ದೊಡ್ಡಹಿತ್ಲು ತೋಡಿನಲ್ಲಿ ತ್ಯಾಜ್ಯ ರಾಶಿ :ಸಂಸದರನ್ನು ಅಡ್ಡಗಟ್ಟಿ ತರಾಟೆ


Team Udayavani, Jun 26, 2019, 5:38 AM IST

tarate

ಗಂಗೊಳ್ಳಿ: ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಮಂಗಳವಾರ ಗಂಗೊಳ್ಳಿಗೆ ಭೇಟಿ ನೀಡಿ, ತೆರಳುವಾಗ ದಾರಿ ಮಧ್ಯೆ ದೊಡ್ಡಹಿತ್ಲು ನಿವಾಸಿಗರು ಅಡ್ಡಗಟ್ಟಿ ಇಲ್ಲಿನ ತೋಡಿನಲ್ಲಿ ತುಂಬಿರುವ ತ್ಯಾಜ್ಯ ರಾಶಿಯನ್ನು ತೆಗೆಯುವವರು ಯಾರು? ನಾವು ಓಟು ಹಾಕಿ ಗೆಲ್ಲಿಸಿದ ಮೇಲೆ ನೀವು ಯಾರೂ ಈ ಕಡೆ ಬರುವುದಿಲ್ಲ. ಇಲ್ಲಿ ಕಷ್ಟ ಅನುಭವಿಸುವುದು ನಾವು ಮಾತ್ರ ಎನ್ನುವುದಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಗಂಗೊಳ್ಳಿ ಬಂದರು ಸಮೀಪದ ದೊಡ್ಡಹಿತ್ಲು ತೋಡಿನಲ್ಲಿ ಕಸದ ರಾಶಿಯೇ ತುಂಬಿ ಹೋಗಿದ್ದು, ಈ ಬಗ್ಗೆ ಸ್ಥಳೀಯ ಗ್ರಾ.ಪಂ.ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ, ಇದಕ್ಕೆ ಸ್ಪಂದಿಸಲೇ ಇಲ್ಲ. ಗ್ರಾಮಸಭೆಯಲ್ಲೂ ಈ ಬಗ್ಗೆ ಗ್ರಾಮಸ್ಥರು ಪ್ರಸ್ತಾಪಿಸಿದ್ದರು. ಆದರೂ ಇಲ್ಲಿನ ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ. ಇದರಿಂದ ಈ ಭಾಗದ ಮನೆಗಳಲ್ಲಿರುವ ಜನರಿಗೆ ಬೇರೆ ಬೇರೆ ತರದ ರೋಗ ಹರಡುವ ಭೀತಿ ಜನರದ್ದು.

ಇದರಿಂದ ರೋಸಿ ಹೋದ ಜನ ಮಂಗಳವಾರ ಗಂಗೊಳ್ಳಿ ಬಂದರಿಗೆ ಭೇಟಿ ನೀಡಿ ಅಲ್ಲಿಂದ ತೆರಳು ವಾಗ ದೊಡ್ಡಹಿತ್ಲು ತೋಡಿನ ಬಳಿಯಿರುವ ಸಣ್ಣ ಸೇತುವೆ ಮೇಲೆ ಸಂಸದರ ಕಾರನ್ನು ಅಡ್ಡಗಟ್ಟಿದ ಸ್ಥಳೀಯರು, ಮಹಿಳೆಯರು ತರಾಟೆಗೆ ತೆಗೆದು ಕೊಂಡದ್ದಲ್ಲದೆ, ಕಾರಿನಿಂದ ಇಳಿಯುವಂತೆ ಮನವಿ ಮಾಡಿಕೊಂಡರು.

ಕೆಳಕ್ಕಿಳಿದು ಬಂದ ಸಂಸದರು ಹಾಗೂ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರ ಬಳಿ ಈ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಇದನ್ನೊಂದು ಬಗೆಹರಿಸಿಕೊಡಿ ಎಂದು ಮನವಿ ಮಾಡಿದರು.

ಅಧಿಕಾರಿಗಳಿಗೆ ಗರಂ

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿ ಗಂಗೊಳ್ಳಿ ಗ್ರಾ.ಪಂ.ನಲ್ಲಿ ಮಾತನಾಡಿದ ಸಂಸದರು, ಪಿಡಿಒ ಹಾಗೂ ಕಾರ್ಯದರ್ಶಿಗಳ ಕಾರ್ಯವೈಖರಿಗೆ ಗರಂ ಆದರು. ನೀವು ಮಾಡಿದ ಕೆಲಸಕ್ಕೆ ಈಗ ನಮ್ಮ ಜನರು ಕಾರನ್ನು ಅಡ್ಡಗಟ್ಟಿ ಪ್ರಶ್ನಿಸುವಂತಾಗಿದೆ. ಇಷ್ಟು ದಿನದಿಂದ ನೀವೇನು ಮಾಡುತ್ತಿದ್ದೀರಾ? ಕೂಡಲೇ ಇದಕ್ಕೆ ಸ್ಪಂದಿಸಿ, ಆದ್ಯತೆ ನೆಲೆಯಲ್ಲಿ ಕೆಲಸ ನಿರ್ವಹಿಸಿ ಎನ್ನುವುದಾಗಿ ಪಂಚಾಯತ್‌ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.