ಪಾರಂಪರಿಕ ತಾಣ ರಕ್ಷಣೆ ನಮ್ಮ ಹೊಣೆ


Team Udayavani, Apr 18, 2018, 6:00 AM IST

170418Astro-St-Marys1.jpg

ಉಡುಪಿ: ಮಾನವ ಅಭಿವೃದ್ಧಿಯನ್ನು ಗುರುತಿಸುವ, ಅಪೂರ್ವ ಹಿನ್ನೋಟವನ್ನು ತಿಳಿಯುವ ಯತ್ನವಾಗಿ ಪರಂಪರೆ ರಕ್ಷಣೆ ಉದ್ದೇಶದ “ಎ.18ರಂದು ವಿಶ್ವ ಪಾರಂಪರಿಕ (ತಾಣ) ದಿನ/’ ಆಚರಿಸಲಾಗುತ್ತಿದೆ. ಯುನೆಸ್ಕೋ (ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಘಟನೆ) 1983ರಿಂದ ಈ ದಿನವನ್ನು ಆಚರಿಸುತ್ತಿದ್ದು, ಈ ಬಾರಿ ಸುಸ್ಥಿರ ಪ್ರವಾಸೋದ್ಯಮದ ಆಶಯವನ್ನು ಹೊಂದಿದೆ.  
ಪಾರಂಪರಿಕ ತಾಣಗಳೆಷ್ಟಿವೆ? 
ವಿಶ್ವದಲ್ಲಿ ಒಟ್ಟು  1,073 ಪಾರಂಪರಿಕ ತಾಣಗಳನ್ನು ಯುನೆಸ್ಕೋ ಗುರುತಿಸಿದೆ. ಇದರಲ್ಲಿ 832 ಸಾಂಸ್ಕೃತಿಕ, 206 ಸ್ವಾಭಾವಿಕ ಮತ್ತು ಇವೆರಡನ್ನೂ ಒಳಗೊಂಡಿರುವ 35 ತಾಣಗಳಿವೆ.

ಭಾರತದಲ್ಲಿ 36
ಭಾರತದಲ್ಲಿ ಯುನೆಸ್ಕೋ ಗುರುತಿಸಿದ 36 ತಾಣಗಳಿವೆ. ಇದರಲ್ಲಿ 7 ಪ್ರಾಕೃತಿಕ ಮತ್ತು 28 ಸಾಂಸ್ಕೃತಿಕ ತಾಣಗಳಿವೆ. ಈ ಹಿಂದೆ ಕಾರಾಗೃಹ ಆಗಿದ್ದು ಅನಂತರ ಶಾಲೆಯಾದ ಹಳೆಯ ಕಟ್ಟಡ ಬೋರ್ಡ್‌ ಹೈಸ್ಕೂಲ್‌, ಹಿಂದೆ ಜೈಲು ಆಗಿದ್ದು, ಅನಂತರ ತಾಲೂಕು ಕಚೇರಿ ಆದ ಉಡುಪಿಯ ಹಳೆ ತಾಲೂಕು ಕಚೇರಿ, ಬಾರಕೂರು ಕತ್ತಲೆ ಬಸದಿ, ಸೂರಾಲು ಅರಮನೆ ಸ್ಥಳೀಯವಾಗಿ ಪಾರಂಪರಿಕ ತಾಣಗಳೆಂದು ಗುರುತಿಸಲ್ಪಟ್ಟಿವೆ.
  
ಸೈಂಟ್‌ ಮೆರೀಸ್‌ ದ್ವೀಪ
ತೋನ್ಸೆ ಪಾರ್ಕ್‌ ಎಂದು ಪುರಾತನ ಹೆಸರಿರುವ ಸೈಂಟ್‌ಮೇರೀಸ್‌ ದ್ವೀಪ 4 ದ್ವೀಪಗಳ ಸಮೂಹ ಇದು  ಪಾರಂಪರಿಕ ತಾಣ ಎಂದು ಭಾರತೀಯ ಪುರಾತತ್ವ ಇಲಾಖೆಯಿಂದ ಗುರುತಿಸಲ್ಪಟ್ಟಿದೆ.   ಇಲ್ಲಿನ ಉತ್ತರ ದ್ವೀಪ ಬಸಾಲ್ಟ್ ರಯೋಡೇಸೈಟ್‌ ವರ್ಗದ ಶಿಲೆಗಳಿಂದ ರಚನೆಯಾಗಿದ್ದು ಷಡು½ಜ ಆಕೃತಿಯ ಶಿಲೆಗಳ ಸಮೂಹ ವಾಗಿದೆ. ಈ ರೀತಿಯ ಸುಂದರ ಷಡು½ಜ ಆಕೃತಿಯ ಶಿಲಾರಚನೆಗಳು ದೇಶದಲ್ಲಿ ಇಲ್ಲಿ ಮಾತ್ರ ಇವೆ ಎಂದು ಹೇಳಲಾಗಿದೆ.

ರಕ್ಷಣೆ ನಮ್ಮ ಹೊಣೆ  
ಜಿಲ್ಲೆಯ ಬಾರಕೂರಿನ ಕತ್ತಲೆ ಬಸದಿ, ಕಾರ್ಕಳದ ಜೈನ ಬಸದಿಗಳನ್ನು ನಾನು ವಿದೇಶಿಯರಿಗೆ ಪಾರಂಪರಿಕ ಸ್ಥಳಗಳೆಂದು ಪರಿಚಯಿಸುತ್ತಿದ್ದೇನೆ. ನಮ್ಮಲ್ಲಿ ಇರುವ ಐತಿಹಾಸಿಕ ಸ್ಥಳಗಳ ಬಗ್ಗೆ ನಮಗೆ ಹೆಮ್ಮೆ ಇರಬೇಕು. ಅವುಗಳ ರಕ್ಷಣೆ, ಅಭಿವೃದ್ಧಿಯೂ ನಮ್ಮ ಹೊಣೆ .
– ಪ್ರಾಣೇಶ್‌ ಶೇಟ್‌,
ಟೂರಿಸ್ಟ್‌ ಗೈಡ್‌, ಉಡುಪಿ  

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.