ಶ್ರೀಕೃಷ್ಣ ಮಠದ ಸಾವಿರಾರು ಯಾತ್ರಿಕರಿಗೆ ನೀರು ಪೂರೈಕೆ


Team Udayavani, Jun 2, 2019, 10:43 AM IST

neeru-pooraike

ಉಡುಪಿ: ಶ್ರೀಕೃಷ್ಣಮಠಕ್ಕೆ ವರ್ಷಪೂರ್ತಿ ಬರುವ ಯಾತ್ರಿಕರ ಅಗತ್ಯಗಳನ್ನು ಪೂರೈಸುತ್ತಿರುವುದು ಶ್ರೀಕೃಷ್ಣಮಠ ಪರಿಸರ ಪ್ರತಿಷ್ಠಾನ. ಇಲ್ಲಿಗೆ ಬರುವ ಬಹು ಯಾತ್ರಿಕರು ಲಾಡ್ಜ್, ಛತ್ರಗಳಲ್ಲಿ ಉಳಿದುಕೊಳ್ಳುವುದಿಲ್ಲ. ಅಂದರೆ ಸಮೂಹ ಸಾರಿಗೆ ವ್ಯವಸ್ಥೆಯಲ್ಲಿ ಬರುವ ಸಾಮಾನ್ಯ ಜನರು. ಇವರಿಗೆ ಸಮಯವೂ ಇಲ್ಲ. ಮಧ್ಯರಾತ್ರಿಯಲ್ಲಿ ಬಸ್ಸು, ಮಿನಿ ಬಸ್ಸುಗಳಲ್ಲಿ ಬರುವವರೂ ಇದ್ದಾರೆ. ಇವರಿಗೆ ಮುಖ್ಯವಾಗಿ ಬೇಕಾದ ಸ್ನಾನ, ಶೌಚಾಲಯ ಅಗತ್ಯವನ್ನು ಈಗಲೂ ಶ್ರೀಕೃಷ್ಣಮಠದ ವಾಹನ ಪಾರ್ಕಿಂಗ್‌ ಪ್ರದೇಶದಲ್ಲಿರುವ ಸಾಮುದಾಯಿಕ ಶೌಚಾಲಯದಲ್ಲಿ ದಿನದ 24 ಗಂಟೆಯೂ ಉಚಿತವಾಗಿ ಪೂರೈಸಲಾಗುತ್ತಿದೆ.

ಯಾತ್ರಿಕರ ನಿತ್ಯದ ಸಂಖ್ಯೆ 10,000ರಿಂದ 15,000. ಶನಿವಾರ, ರವಿವಾರ ಈ ಸಂಖ್ಯೆ ಹೆಚ್ಚಿಗೆ ಇರುತ್ತದೆ.

ಸುಮಾರು ಒಂದು ತಿಂಗಳ ಹಿಂದಿನವರೆಗೆ ಪ್ರತಿಷ್ಠಾನದ ಆವರಣದಲ್ಲಿರುವ ಬಾವಿ, ನಗರಸಭೆಯ ನೀರಿನಿಂದ ನಿರ್ವಹಿಸಲಾಗುತ್ತಿತ್ತು. ಅನಂತರ 6,000 ಲೀ. ಸಾಮರ್ಥ್ಯದ ಐದಾರು ಟ್ಯಾಂಕರ್‌ ಟ್ರಿಪ್‌ಗ್ಳಲ್ಲಿ ತರಿಸಲಾಗುತ್ತಿದೆ. ಮೊದ ಮೊದಲು ಆಸುಪಾಸಿನ ಬಾವಿಗಳಿಂದ ನೀರು ತರಿಸುತ್ತಿದ್ದರೆ ಅದು ಖಾಲಿಯಾದ ಬಳಿಕ 12 ಕಿ.ಮೀ. ದೂರದ ಮಣಿಪುರ ಹೊಳೆಯಿಂದ ನೀರು ತರಿಸಲಾಗುತ್ತಿದೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತೆ ಉಷಾ ಕೋಟ್ಯಾನ್‌, ಗ್ರಾ.ಪಂ. ಸದಸ್ಯರ ಸಹಕಾರದಿಂದ ನೀರನ್ನು ತರಿಸಲಾಗುತ್ತಿದೆ. ಯಾತ್ರೀ ನಿವಾಸದಲ್ಲಿ ನೀರಿನ ನಿರ್ವಹಣೆಯ ಮುತುವರ್ಜಿಯನ್ನು ಸಾಮಾಜಿಕ ಕಾರ್ಯಕರ್ತ ಯೋಗೀಶ್‌ ಶೇಟ್ ವಹಿಸುತ್ತಿದ್ದಾರೆ.

‘ಶ್ರೀಕೃಷ್ಣಮಠಕ್ಕೆ ಬರುವ ಸಾಮಾನ್ಯ ಜನರ ಅಗತ್ಯಗಳನ್ನು ಪೂರೈಸುವುದೇ ನಮ್ಮ ಮೊದಲ ಆದ್ಯತೆ’ ಎನ್ನುತ್ತಾರೆ ಯೋಗೀಶ್‌ ಶೇಟ್.

ನೀರಿನ ಮೂಲವನ್ನು ಪ್ರತಿಷ್ಠಾನದವರೇ ಹುಡುಕಿ ಕೊಡುವುದರಿಂದ ಟ್ಯಾಂಕರ್‌ನವರು ರಿಯಾಯಿತಿ ದರದಲ್ಲಿ ನೀರುತಂದು ಹಾಕುತ್ತಿದ್ದಾರೆ. ಒಂದು ಟ್ಯಾಂಕರ್‌ ಸಾಗಾಟಕ್ಕೆ 1,000 ರೂ. ತೆಗೆದು ಕೊಳ್ಳುತ್ತಾರೆ.

ವಿದ್ಯುತ್‌ ಪೂರೈಕೆ, ಸಿಬಂದಿ ವೆಚ್ಚ ಇತ್ಯಾದಿಗಳಿಗೆಂದು ಈ ಸಾಮುದಾಯಿಕ ಶೌಚಾಲಯದ ನಿರ್ವಹಣೆಗೇ ತಿಂಗಳಿಗೆ ಸುಮಾರು 50,000 ರೂ. ಖರ್ಚು ತಗಲುತ್ತದೆ. ಇದು ನೀರಿನ ಖರ್ಚು ಹೊರತುಪಡಿಸಿ. ಶುಚಿತ್ವ ಕಾಪಾಡುವುದೇ ಮೊದಲಾದ ಕೆಲಸಗಳನ್ನು ಐದಾರು ಮಂದಿ ಸಿಬಂದಿಗಳು ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.