ಮಧ್ಯವರ್ತಿಗಳ ಹಾವಳಿ: ಕಂಗಾಲಾದ ಕಲ್ಲಂಗಡಿ ಬೆಳೆಗಾರರು


Team Udayavani, Feb 23, 2019, 12:30 AM IST

1202bdre1.jpg

ಬೈಂದೂರು: ಬೇಸಗೆಯಲ್ಲಿ ಬಹು ನಿರೀಕ್ಷೆ ಮೂಡಿಸಿದ ಕಲ್ಲಂಗಡಿ ಬೆಳೆಯ ಧಾರಣೆ ಕುಸಿತ ಮತ್ತು ಮಧ್ಯವರ್ತಿಗಳ ಹಾವಳಿ ತಾಲೂಕಿನ ಅಸಂಖ್ಯಾತ ಯುವ ಕೃಷಿಕರಿಗೆ ನಿರಾಸೆ ಮೂಡಿಸಿದೆ. 

ಬೆಲೆ ಇಳಿಮುಖ 
ಕರಾವಳಿಯಲ್ಲಿ ಜನವರಿ ಅಂತ್ಯ ಹಾಗೂ ಎಪ್ರಿಲ್‌ ತಿಂಗಳು ಸೇರಿ ಎರಡು ಹಂತದಲ್ಲಿ ಕಲ್ಲಂಗಡಿ ಬೆಳೆ ಕಟಾವಿಗೆ ದೊರೆಯುತ್ತದೆ. 
ಕಳೆದ ವರ್ಷ 8ರಿಂದ 10 ರೂ.ತನಕ ಬೆಲೆ ಸಿಕ್ಕಿದೆ. ಆದರೆ ಈ ಬಾರಿ ಆರಂಭದಲ್ಲೇ ಬೆಲೆ ಇದಕ್ಕೂ ಕಡಿಮೆ ಇದೆ. ಮಧ್ಯವರ್ತಿಗಳಿಂದಾಗಿ ಈ ಬೆಲೆ ಕಡಿಮೆಯಾಗಿದೆ ಎನ್ನುತ್ತಾರೆ ಕೃಷಿಕರು. ಇದಕ್ಕೆ ಕಾರಣ ಗ್ರಾಮೀಣರು ನೇರವಾಗಿ ಮಾರುಕಟ್ಟೆಗೆ ಕೊಂಡೊಯ್ದು ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಮಾರುಕಟ್ಟೆ ತಲುಪಿಸಲು ಮಧ್ಯವರ್ತಿಗಳಿಗೆ ನೀಡುತ್ತಿದ್ದು, ಅವರು ಸೂಕ್ತ ಬೆಲೆ ನೀಡುತ್ತಿಲ್ಲ ಎನ್ನಲಾಗಿದೆ.  ಇನ್ನು, ಈ ವರ್ಷ ಚಳಿ ಪ್ರಮಾಣ ಅಧಿಕವಿದ್ದರಿಂದ ಕೆಲವೆಡೆ ಇಳುವರಿ ಕೊರತೆಯಾಗಿದೆ. 
 
ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗುತ್ತಿಲ್ಲ
ಕಳೆದ ನಾಲ್ಕು ವರ್ಷಗಳಿಂದ ಕಲ್ಲಂಗಡಿ ಬೆಳೆಯುತ್ತಿದ್ದೇನೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಇಳುವರಿ ಮತ್ತು ಧಾರಣೆ ತೀರ ಕಡಿಮೆ. ಉತ್ತಮ ದರ ಇದ್ದರೂ ಮಧ್ಯವರ್ತಿಗಳ ಸಮಸ್ಯೆಯಿಂದ ಶ್ರಮಕ್ಕೆ ಪ್ರತಿಫ‌ಲ ಸಿಗುತ್ತಿಲ್ಲ. ಹೀಗಾಗಿ ನೇರ ಮಾರುಕಟ್ಟೆ ಅವಕಾಶ ಬೇಕು ಎಂದು ಕೃಷಿಕ ಪ್ರದೀಪ್‌ ಶೆಟ್ಟಿ ಹೇಳುತ್ತಾರೆ

ಮಾರುಕಟ್ಟೆಯಲ್ಲಿ 20 ರೂ., ಬೆಳೆಗಾರರಿಗೆ 8 ರೂ.!
ರೈತರಿಂದ ಏಳೆಂಟು ರೂಪಾಯಿಗೆ ಖರೀದಿಸುವ ದಲ್ಲಾಗಳಿಗಳು, ಮಾರುಕಟ್ಟೆಯಲ್ಲಿ 15-20 ರೂ.ಗೆ ಮಾರಾಟ ಮಾಡುತ್ತಾರೆ. ಕಲ್ಲಂಗಡಿಗೆ ಕೇರಳ, ಬೆಂಗಳೂರು ಹಾಗೂ ಸ್ಥಳೀಯವಾಗಿ ಉತ್ತಮ ಬೇಡಿಕೆಯಿದೆ. ಮುಂಬೈ ಮಾರುಕಟ್ಟೆಗೆ ಸಾಗಿಸಲು ಅವಕಾಶ ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಿಸಲು ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆ ಮಧ್ಯಪ್ರವೇಶಿಸಬೇಕಿದೆ. ಇಲಾಖೆಗಳು ರೈತರು ಸಾವಯವ ಗೊಬ್ಬರ ಬಳಸಲು ವಿಶೇಷ ಪ್ರೋತ್ಸಾಹ ನೀಡುತ್ತಿವೆ. ಆದರೆ ಇಳುವರಿ ಕಡಿಮೆ ಎಂಬ ಕಾರಣಕ್ಕೆ ರೈತರು ಇನ್ನೂ ರಾಸಾಯನಿಕ ಗೊಬ್ಬರಗಳನ್ನು ತ್ಯಜಿಸಿಲ್ಲ.  

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.