“ವೈದ್ಯ ವೃತ್ತಿಯ ಬಗ್ಗೆ ನಂಬಿಕೆ ಮುಖ್ಯ’
ವಿಶ್ವ ವೈದ್ಯರ ದಿನಾಚರಣೆ
Team Udayavani, Jul 2, 2019, 5:28 AM IST
ಕಾಪು: ಸಮಾಜದ ಆರೋಗ್ಯವನ್ನು ಕಾಪಾಡುವ ಧ್ಯೇಯವನ್ನಿಟ್ಟುಕೊಂಡು ಸೇವಾ ಮನೋಭಾವದೊಂದಿಗೆ ಹಗಲಿರುಳೆನ್ನದೆ ಶ್ರಮಿಸುವ ವೈದ್ಯರನ್ನು ಮತ್ತು ವೃತ್ತಿಗೆ ಸಂಬಂಧಪಟ್ಟವರನ್ನು ಗುರುತಿಸುವುದರಿಂದ ಗೌರವ ಹೆಚ್ಚುತ್ತದೆ. ಮುಖ್ಯವಾಗಿ ವೈದ್ಯ ವೃತ್ತಿಯ ಬಗ್ಗೆ ಗೌರವಕ್ಕಿಂತಲೂ ನಂಬಿಕೆ ಮುಖ್ಯ ಎಂದು ಡಾ|ಯಶೋದಾನಂದ ಅವರು ಹೇಳಿದರು.
ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ಕಾಪು ರೋಟರಿ ಕ್ಲಬ್ ವತಿಯಿಂದ ಜು. 1ರಂದು ಬೆಳಪು ಶಾಸ್ತ್ರಿ ಕ್ಲಿನಿಕ್ನಲ್ಲಿ ಹಮ್ಮಿಕೊಳ್ಳಲಾದ ಸಮ್ಮಾನ ಕಾರ್ಯಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವೈದ್ಯರನ್ನು ದೇವರೆಂಬ ಭಾವನೆ ಇಟ್ಟು ರೋಗಿಗಳು ಚಿಕಿತ್ಸೆ ಪಡೆಯಲು ಬರುತ್ತಾರೆ. ರೋಗಿಗಳನ್ನು ತಾಳ್ಮೆಯಿಂದ ಚಿಕಿತ್ಸೆ ನೀಡಿ ಗುಣಮುಖರಾಗಿಸುವುದು ವೈದ್ಯರ ಕರ್ತವ್ಯವಾಗಿದೆ. ಇರದಲ್ಲಿ ವೈದ್ಯರು, ರೋಗಿಗಳು ಹಾಗೂ ಸಾರ್ವಜನಿಕರ ನಡುವೆ ನಂಬಿಕೆ ಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದರು.
ಕಾಪು ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಮನೋಹರ ರಾವ್ ಪಣಿಯೂರು, ಅಧ್ಯಕ್ಷ ಜೇಮ್ಸ್ ಡಿ. ಸೋಜ, ಸದಸ್ಯರಾದ ಪ್ರವೀಣ್ ಕುಮಾರ್ ಶೆಟ್ಟಿ, ಮಧು ಪಾಲನ್, ಸತೀಶ್ ಶೆಟ್ಟಿ, ಸ್ಥಳೀಯರಾದ ನಿಜಾಮುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ