“ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ವಿ’


Team Udayavani, Mar 13, 2017, 4:37 PM IST

1203ra3e.jpg

ಪಡುಬಿದ್ರಿ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಗಳಾಗಿದ್ದಾರೆ. ಸೇನೆಯಲ್ಲೂ ಭಾರತೀಯ ಮಹಿಳೆಯರು ಉನ್ನತ ಸ್ಥಾನದಲ್ಲಿರುವರು. ಧೈರ್ಯವಂತ ಮಹಿಳೆಯರಿಗಷ್ಟೇ ಇಂತಹಾ ಅವಕಾಶಗಳು ಅರಸಿ ಬರುತ್ತವೆ. ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಿರಿ  ಎಂದು ಬಾರತೀಯ ಸೇನಾ ನಿವೃತ್ತ ಕಮಾಂಡರ್‌, ಕಾರವಾರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕಿ ಇಂದುಪ್ರಭಾ ಹೇಳಿದ್ದಾರೆ. 

ಅವರು ಮಾ. 12ರಂದು ಪಡುಬಿದ್ರಿ ಲಯನ್ಸ್‌ ಮತ್ತು ಲಯನೆಸ್‌ ಕ್ಲಬ್‌, ಪಡುಬಿದ್ರಿ ಬಿಲ್ಲವ ಸೇವಾ ಸಂಘದ ಮಹಿಳಾ ವಿಭಾಗ, ಸ್ತಿÅರೋಗ ಮತ್ತು ಪ್ರಸೂತಿ ತಜ್ಞರ ಸೊಸೈಟಿ ಮಂಗಳೂರು ಮತ್ತು ಕಂಕನಾಡಿಯ ಫಾ | ಮುಲ್ಲರ್ ಆಸ್ಪತ್ರೆಯ ನುರಿತ ವೈದ್ಯೆಯರ ಸಹಕಾರದೊಂದಿಗೆ ಪಡುಬಿದ್ರಿಯ ಪ್ರಾ. ಆ. ಕೇಂದ್ರದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಮಹಿಳೆಯರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಹಿಳಾ ದಿನಚಾರಣೆಯ ಅಂಗವಾಗಿ ತನಗೆ ನೀಡಲಾದ ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದರು. 

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪಡುಬಿದ್ರಿಯ ಲಯನ್ಸ್‌ ಕ್ಲಬ್ಬಿನ ಅಧ್ಯಕ್ಷೆ ಸುಧಾ ಆರ್‌. ನಾವಡ ಮಾತಾಡಿದರು. ಮುಖ್ಯ ಅತಿಥಿಗಳಾಗಿದ್ದ ಪಡುಬಿದ್ರಿಯ ಪ್ರಾ. ಆ. ಕೇಂದ್ರದ ವೈದ್ಯಾಧಿಕಾರಿ ಡಾ | ಬಿ. ಬಿ. ರಾವ್‌, ಸ್ತಿÅ ರೋಗ ತಜ್ಞೆ ಡಾ | ಪ್ರಜ್ಞಾ ವೀರೇಂದ್ರ ಹಾಗೂ ಪಡುಬಿದ್ರಿ ಬಿಲ್ಲವರ ಸಂಘದ ಅಧ್ಯಕ್ಷ ವೈ. ಸುಧೀರ್‌ಕುಮಾರ್‌ ಶಿಬಿರದ ಪ್ರಯೋಜನವನ್ನು ಮಹಿಳೆಯರು ಹೆಚ್ಚಾಗಿ ಪಡೆದುಕೊಳ್ಳಬೇಕೆಂದರು. 

ವೇದಿಕೆಯಲ್ಲಿ ಕಂಕನಾಡಿ ಫಾ | ಮುಲ್ಲರ್ನ ವೈದ್ಯೆಯರಾದ ಡಾ | ಪ್ರೇಮಾ ಡಿ”ಕುನ್ಹ, ಡಾ | ಚೇತನಾ ಭಟ್‌, ಪಡುಬಿದ್ರಿ ಲಯನೆಸ್‌ ಕ್ಲಬ್ಬಿನ ಅಧ್ಯಕ್ಷೆ ಸುಚರಿತಾ ಎನ್‌. ಅಂಚನ್‌, ಪಡುಬಿದ್ರಿ ಲಯನ್ಸ್‌ ಕಾರ್ಯದರ್ಶಿ ಭಾರ್ಗವಿ ಆಚಾರ್‌, ತಾ. ಪಂ. ಸದಸ್ಯೆ ನಿಂಚನ ವಂದಿಸಿದರು. àತಾ ಗುರುರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ಸುಧಾ ಆರ್‌. ನಾವಡ ಸ್ವಾಗತಿಸಿದರು. ಲಯನೆಸ್‌ ಕ್ಲಬ್‌ ಕಾರ್ಯದರ್ಶಿ ಅನುರಾಧಾ ಜೆ. ಪಿ ನಿರ್ವಹಿಸಿದ ಈ ಸಭೆಯಲ್ಲಿ ಪಡುಬಿದ್ರಿ ಬಿಲ್ಲವರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸರೋಜಿನಿ ಸಿ. ಅಂಚನ್‌ ವಂದಿಸಿದರು.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.