ಕಾಪು: ಕೈಪುಂಜಾಲ್ ನಲ್ಲಿ ಮೀನುಗಾರಿಕಾ ದೋಣಿ ಅವಶೇಷ ಪತ್ತೆ; 15 ಲಕ್ಷ ರೂಪಾಯಿ ನಷ್ಟ
Team Udayavani, Jul 2, 2022, 3:05 PM IST
ಕಾಪು: ಮಲ್ಪೆ ಧಕ್ಕೆಯಲ್ಲಿ ಲಂಗರು ಹಾಕಿ ನಿಲ್ಲಿಸಿದ್ದ ಮೀನುಗಾರಿಕಾ ದೋಣಿಯೊಂದು ನೀರಿನ ಸೆಳೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು ಕೈಪುಂಜಾಲು ಕಡಲ ಕಿನಾರೆಯಲ್ಲಿ ದಡಕ್ಕೆ ಬಂದು ಬಿದ್ದಿದೆ.
ಮೀನುಗಾರಿಕಾ ದೋಣಿ ಸಹಿತವಾಗಿ ಅದರಲ್ಲಿದ್ದ ಬಲೆ, ಇಂಜಿನ್ ಸಹಿತ ಎಲ್ಲಾ ವಸ್ತುಗಳು ಸಮುದ್ರ ಪಾಲಾಗಿದ್ದು ಪಳಿಯುಳಿಕೆಯಂತಹ ಸಾಮಾಗ್ರಿಗಳು ಕೈಪುಂಜಾಲು ಕೆಂಪುಗುಡ್ಡೆಯಲ್ಲಿ ಸಂಪೂರ್ಣ ನುಜ್ಜು ನೂರಾಗಿ ಬಿದ್ದಿವೆ.
ಮಲ್ಪೆಯ ರಾಕೇಶ್ ಮತ್ತು ಯಶವಂತ್ ಎಂಬವರಿಗೆ ಸೇರಿದ ಮೀನುಗಾರಿಕಾ ದೋಣಿ ಇದಾಗಿದ್ದ ಸುಮಾರು 15 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದೆ.
ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ