ತಿರುಗಾಟಕ್ಕೆ ಸಜ್ಜಾದ ಯಕ್ಷಗಾನ ಮೇಳಗಳು


Team Udayavani, Nov 15, 2019, 5:38 AM IST

yakshagana

ಬಸ್ರೂರು: ಮಳೆಗಾಲ ಮುಗಿದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಯಕ್ಷಗಾನ ಮೇಳಗಳ ತಿರುಗಾಟ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಯಕ್ಷರಂಗದ ಬಗ್ಗೆ ಒಂದು ಮುನ್ನೋಟ ಬೀರುವುದು ಹೆಚ್ಚು ಪ್ರಸ್ತುತವಾಗಿದೆ.

ಬಡಗು ತಿಟ್ಟಿನಲ್ಲಿ ಡೇರೆ ಮೇಳಗಳಿರುವುದು ಶ್ರೀ ಸಾಲಿಗ್ರಾಮ ಮತ್ತು ಶ್ರೀ ಪೆರ್ಡೂರು ಮೇಳಗಳು ಮಾತ್ರ. ಈ ಎರಡೂ ಮೇಳಗಳು ಈ ವರ್ಷದ ತಿರುಗಾಟಕ್ಕೆ ಎರಡು-ಮೂರು ಹೊಸ ಪ್ರಸಂಗಗಳನ್ನು ಈಗಾಗಲೇ ತಯಾರು ಮಾಡಿಕೊಂಡಿದೆ. ಈ ಎರಡೂ ಮೇಳಗಳು ಮಳೆಗಾಲದ ಯಕ್ಷಗಾನ ತಿರುಗಾಟವನ್ನು ಮುಗಿಸಿದ್ದು ತಿರುಗಾಟಕ್ಕೆ ಹೊಸ ಕಲಾವಿದರ ಸೇರ್ಪಡೆ ಮತ್ತಿತರ ಬದಲಾವಣೆಯೊಂದಿಗೆ ಸಜ್ಜಾಗಿದೆ.

ಕಳೆದ ವರ್ಷ ಶ್ರೀ ಜಲವಳ್ಳಿ ಮೇಳ ಯಶಸ್ವಿ ತಿರುಗಾಟ ನಡೆಸಿದ್ದರೂ ಈ ಬಾರಿ ತಿರುಗಾಟವನ್ನು ನಡೆಸುತ್ತಿಲ್ಲ. ನಷ್ಟದ ಕಾರಣದಿಂದ ತಿರುಗಾಟವನ್ನು ನಿಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಮೇಳದಲ್ಲಿದ್ದ ಪ್ರಸಿದ್ಧ ಕಲಾವಿದರೀಗ ಬೇರೆ ಬೇರೆ ಮೇಳಗಳಲ್ಲಿ ಸೇರ್ಪಡೆಗೊಂಡಿದ್ದಾರೆ.

ಉಳಿದಂತೆ ಬಡಗು ತಿಟ್ಟಿನಲ್ಲಿ ಹಲವು ಬಯಲಾಟದ ಮೇಳಗಳಿದ್ದು ಅವುಗಳಲ್ಲಿ ಶ್ರೀ ಮಂದಾರ್ತಿ, ಶ್ರೀ ಮಾರಣಕಟ್ಟೆ, ಶ್ರೀ ಅಮƒತೇಶ್ವರಿ, ಶ್ರೀ ಕಮಲಶಿಲೆ ಮೇಳಗಳು ಐದು ಮತ್ತು ಎರಡೆರಡು ಮೇಳಗಳನ್ನು ಹೊಂದಿದ್ದು ಖಾಯಂ ಸೇವೆಯಾಟದ ಒತ್ತಡದಲ್ಲಿದೆ. ಉಳಿದಂತೆ ಬಡಗಿನ ಶ್ರೀ ಸೌಕೂರು, ಶ್ರೀ ಮಡಾಮಕ್ಕಿ, ಶ್ರೀ ಹಿರಿಯಡಕ, ಶ್ರೀ ಗೋಳಿಗರಡಿ, ಶ್ರೀ ಚೋನ ಮನೆ ಆಜ್ರಿ, ಶ್ರೀ ಸಿಗಂಧೂರು, ಶ್ರೀ ಹಟ್ಟಿಯಂಗಡಿ, ಶ್ರೀ ಮೇಗರವಳ್ಳಿ, ಶ್ರೀ ಹಾಲಾಡಿ ಮತ್ತಿತರ ಮೇಳಗಳು ಹರಕೆಯಾಟಗಳು ಮತ್ತು ಕಟ್ಟುಕಟ್ಟಲೆಯಾಟವನ್ನು ಯಶಸ್ವಿಯಾಗಿ ನಡೆಸುತ್ತಿವೆ.

ಯಕ್ಷರಂಗಕ್ಕೆ ನಷ್ಟ
ಬಡಗು ತಿಟ್ಟಿನ ಹೆಸರಾಂತ ಕಲಾವಿದರಾಗಿದ್ದ ಚಿಟ್ಟಾಣಿ ರಾಮಚಂದ್ರ ಹೆಗಡೆ ಹಾಗೂ ಜಲವಳ್ಳಿ ವೆಂಕಟೇಶ ರಾವ್‌ ಅವರ ನಿಧನ ಯಕ್ಷರಂಗಕ್ಕೆ ತುಂಬಲಾಗದ ನಷ್ಟವಾಗಿದೆ. ಹಲವು ಹಿರಿಯ ವೇಷಧಾರಿಗಳ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡುತ್ತಿದ್ದು, ಈ ಬಾರಿಯೂ ನೀಡಲಾಗಿದೆ. ಈ ಬಾರಿಯ ತಿರುಗಾಟದಲ್ಲಿ ಡೇರೆ ಮೇಳಗಳಲ್ಲಿ ಯಾವ ಪ್ರಸಂಗ ಯಶಸ್ವಿಯಾಗಿ ರಂಜಿಸಬಹುದು?

ಯಾವ ಕಲಾವಿದ ಯಾವ ನೂತನ ದಾಖಲೆ ಮಾಡುತ್ತಾನೆ ಎಂಬುದಕ್ಕೆ ಮೇಳಗಳ ತಿರುಗಾಟ ಆರಂಭವಾದ ನಂತರವೇ ಉತ್ತರವನ್ನು ಪ್ರೇಕ್ಷಕರು ಕಂಡುಕೊಳ್ಳಬೇಕಾಗಿದೆ.

-ದಯಾನಂದ ಬಳ್ಕೂರು

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.