![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಹೊರಾಂಗಣದಲ್ಲಿ ಮಹಿಳಾ ಕಾಂಗ್ರೆಸ್ ಸಭೆ
Team Udayavani, Apr 13, 2017, 3:48 PM IST
![120417uke6.jpg](https://www.udayavani.com/wp-content/uploads/2017/04/13/120417uke6-620x357.jpg)
ಉಡುಪಿ: ಇಂದಿರಾ ಗಾಂಧಿಯವರಂತಹ ಧೀಮಂತ ನಾಯಕತ್ವ ಮಗದೊಮ್ಮೆ ದೇಶಕ್ಕೆ ಅನಿವಾರ್ಯ. ಆ ನಿಟ್ಟಿನಲ್ಲಿ ಮಹಿಳೆಯರು ಕಾರ್ಯಪ್ರವೃತ್ತರಾಗಿ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಬೇಕಾಗಿ ಕೆಪಿಸಿಸಿ ಕಾರ್ಯದರ್ಶಿ ಶ್ಯಾಮಲಾ ಭಂಡಾರಿ ತಿಳಿಸಿದರು.
ಅಜ್ಜರಕಾಡಿನ ಭುಜಂಗ ಪಾರ್ಕ್ ಹೊರಾಂಗಣದಲ್ಲಿ ನಡೆದ ಜಿಲ್ಲಾ ಮಹಿಳಾ ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಮೊದಲ ಬಾರಿ ಹೊರಾಂಗಣದಲ್ಲಿ ನಡೆದ ಸಭೆಯಾಗಿದೆ.
ಇಂದಿರಾ ಗಾಂಧಿಯವರ ಜನ್ಮಶತಾಬ್ದಿ ಬಗ್ಗೆ ಬ್ಲಾಕ್ವಾರು ಹಮ್ಮಿಕೊಂಡಂತಹ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಿತು. ಮಹಿಳಾ ಕಾಂಗ್ರೆಸ್ನ ಪದಾಧಿಕಾರಿಗಳಾದ ಸರಳಾ ಕಾಂಚನ್, ಸರಸು ಡಿ. ಬಂಗೇರ, ಜಯಶ್ರೀ ಕೃಷ್ಣರಾಜ್, ಸುಜಾತಾ ಆಚಾರ್ಯ, ಚಂದ್ರಿಕಾ ಶೆಟ್ಟಿ, ರೋಶನಿ ಒಲಿವರ್, ಮೇರಿ ಡಿ’ಸೋಜ, ಆಶಾ, ರಮಾದೇವಿ, ಸುಲೋಚನಾ ದಾಮೋದರ್, ಸುಂದರಿ, ಅಮ್ಮಣ್ಣಿ, ಐರಿನ್, ಹೆಲೆನ್, ಲೆನ್ನಿ, ಪುಷ್ಪಾ ಮೊದಲಾದವರು ಉಪಸ್ಥಿತರಿದ್ದರು. ವೆರೋನಿಕಾ ಕರ್ನೇಲಿಯೋ ಅಧ್ಯಕ್ಷತೆಯನ್ನು ವಹಿಸಿ ಡಾ| ಸುನಿತಾ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.