ನಾವು ಮತ ಹಾಕುತ್ತೇವೆ ನೀವೂ ಮತ ಹಾಕಿ ಅಭಿಯಾನ


Team Udayavani, Mar 14, 2019, 1:00 AM IST

vote.jpg

ಮಣಿಪಾಲ : ಸುವರ್ಣ ಸಂಭ್ರಮದಲ್ಲಿರುವ ಉದಯವಾಣಿಯು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸುವ ಸಲುವಾಗಿ “ನಾವು ಮತ ಹಾಕುತ್ತೇವೆ, ನೀವೂ ಮತ ಹಾಕಿ’ ಎಂಬ ಅಭಿಯಾನ ಆರಂಭಿಸುತ್ತಿದೆ.

ಪ್ರಜಾತಂತ್ರವನ್ನು ಬೆಂಬಲಿಸುವ ಮತ್ತು ಅತ್ಯಂತ ಯಶಸ್ವಿಗೊಳಿಸುವ ದಿಸೆಯಲ್ಲಿ ಈ ಅಭಿಯಾನ ಆಯೋಜಿಸಿದೆ. ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಪದವಿ ವಿದ್ಯಾರ್ಥಿಗಳು ನೂರು ಪದಗಳಲ್ಲಿ “ನಮ್ಮ ಒಂದು ಮತ ದೇಶದ ಅಭಿವೃದ್ಧಿಗೆ ಎಷ್ಟು ಮಹತ್ವವಾದುದು’ ಎಂಬುದಾಗಿ ಬರೆದು ನಮ್ಮ ವಾಟ್ಸ್‌ ಆ್ಯಪ್‌ ನಂಬರ್‌ಗೆ ಕಳುಹಿಸಬೇಕು. ಹೆಸರು, ವ್ಯಾಸಂಗ ಮಾಡುತ್ತಿರುವ ತರಗತಿ, ಕಾಲೇಜು, ಊರು, ಭಾವಚಿತ್ರ ಹಾಗೂ ಸಂಪರ್ಕ ಸಂಖ್ಯೆಯನ್ನು ನಮೂದಿಸಬೇಕು. ಆಯ್ದ ಅತ್ಯುತ್ತಮ ಬರಹಗಳನ್ನು ಪ್ರಕಟಿಸಲಾಗುವುದು ಹಾಗೂ ಜಿಲ್ಲಾ ಮಟ್ಟದ ಅಭಿಯಾನಕ್ಕೆ ಆಯ್ಕೆ ಮಾಡಲಾಗುವುದು. 
ಬರಹ ಸಂಪೂರ್ಣವಾಗಿ ಮತದಾನದ ಪಾವಿತ್ರ್ಯ ಹಾಗೂ ಮಹತ್ವವನ್ನು ಸಾರುವಂತಿರಬೇಕು. ಯಾವುದೇ ರಾಜಕೀಯ ಪಕ್ಷ ಅಥವಾ ಮುಖಂಡರ ಬಗೆಗಾಗಲೀ ಸಾಧನೆ ಬಗೆಗಾಗಲೀ ಇರಬಾರದು. ಅಂಥ ಬರಹಗಳನ್ನು ತಿರಸ್ಕರಿಸಲಾಗುವುದು.
ನಮ್ಮ ವಾಟ್ಸಾಪ್‌ ಸಂಖ್ಯೆ 80951 92817. 

ಯುವ ಪ್ರಣಾಳಿಕೆ ಹೇಗಿರಬೇಕು?
ಉದಯವಾಣಿಯು ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಯುವ ಮತದಾರರ ಆಶೋತ್ತರಗಳನ್ನು ಪ್ರತಿನಿಧಿಸುವ ಸಲುವಾಗಿ ಪ್ರತ್ಯೇಕ “ಯುವ ಪ್ರಣಾಳಿಕೆ’ ರೂಪಿಸುತ್ತಿದೆ.
ಯುವಜನರು ತಮ್ಮ ದೃಷ್ಟಿಯಲ್ಲಿ ಅಭ್ಯರ್ಥಿಗಳು ಈಡೇರಿಸಬೇಕಾದ ಯುವ ಸಮುದಾಯದ  ಐದು ಪ್ರಮುಖ ಆಶೋತ್ತರಗಳನ್ನು ಬರೆದು ಉದಯವಾಣಿಯ ಎಲೆಕ್ಷನ್‌ ಡೆಸ್ಕ್  ವಾಟ್ಸಪ್‌ ನಂಬರ್‌ಗೆ    ಕಳುಹಿಸಬೇಕು.  ಆಯ್ಕೆಯಾದ ಬರಹಗಳನ್ನು ಪ್ರಕಟಿಸಲಾಗುವುದು ಹಾಗೂ ಪ್ರಮುಖ ಆಶೋತ್ತರಗಳನ್ನು ಒಟ್ಟು ಮಾಡಿ ಯುವ ಪ್ರಣಾಳಿಕೆ ಪ್ರಕಟಿಸಲಾಗುವುದು. ಹೆಚ್ಚು ಪ್ರಶಂಸೆಗೊಳಪಡುವ ಆಶೋತ್ತರಗಳನ್ನು ಕಳುಹಿಸಿದವರನ್ನು ಅಭಿನಂದಿಸಲಾಗುವುದು.  
ನಮ್ಮ ವಾಟ್ಸಾಪ್‌ ಸಂಖ್ಯೆ 7618774529. 

ರಸಪ್ರಶ್ನೆ  ಸ್ಪರ್ಧೆ
ದಕ್ಷಿಣ ಕನ್ನಡ ಜಿಲ್ಲೆಯ ಸ್ವೀಪ್‌ನ ಸಹಯೋಗದಲ್ಲಿ ಉದಯವಾಣಿಯು ಯುವ ಜನರಲ್ಲಿ ಮತದಾನ, ಚುನಾವಣೆ, ಪ್ರಜಾತಂತ್ರ ಕುರಿತು ಅರಿವು ಮೂಡಿಸುವ ಸಲುವಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಶುಕ್ರವಾರದಿಂದ ಆರಂಭಿಸ ಲಿದೆ. ದಕ್ಷಿಣ ಕನ್ನಡ ಜಿಲ್ಲೆಯವರು ಭಾಗವಹಿಸಿ ಬಹುಮಾನ ಗೆಲ್ಲಬಹುದು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.