ಮಠದಬೆಟ್ಟುವಿನ 25 ಬಾವಿಗಳ ನೀರು ದುರ್ನಾತ


Team Udayavani, Jan 15, 2021, 4:00 AM IST

ಮಠದಬೆಟ್ಟುವಿನ 25 ಬಾವಿಗಳ ನೀರು ದುರ್ನಾತ

ಉಡುಪಿ: ನಗರಸಭೆ ಇಚ್ಛಾಶಕ್ತಿಯ ಕೊರತೆ ಹಾಗೂ ಬೇಜವಾಬ್ದಾರಿತನದಿಂದಾಗಿ ನಗರದ ಜಲಮೂಲಗಳು ಕಲ್ಮಶಗೊಳ್ಳುತ್ತಿವೆ.  ನಗರದ ಸರ್ವಿಸ್‌ ಬಸ್‌ ನಿಲ್ದಾಣದ ಸಮೀಪದ ವಾಣಿಜ್ಯ ಮಳಿಗೆಗಳ ಕೊಳಚೆ  ನೀರು ನೇರವಾಗಿ ಮಳೆ ನೀರು ಹರಿಯುವ ಒಳಚರಂಡಿಗೆ ಬಿಡಲಾಗುತ್ತಿದೆ.

ಇದು ಕಾನೂನಿಗೆ ವಿರುದ್ಧವಾದರೂ, ಇದುವರೆಗೂ ನಗರಸಭೆಯಿಂದ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದ ಸಾರ್ವಜನಿಕರು ಓಡಾಡುವ ಪ್ರದೇಶವೆಲ್ಲ ದುರ್ನಾತ ಬೀರುತ್ತಿವೆ.

25 ಕಡೆ ಬಾವಿ ನೀರು ದುರ್ನಾತ :

ಸರ್ವಿಸ್‌ ಬಸ್‌ ನಿಲ್ದಾಣ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ಕೊಳಚೆ ನೀರು ಮಳೆ ನೀರು ಹರಿಯುವ ಚರಂಡಿಯ ಮೂಲಕ ಮಠದಬೆಟ್ಟುವಿನ ಮೂಲಕ ಹರಿದು ಇಂದ್ರಾಣಿಗೆ ಸೇರುತ್ತಿದೆ. ಇದರಿಂದಾಗಿ ಶಿರಿಬೀಡು ಟವರ್ ಹಿಂಭಾಗದ ಸುಮಾರು 25 ಕಡೆಗಳಲ್ಲಿ ಬಾವಿಯ ನೀರು ಒಂದು ವಾರದಿಂದ ದುರ್ನಾತ ಬೀರುತ್ತಿದೆ ಎಂದು ಮಠದಬೆಟ್ಟು ನಿವಾಸಿಗಳು ದೂರಿದ್ದಾರೆ.  ನಗರಸಭೆಗೆ ಸಂಬಂಧಿಸಿದ ಸರ್ವಿಸ್‌ ನಿಲ್ದಾಣದ ವಾಣಿಜ್ಯ ಮಳಿಗೆಗಳಿಗೆ ಇದುವರೆಗೂ ಡ್ರೈನೇಜ್‌ ಸಂಪರ್ಕ ನೀಡಿಲ್ಲ. ಇದರಿಂದಾಗಿ  ನೀರು ನೇರವಾಗಿ ತಗ್ಗು ಪ್ರದೇಶದಲ್ಲಿರುವ ಬನ್ನಂಜೆ ವಾರ್ಡ್‌ನ ಮಠದಬೆಟ್ಟು ಪರಿಸರಕ್ಕೆ ಸೇರುತ್ತಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು  ಸ್ಥಳೀಯರು ದೂರಿದ್ದಾರೆ.

ದೂರು ನೀಡಿದರೂ ಕ್ರಮವಿಲ್ಲ :

ನಗರಸಭೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳು, ಅಧ್ಯಕ್ಷರಿಗೆ ಈಗಾಗಲೇ ದೂರು ನೀಡಿದ್ದೇವೆ. ಸರಿಪಡಿಸುವು ದಾಗಿ ಭರವಸೆ ನೀಡಿದ್ದಾರೆ.  ಪ್ರಸ್ತುತ ನಗರಸಭೆಯ ನಳ್ಳಿ ನೀರನ್ನು ಕುಡಿಯಲು ಬಳಕೆ ಮಾಡುತ್ತಿದ್ದೇವೆ. ಬಾವಿ ಪಕ್ಕದಲ್ಲಿ ನಮಗೆ ನಿಂತುಕೊಳ್ಳಲೂ ಸಾಧ್ಯವಾಗು ತ್ತಿಲ್ಲ ಎಂದು ಮಠದಬೆಟ್ಟು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಶೀಘ್ರ  ಸಮಸ್ಯೆ ಪರಿಹರಿಸಲು ಗಮನಹರಿಸುತ್ತೇನೆ.   -ಸವಿತಾ ಹರೀಶ್‌ ರಾಮ್‌, ಸದಸ್ಯೆ,  ಬನ್ನಂಜೆ ವಾರ್ಡ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.