ದಿಲ್ಲಿಯಿಂದ ವಾಘಾಕ್ಕೆ ಪಾದಯಾತ್ರೆ
Team Udayavani, Dec 29, 2017, 1:08 PM IST
ಉಡುಪಿ: ಉಡುಪಿ ಕಡೆಕಾರಿನ ಜಯಪ್ರಕಾಶ್ ಶೆಟ್ಟಿ ಅವರು ದಿಲ್ಲಿಯಿಂದ ವಾಘಾ ಗಡಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.
ದಿಲ್ಲಿಯಿಂದ ವಾಘಾ ಗಡಿಯವರೆಗೆ 500 ಕಿ.ಮೀ. ವರೆಗೆ ನಡೆಯುವ ಜಯಪ್ರಕಾಶ್ ಶೆಟ್ಟಿ ಅವರ ಪಾದಯಾತ್ರೆಗೆ
ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಆಸ್ಕರ್ ಫೆರ್ನಾಂಡಿಸ್ ಅವರು ಡಿ. 15ರಂದು ದಿಲ್ಲಿಯ ತಮ್ಮ ನಿವಾಸದಲ್ಲಿ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದ್ದರು. ಪಾದಯಾತ್ರೆಯಲ್ಲಿ ಪಾಣಿಪತ್, ಅಂಬಳ, ಲೂಧಿಯಾನ, ಜಾಲಂಧರ್, ಅಮೃತಸರ ಮೂಲಕ ವಾಘಾ ಗಡಿಯನ್ನು ಶೆಟ್ಟಿ ಅವರು ಡಿ. 27ರಂದು ತಲುಪಿದ್ದಾರೆ. ಬಿಎಸ್ಎಫ್ ಜವಾನರು, ಅಧಿಕಾರಿಗಳು ಶೆಟ್ಟಿಯವರನ್ನು ಸ್ವಾಗತಿಸಿ, ಪಾದಯಾತ್ರೆಗೆ ಮೆಚ್ಚುಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್