ಹೇರೂರು: ವಿವಾಹಿತೆ ಆತ್ಮಹತ್ಯೆ
Team Udayavani, Sep 1, 2022, 7:12 PM IST
ಬ್ರಹ್ಮಾವರ: ಇಲ್ಲಿನ ಹೇರೂರು ಮೆಸ್ಕಾಂ ಕ್ವಾಟ್ರಸ್ ಸಮೀಪ ವಾಸವಿದ್ದ ಉಷಾ(31) ಮಂಗಳವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂದ್ರ ಹಾಂಡ ಅವರೊಂದಿಗೆ ವಿವಾಹದ ಬಳಿಕ ಬೆಂಗಳೂರಿನಲ್ಲಿ ವಾಸವಿದ್ದ ಅವರು 8 ತಿಂಗಳಿನಿಂದ ಹೇರೂರಿನ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇಬ್ಬರೂ ಪೇತ್ರಿಯ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
ಮಂಗಳವಾರ ಸಂಜೆ ದಂಪತಿಯ ನಡುವೆ ಕಲಹವಾಗಿದ್ದು, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಪತಿಯ ದುಷ್ಪ್ರೇರಣೆ ಕಾರಣ ಎಂದು ಆರೋಪಿಸಿ ಉಷಾ ಅವರ ಸಹೋದರ ವಸಂತ ಕುಲಾಲ್ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ