ಶಿರ್ವ: ಪಿಲಾರುಕಾನ ನಡುರಸ್ತೆಯಲ್ಲೇ ಕಾಡುಕೋಣ ತಿರುಗಾಟ


Team Udayavani, Jul 19, 2023, 2:09 PM IST

TDY-7

ಶಿರ್ವ: ಆತ್ರಾಡಿ -ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿಯ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಸಮೀಪ ಬೃಹತ್‌ ಗಾತ್ರದ ಕಾಡುಕೋಣವೊಂದು ಬುಧವಾರ ಬೆಳಗ್ಗೆ 10 -15ರ ವೇಳೆಗೆ ಮುಖ್ಯರಸ್ತೆಯಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದು ವಾಹನ ಸವಾರರು ಸ್ವಲ್ಪದಲ್ಲಿಯೇ ಪಾರಾಗಿದ್ದಾರೆ. ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶದ ಸುತ್ತ ತಂತಿ ಬೇಲಿ ಹಾಕಲಾಗಿದ್ದು, ಕಾಡುಕೋಣ ಕಾಡಿನೊಳಕ್ಕೆ ಹೋಗಲಾಗ‌ದೆ ಸುತ್ತಾಡಿ ಬಳಿಕ ಕಾಡಿನೊಳಕ್ಕೆ ಹೋಗಿದೆ.

ಕಳೆದ ಎ. 18 ರಂದು ರಾತ್ರಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ ಕಾರಿಗೆ ಅಭಯಾರಣ್ಯದಿಂದ ರಸ್ತೆದಾಟಲು ಯತ್ನಿಸುತ್ತಿದ್ದ ಕಾಡುಕೋಣ ಢಿಕ್ಕಿ ಹೊಡೆದು ಕಾರಿಗೆ ಹಾನಿ ಸಂಭವಿಸಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದರು. ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸುತ್ತಮುತ್ತ ಭಾರೀ ಗಾತ್ರದ ಕಾಡುಕೋಣಗಳು ಮತ್ತು ಮರಿ ಕೋಣಗಳು ಸುತ್ತಾಡುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ಕೂಡ ಭಯಭೀತರಾಗಿದ್ದಾರೆ.

ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶ ಮತ್ತು ಸೂಡ ಪರಿಸರದಲ್ಲಿ ಕಾಡುಕೋಣಗಳ ಹಾವಳಿ ವಿಪರೀತವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದ ಬಗ್ಗೆ ಉದಯವಾಣಿ ಜ. 4 ಮತ್ತು ಎ. 20 ರಂದು ಸಮಗ್ರ ವರದಿ ನೀಡಿತ್ತು.

ಕಾಡು ಪ್ರಾಗಳ ಹಾವಳಿ ತಪ್ಪಿಸಲು ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶದ ಸುತ್ತ ತಂತಿ ಬೇಲಿ ನಿರ್ಮಿಸಲಾಗಿದೆ. ಈ ಪ್ರದೇಶದ ರಸ್ತೆಯಲ್ಲಿ ಪ್ರಯಾಸುವ ವಾಹನ ಸವಾರರು ಕರ್ಕಶ ಹಾರ್ನ್ ಬಳಸದೆ ಮಿತ ವೇಗದಲ್ಲಿ ಚಲಿಸಬೇಕಾಗಿದೆ. ಕಾಡುಕೋಣಗಳ ಹಾವಳಿಗೆ ಕ್ರಮಕೈಗೊಳ್ಳಲು ಅರಣ್ಯಇಲಾಖೆ ಪ್ರಯತ್ನಿಸುತ್ತಿದ್ದು,ಅರಣ್ಯ ಪ್ರದೇಶದಲ್ಲಿ ಅಡ್ಡಾಡುವ ಜನರು ಜಾಗರೂಕರಾಗಿರಬೇಕೆಂದು ಉಪ ವಲಯ ಅರಣ್ಯಾಧಿಕಾರಿ ಜೀವನ್‌ದಾಸ್‌ ಶೆಟ್ಟಿ, ತಿಳಿಸಿದ್ದಾರೆ.

ರಸ್ತೆಯಲ್ಲಿ ಅಡ್ಡಾಡುತ್ತಿರುವ ಕಾಡುಕೋಣವನ್ನು ವಾಹನದಲ್ಲಿ ಪ್ರಯಾಣಿಸುತ್ತಿರುವ ಗ್ರಾ.ಪಂ. ಸದಸ್ಯ ವಿಜಯ್‌ ಧೀರಜ್‌ ಸೆರೆಹಿಡಿದಿದ್ದು ವೈರಲ್‌ ಆಗಿದೆ.

ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.