“ನಾವು ತರಕಾರಿ ಮಾರುತ್ತೇವೆ… ಮತಗಳನ್ನಲ್ಲ’
Team Udayavani, Mar 31, 2019, 6:30 AM IST
ಕುಂದಾಪುರ: ಗ್ರಾಮ ಪಂಚಾಯತ್ ಕಚೇರಿಗಳು, ಶಿಕ್ಷಣ ಸಂಸ್ಥೆಗಳು, ಖಾಸಗಿ ಸಭೆ- ಸಮಾರಂಭಗಳಲ್ಲಿ ಆಯಿತು. ಈಗ ವಾರದ ಸಂತೆ ಮಾರುಕಟ್ಟೆಯಲ್ಲಿ ಮತಜಾಗೃತಿ ಅಭಿಯಾನದ ಸರದಿ.
ಉಡುಪಿ ಜಿಲ್ಲಾ ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಮಿತಿ ಹಾಗೂ ದಿ ಕನ್ಸರ್°$x ಫಾರ್ ವರ್ಕಿಂಗ್ ಚಿಲ್ಡ್ರನ್ (ನಮ್ಮಭೂಮಿ) ಸಂಯುಕ್ತ ಆಶ್ರಯದಲ್ಲಿ ಶನಿವಾರ ಕುಂದಾಪುರದ ವಾರದ ಸಂತೆ ಮಾರುಕಟ್ಟೆಯಲ್ಲಿ ಮತಜಾಗೃತಿ ಅಭಿಯಾನದಲ್ಲಿ ಮತದಾನದ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರು, ವಾಹನ ಚಾಲಕರಿಗೆ “ನಾನು ಮತ್ತು ನಮ್ಮ ನನ್ನ ಮತ ಮಾರಾಟಕ್ಕಿಲ್ಲ’, “ನಾವು ತರಕಾರಿ ಮಾರುತ್ತೇವೆ, ಆದರೆ ಮತವನ್ನು ಮಾರಿಕೊಳ್ಳುವುದಿಲ್ಲ’ ಎನ್ನುವ ಜಾಗೃತಿ ಮೂಡಿಸುವ ಸುಮಾರು 450ಕ್ಕೂ ಹೆಚ್ಚು ಬ್ಯಾಡ್ಜ್ಗಳು, ಸುಮಾರು 350ಕ್ಕೂ ಸ್ಟಿಕ್ಕರ್ಗಳನ್ನು ನೀಡಲಾಯಿತು.
ಆಂದೋಲನ ಸಮಿತಿಯ ಸುರೇಶ್, ಶ್ರೀನಿವಾಸ ಗಾಣಿಗ, ಶಿವಲಿಂಗಪ್ಪ, ಕೃಷ್ಣ ಪೂಜಾರಿ, ಶಿವಾನಂದ ಶೆಟ್ಟಿ, ನಮ್ರತಾ, ಮಲ್ಲಿಕಾ, ದಿಲ್ಶಾದ್, ನಮ್ಮ ಭೂಮಿಯ ತರಬೇತಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ