ಕಟಪಾಡಿ: ಶನಿವಾರ ಸಂತೆಗೆ ತಟ್ಟಿದ ವೀಕೆಂಡ್ ಕರ್ಫ್ಯೂ ಬಿಸಿ
Team Udayavani, Apr 24, 2021, 8:55 AM IST
ಕಟಪಾಡಿ: ಕೋವಿಡ್ ನಿಯಂತ್ರಣಕ್ಕಾಗಿ ಸರಕಾರದ ಮಾರ್ಗಸೂಚಿಯನ್ವಯ ವಿಧಿಸಲಾದ ವೀಕೆಂಡ್ ಕರ್ಫ್ಯೂ ಗೆ ಉಡುಪಿಯ ಕಟಪಾಡಿಯಲ್ಲಿ ಬಹುತೇಕ ಮನ್ನಣೆ ದೊರೆತಿದೆ.
ಇಂದು ನಡೆಯಬೇಕಿದ್ದ ಶನಿವಾರ ಸಂತೆ ಸ್ಥಗಿತಗೊಂಡಿದೆ. ಇನ್ನುಳಿದಂತೆ ಜನಸಂಚಾರ ವಿರಳವಾಗಿತ್ತು. ದಿನಬಳಕೆಯ ತೀರಾ ಅವಶ್ಯಕ ವಸ್ತುಗಳಿಗಾಗಿ ಮಾತ್ರ ಪೇಟೆಯತ್ತ ಜನತೆ ಮುಖ ಮಾಡುತ್ತಿರುವುದು ಕಂಡು ಬಂದಿತ್ತು.
ಇದನ್ನೂ ಓದಿ:‘ಲಸಿಕೆ ಪಡೆಯುವ ಮೊದಲು ರಕ್ತದಾನ ಮಾಡಿ ಪ್ಲೀಸ್’: ಶಿರಸಿ ವೈದ್ಯೆಯ ಜಾಗೃತಿ ಅಭಿಯಾನ
ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಬಹುತೇಕ ಜನತಾ ಕರ್ಫ್ಯೂ ಗೆ ಕಟಪಾಡಿ, ಉದ್ಯಾವರ, ಶಂಕರಪುರ ಪರಿಸರದಾದ್ಯಂತ ಉತ್ತಮ ಮನ್ನಣೆ ದೊರಕಿದಂತಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ