ಕ್ಯಾನ್ಸರ್ನಿಂದ ಬಳಲುತ್ತಿರುವ ಮಹಿಳೆ: ನೆರವಿಗೆ ಮನವಿ
Team Udayavani, Oct 11, 2018, 7:00 PM IST
ಉಡುಪಿ: ಸಂತೋಷನಗರದ ಬಾಡಿಗೆ ಮನೆಯಲ್ಲಿ ವಾಸವಿರುವ ಸಾವಿತ್ರಿ ಆರ್. ಭಟ್ ಅವರು ಆರು ತಿಂಗಳುಗಳಿಂದ ಸ್ತನಕ್ಯಾನ್ಸರ್ನಿಂದ ಬಳಲುತ್ತಿದ್ದು ಈಗಾಗಲೇ ಬಯಾಪ್ಸಿ ಮತ್ತು ಮೇಜರ್ ಸರ್ಜರಿ ನಡೆದಿದೆ. ಇದಕ್ಕೆ ಎರಡು ಲಕ್ಷ ರೂ.ತಗಲಿದೆ. ಅನಂತರ ಕೆಮೊಥೆರಪಿ ಕೂಡ ನಡೆಸಲಾಗಿದ್ದು ಈಗಾಗಲೇ ಒಟ್ಟು 5 ಲ.ರೂ. ವೆಚ್ಚ ಮಾಡಿದ್ದಾರೆ. ಮುಂದೆ ರೇಡಿಯೇಷನ್ಗೆ 2 ಲ.ರೂ.ಗಳ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ನಾತಕೋತ್ತರ ಪದವೀಧರೆಯಾಗಿರುವ ಸಾವಿತ್ರಿ ಅವರು ಈಗ ಉದ್ಯೋಗ ಮಾಡುವ ಸ್ಥಿತಿಯಲ್ಲಿಯೂ ಇಲ್ಲದೇ ಹಣಕಾಸು ಹೊಂದಿಸಿಕೊಳ್ಳಲು ಆಗದೆ ಸಂಕಷ್ಟಕ್ಕೀಡಾಗಿದ್ದಾರೆ.
ಸಹೃದಯರು ವಿಜಯಾಬ್ಯಾಂಕ್ ಮೈನ್ ಬ್ರಾಂಚ್, ಕೆ.ಎಂ ಮಾರ್ಗ ಉಡುಪಿ, ಖಾತೆ ಸಂಖ್ಯೆ 11970101100062 (IFSC CODE: VIJB0001211) ಗೆ ಜಮೆ ಮಾಡಿ ಚಿಕಿತ್ಸೆಗೆ ನೆರವಾಗಬೇಕು ಎಂದು ಸಾವಿತ್ರಿ ಭಟ್ ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ