ಯಕ್ಷಗಾನ ಜೀವನ ಧರ್ಮ ಬೋಧಿಸಿದ ಕಲೆ: ಅಶೋಕ್‌ ಭಟ್‌


Team Udayavani, Jan 31, 2023, 1:04 AM IST

ಯಕ್ಷಗಾನ ಜೀವನ ಧರ್ಮ ಬೋಧಿಸಿದ ಕಲೆ: ಅಶೋಕ್‌ ಭಟ್‌

ಉಡುಪಿ: ಯಕ್ಷಗಾನ ಧಾರ್ಮಿಕ ಸಂದೇಶದ ಜತೆಗೆ ಜೀವನ ಧರ್ಮವನ್ನು ಬೋಧಿಸಿದ ಕಲೆ ಎಂದು ಯಕ್ಷಗಾನ ವಿದ್ವಾಂಸ ಉಜಿರೆ ಅಶೋಕ್‌ ಭಟ್‌ ಹೇಳಿದರು.

ಬಿಲ್ಲವ ಸೇವಾ ಸಂಘದ ಶ್ರೀ ರಾಮಕೃಷ್ಣ ಭಜನ ಮಂದಿರ ಆಶ್ರಯದಲ್ಲಿ ಸಂಘದ ವಠಾರದಲ್ಲಿ ರವಿವಾರ ಜರಗಿದ ಕುತ್ಪಾಡಿ ಶ್ರೀ ರಾಮಕೃಷ್ಣ ಯಕ್ಷಗಾನ ಕಲಾ ಮಂಡಳಿಯ ಸುವರ್ಣ ಮಹೋತ್ಸವದ ಸಮಾ ರೋಪದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಕಲೆಯನ್ನು ಅದರ ಸ್ವರೂಪ, ಸ್ವಭಾವದಿಂದ ಗುರುತಿಸಲಾಗುತ್ತದೆ. ಯಕ್ಷಗಾನದಲ್ಲಿ ಬೇರೆಬೇರೆ ತಿಟ್ಟುಗಳಿದ್ದು, ಹಲವು ವ್ಯತ್ಯಾಸಗಳಿವೆ. ಆದರೆ ಮೂಲ ದ್ರವ್ಯ, ಎಲ್ಲ ತಿಟ್ಟುಗಳ ಆಶಯ ಒಂದೇ. ಯಕ್ಷಗಾನ ಭವ್ಯ ಭಕ್ತಿಯ ಶ್ರದ್ಧೆಯ ಕಲೆ. ಹಿಂದಿನಿಂದಲೂ ಯಕ್ಷಗಾನದ ಚೌಕಿಯಲ್ಲಿ ಜಾತಿ ವ್ಯವಸ್ಥೆ ಇರಲಿಲ್ಲ. ಯಕ್ಷಗಾನದಲ್ಲಿ ಮನೋರಂಜನೆಯೇ ಪ್ರಧಾನ ಅಲ್ಲ ಭಕ್ತಿ ವಾಹಿನಿಯ ಕಲಾ ವೇದಿಕೆಯಾಗಿದೆ ಎಂದರು.

ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದಶಿ ಡಾ| ನಿ. ಬಿ. ವಿಜಯ ಬಲ್ಲಾಳ್‌ ಅಧ್ಯಕ್ಷತೆ ವಹಿಸಿದ್ದರು.

ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ| ಎಂ.ಎಲ್‌. ಸಾಮಗ, ಯಕ್ಷಗಾನ ಮೇಳಗಳ ಯಜಮಾನ ಕಿಶನ್‌ ಹೆಗ್ಡೆ ಬೈಲೂರು, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಕುತ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಆಡಳಿತ ಮೊಕ್ತೇಸರ ಕೆ.ಸಿ. ಶೆಟ್ಟಿ, ಪ್ರಕಾಶ್‌ ರಿಟೈಲ್ಸ್‌ ಪ್ರೈ. ಲಿ. ಎಂಡಿ ಸೂರ್ಯಪ್ರಕಾಶ್‌, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್‌ ರಾವ್‌, ಬಿಎಸ್‌ಎನ್‌ಎಲ್‌ ನಿವೃತ್ತ ಮಹಾ ಪ್ರಬಂಧಕ ಎಂ. ಚಂದ್ರಶೇಖರ್‌ ಕಲ್ಕೂರ, ಕಾರ್ತಿಕ್‌ ಗ್ರೂಪ್‌ ಎಂಡಿ ಹರಿಯಪ್ಪ ಕೋಟ್ಯಾನ್‌, ಕಟಪಾಡಿ ಎಸ್‌ವಿಎಸ್‌ ವಿದ್ಯಾವರ್ಧಕ ಸಂಘದ ಸಂಚಾಲಕ ಸತ್ಯೇಂದ್ರ ಪೈ, ಕಡೆಕಾರು ನಿಡಂಬೂರು ಯುವಕ ಮಂಡಲ ಟ್ರಸ್ಟ್‌ ಅಧ್ಯಕ್ಷ ಕೆ. ಶ್ರೀನಿವಾಸ್‌ ಹೆಗ್ಡೆ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಧರ್ಮದರ್ಶಿ ಪ್ರಮೋದ್‌ ತಂತ್ರಿ, ಸುವರ್ಣ ಮಹೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ನಾರಾಯಣ ಬಿ.ಎಸ್‌., ಶ್ರೀ ರಾಮಕೃಷ್ಣ ಭಜನ ಮಂದಿರ, ಕುತ್ಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಹರೀಶ್‌ ಸುವರ್ಣ, ಪ್ರ. ಕಾರ್ಯದರ್ಶಿ ಉದಯ ಎಸ್‌. ಕೆ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಡಳಿ ಯಕ್ಷಗಾನ ಗುರು ತೋನ್ಸೆ ಜಯಂತ್‌ ಕುಮಾರ್‌ ಅವರಿಗೆ ಯಕ್ಷ ವಾರಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪನ್ಯಾಸಕ ಎಸ್‌ . ವಿ. ಉದಯಕುಮಾರ್‌ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಕುತ್ಪಾಡಿ ವಿಟuಲ ಗಾಣಿಗ ಸ್ವಾಗತಿಸಿದರು. ಉಪನ್ಯಾಸಕ ದಯಾನಂದ ಡಿ. ಕಿದಿಯೂರು ನಿರೂ ಪಿಸಿದರು.

ಟಾಪ್ ನ್ಯೂಸ್

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

narsapur

ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್‌ ವಾಹನ ತಯಾರಿಕಾ ಘಟಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

tdy-21

ರಾಮನಾಥಪುರದಲ್ಲಿ ಮತ್ಸ್ಯ ಸಂಕುಲಕ್ಕೆ ಕಂಟಕ

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.