ಏರಿದ ಬಿಸಿಲ ಬೇಗೆ: ಕಲ್ಲಂಗಡಿಗೆ ಭರ್ಜರಿ ಬೇಡಿಕೆ


Team Udayavani, Apr 5, 2018, 6:30 AM IST

1303mle1a.jpg

ಮಲ್ಪೆ: ಕೆಲದಿನಗಳಿಂದ ಬಿಸಿಲ ಝಳ ತೀವ್ರ ಏರಿಕೆ ಕಾಣುತ್ತಿದ್ದು, ಕಲ್ಲಂಗಡಿ (ಬಚ್ಚಂಗಾಯಿ)ಗೆ ಭರ್ಜರಿ ಬೇಡಿಕೆ ಕುದುರತೊಡಗಿದೆ. ನಗರ ಮತ್ತು ಹಳ್ಳಿಗಳಲ್ಲಿ ಬಾಯಿ ನೀರೂರಿಸುವ ಹಣ್ಣುಗಳಿಗೆ ಜನತೆ ಮುಗಿಬೀಳತೊಡಗಿದ್ದಾರೆ. 
ಬಿಸಿಲಿನಿಂದ ದಣಿದ ದೇಹಕ್ಕೆ ರಸವತ್ತಾದ ಕಲ್ಲಂಗಡಿ ಹಣ್ಣು ಫೇವರೆಟ್‌ ಆಗಿದ್ದು, ರಸ್ತೆ ಬದಿ ರಾಶಿ ಹಾಕಿದ ಕಲ್ಲಂಗಡಿ ಅಂಗಡಿ ಎದುರು ಹಣ್ಣು ತಿಂದು ದಣಿವಾರಿಸಿ, ಮನೆಗೂ ತೆಗೆದುಕೊಂಡು ಹೋಗುತ್ತಿದ್ದಾರೆ. ಆದಿವುಡುಪಿ, ಅಜ್ಜರಕಾಡು ಸಹಿತ ನಗರದ ಹಲವೆಡೆ ರಸ್ತೆ ಬದಿ ಕಲ್ಲಂಗಡಿ ಮಾರಾಟ ಬಿರುಸಿನಿಂದ ಸಾಗಿದೆ.  

ಬಾಯಾರಿಕೆಗೆ, ಆರೋಗ್ಯಕ್ಕೂ ಬೆಸ್ಟ್‌ 
ಕಲ್ಲಂಗಡಿ ಬಿಸಿಲ ಬೇಗೆಗೆ ಬಾಯಾರಿಕೆಗೆ ಅತ್ಯಂತ ಉತ್ತಮ ಹಣ್ಣು. ಇದರಲ್ಲಿ ನೀರಿನ ಅಂಶ ಹೆಚ್ಚಿದ್ದು ಬಾಯಾರಿಕೆ ಕಳೆಯುತ್ತದೆ. ಜೀರ್ಣಶಕ್ತಿ ವೃದ್ಧಿಸುತ್ತದೆ. ಬೇಸಗೆಯಲ್ಲಿ ಶುಭ ಸಮಾರಂಭಗಳಲ್ಲೂ ವೆಲ್‌ಕಂ ಡ್ರಿಂಕ್ಸ್‌ ಆಗಿ ಕಲ್ಲಂಗಡಿ ಜ್ಯೂಸ್‌ ಅನ್ನೇ ಬಳಸುವುದೂ ಈಗ ಹೆಚ್ಚಿದೆ. 

ಇನ್ನು ಇದರಲ್ಲಿ ಔಷಧೀಯ ಗುಣಗಳೂ ಇದ್ದು ಆರೋಗ್ಯಕ್ಕೂ ಉತ್ತಮ. ಕ್ಯಾಲ್ಸಿಯಂ, ಪೊಟ್ಯಾಶಿಯಂ, ವಿಟಮಿನ್‌ ಎ., ವಿಟಮಿನ್‌ ಸಿ. ಮೊದಲಾದ ಜೀವ ಸತ್ವಗಳು ಇವೆ. ಕೊಬ್ಬು-ಕೊಲೆಸ್ಟರಾಲ್‌ ಮುಕ್ತವಾಗಿರುವ ಈ ಹಣ್ಣು ಶಕ್ತಿವರ್ಧಕ, ಸೌಂದರ್ಯ ವರ್ಧಕವೂ ಆಗಿದೆ. ಕಣ್ಣುರಿ, ಕಜ್ಜಿ, ತುರಿಕೆ ಇತ್ಯಾದಿಗಳ ಶಮನಕ್ಕೂ ಇದು ರಾಮಬಾಣ.  

ಕೆ.ಜಿ.ಗೆ 15ರಿಂದ 20 ರೂ. 
ಆಂಧ್ರಪ್ರದೇಶದ ಶುಗರ್‌ ಕ್ವೀನ್‌ ಜಾತಿಯ ಕಲ್ಲಂಗಡಿ ಇಲ್ಲಿನ ಮಾರುಕಟ್ಟೆಗೆ ಹೆಚ್ಚಾಗಿ ಪೂರೈಕೆಯಾಗುತ್ತಿದೆ. ಇದು ಒಳಗೆ ಕಡುಕೆಂಪು ಬಣ್ಣವನ್ನು ಹೊಂದಿದ್ದು, ಹೆಚ್ಚು ಸಿಹಿಯೂ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳೆಯುವ ಕಡು ಹಸುರು ಬಣ್ಣದ ಸುಪ್ರೀಮ್‌ ಮತ್ತು ಸ್ಥಳೀಯವಾಗಿ ಕೋಟದಲ್ಲಿ ಬೆಳೆಯುವ ತಿಳಿ ಹಸುರಿನ ನಾಮ್‌ಧಾರಿ ಕಲ್ಲಂಗಡಿ ಕೂಡ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇವೆಲ್ಲವೂ ಕೆ.ಜಿ.ಗೆ 15ರಿಂದ 20 ರೂ.ವರೆಗೆ ಮಾರಾಟವಾಗುತ್ತಿವೆ.  

– ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.