ: ಚುನಾವಣೆಯ ಮುಂಚಿನ ದಿನ ರಾತ್ರಿ ಬೆಂಗಳೂರಿನಿಂದ ಕರಾವಳಿಗೆ ತೆರಳಲು ವಿಶೇಷ ರೈಲಿನ ವೇಳಾಪಟ್ಟಿ ಬಿಡುಗಡೆಯಾಗಿದೆ.
ಬೆಂಗಳೂರಿನಿಂದ ತೆರಳುವ ಖಾಸಗಿ ಬಸ್ಗಳು ವಿಪರೀತ ದರ ಏರಿಸಿರುವ ಹಿನ್ನೆಲೆಯಲ್ಲಿ ಪರವೂರಿನಲ್ಲಿರುವ ಮತದಾರರು ಮತ ಚಲಾಯಿಸಲು ಅನುವಾಗುವಂತೆ ಸಾರಿಗೆ ವ್ಯವಸ್ಥೆ ಕುರಿತು ಗಮನ ಹರಿಸುವಂತೆ ಚುನಾವಣ ಆಯೋಗ ಕೆಎಎಸ್ಆರ್ಟಿಸಿ ಮತ್ತು ರೈಲ್ವೇ ಇಲಾಖೆಗೆ ಸೂಚನೆ ನೀಡಿತ್ತು. ಈಗ ನೈಋತ್ಯ ರೈಲ್ವೇ ವಲಯದಿಂದ ಬೆಂಗಳೂರಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ತತ್ಕಾಲ್ ಸ್ಪೆಷಲ್ ಎಂಬ ಹೆಸರಿನ ರೈಲು ಹೊರಡಿಸಲು ಸೂಚನೆ ನೀಡಲಾಗಿದೆ.
ಇದು ಎ. 17ರಂದು ಬೆಂಗಳೂರಿನಿಂದ ರಾತ್ರಿ 10 ಗಂಟೆಗೆ ಯಶವಂತಪುರದಿಂದ ಹೊರಡಲಿದೆ. ಕಾರವಾರಕ್ಕೆ ಎ. 18ರಂದು ಸಂಜೆ 3.30ಗೆ ತಲುಪಲಿದೆ. ಕಾರವಾರದಿಂದ ಸಂಜೆ 6 ಗಂಟೆಗೆ ಮರುಪ್ರಯಾಣ ಬೆಳೆಸಿ ಬೆಂಗಳೂರಿಗೆ ಶುಕ್ರವಾರ 10.35ಕ್ಕೆ ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ