ಇರುವುದೊಂದೇ ಭೂಮಿ

ವಿಶ್ವ ಪರಿಸರ ದಿನ

Team Udayavani, Jun 5, 2019, 6:02 AM IST

environment-day

ಪರಿಸರ ಎಂಬುದು ನಮ್ಮ ವಾಸಸ್ಥಳ ಮಾತ್ರವಲ್ಲದೆ, ಜೀವ ವೈವಿಧ್ಯಗಳಿಗೆ ಆಶ್ರಯ ನೀಡುವ ತಾಣವೂ ಹೌದು. ಹಸಿರೇ ಉಸಿರು ಎಂಬ ಧ್ಯೇಯ ಇಟ್ಟು ಕೊಂಡು ಬದುಕುತ್ತಿದ್ದ ಕಾಲಘಟ್ಟವೊಂದಿತ್ತು. ಆಗ ಪರಿಸರದಲ್ಲಿ ಸಸ್ಯಗಳೇ ಅಧಿಕವಾಗಿದ್ದು, ಜೀವ ಸಂಕುಲಗಳೂ ಹಸನಾಗಿದ್ದವು. ಆಹಾರ ಶೃಂಖಲೆಯೂ ನಿರಾಂತಂಕವಾಗಿ ಸಾಗುತ್ತಿತ್ತು. ಮನುಷ್ಯನ ಬುದ್ಧಿ, ಆಸೆಗಳು ಬೆಳೆಯುತ್ತಾ ಹೋದಂತೆ ಪರಿಸರವೂ ನಾಶವಾಗುತ್ತಾ ಹೋಯಿತು. ಮಣ್ಣು, ನೀರು, ಗಾಳಿ – ಹೀಗೆ ಪರಿಸರದ ಎಲ್ಲ ಅಂಶಗಳೂ ಮಾಲಿನ್ಯಕ್ಕೆ ತುತ್ತಾಗುತ್ತಿವೆ. ಇಂದು ಪರಿಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಮರಗಳು ತುಂಬಿದ್ದ ಜಾಗದಲ್ಲಿ ಕಟ್ಟಡಗಳು ವಿಜೃಂಭಿಸುತ್ತಿವೆ, ಕಾಡಿನಲ್ಲಿರಬೇಕಾಗಿದ್ದ ಪ್ರಾಣಿಗಳು ನಾಡಿಗೆ ಬಂದು ಮನುಷ್ಯರಿಗೆ ತೊಂದರೆ ನೀಡುತ್ತಿವೆ. ಆಹಾರ ಶೃಂಖಲೆಯೂ ಭಾಗಶಃ ಮುರಿದೇ ಹೋಗಿದೆ. ಈ ಪರಿಸ್ಥಿತಿಯಲ್ಲಿ ಪರಿಸರವನ್ನು ಸಂರಕ್ಷಿಸುವುದು ನಮ್ಮ ಹೊಣೆಯಲ್ಲ: ಇಂದಿನ ಜವಾಬ್ದಾರಿಯಾಗಿದೆ.

ಈ ಸಲದ ಥೀಮ್‌
ಯಾವುದರಿಂದ ಪರಿಸರಕ್ಕೆ ಅತೀ ಹೆಚ್ಚು ಹಾನಿಯಾಗುತ್ತಿದೆ ಎನ್ನುವುದನ್ನು ಮನಗಂಡು, ಅದರ ನಿವಾರಣೆಗೆ ಅನುಗುಣವಾಗಿ ಪ್ರತಿ ವರ್ಷ ಥೀಮ್‌ ರೂಪಿಸಲಾಗುತ್ತದೆ. ಈ ವರ್ಷ “ವಾಯು ಮಾಲಿನ್ಯ ಹೋಗಲಾಡಿಸೋಣ’ ಎಂಬ ಥೀಮ್‌ ಇದೆ. ವಿಶ್ವದೆಲ್ಲೆಡೆ ವಾಯು ಮಾಲಿನ್ಯವು ಗಂಭೀರ ಸಮಸ್ಯೆಯಾಗಿದ್ದು, ಭಾರತದಲ್ಲೂ ಇದರ ಪ್ರಭಾವ ತೀವ್ರವಾಗಿದೆ.

ದಿನದ ಮಹತ್ವ
ಮನುಷ್ಯನ ಅಭಿವೃದ್ಧಿಯಲ್ಲಿ ಪರಿಸರ ಸೊರಗಿ ಹೋಗುತ್ತಿರುವ ವಿಚಾರ ದಶಕಗಳ ಹಿಂದೆಯೇ ತಜ್ಞರ ಗಮನಕ್ಕೆ ಬಂದಿದೆ. ಅಳಿಯುವ ಪರಿಸರವನ್ನು ಹೇಗೆ ಉಳಿಸಬಹುದು, ಅದಕ್ಕಾಗಿ ನಾವು ಕೈಗೊಳ್ಳಬೇಕಾದ ಕಾರ್ಯಗಳ ಬಗೆಗೆ ತೀರ್ಮಾನ ಕೈಗೊಳ್ಳವುದು ಹಾಗೂ ಪರಿಸರ ಸಂರಕ್ಷಣೆಗೆ ಗಿಡಗಳನ್ನು ನೆಟ್ಟು ಬೆಳೆಸಲಾಗುತ್ತದೆ. ಇಂದು ಹೆಚ್ಚಿನ ಎಲ್ಲ ಸಾಮಾಜಿಕ ಸಂಘ ಸಂಸ್ಥೆಗಳೂ ಪರಿಸರ ದಿನವನ್ನಾಚರಿಸುತ್ತವೆ ಆದರೆ ಕೆಲವೊಂದು ಬಾರಿ ಒಂದೇ ದಿನಕ್ಕೆ ಸೀಮಿತವಾಗುವುದಿದೆ. ಹೀಗಾಗಿ, ದಿನಾಚರಣೆ ಅರ್ಥ ಕಳೆದುಕೊಳ್ಳುತ್ತಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.