“ಯಕ್ಷಗಾನ ಕ್ಷೇತ್ರಂ ಸಂಸ್ಕೃತೇನ ಉಪಕೃತಮ್‌”


Team Udayavani, Aug 24, 2018, 10:09 AM IST

yakshagana.jpg

ಉಡುಪಿ: ಯಕ್ಷಗಾನ ಕ್ಷೇತ್ರಂ ಸಂಸ್ಕೃತೇನ ಬಹು ಉಪಕೃತಂ ಅಸ್ತಿ ತಥಾ ಪ್ರಾಚೀನ ಕಾಲೇ ಸಂಸ್ಕೃತಂ ಸಾಮಾನ್ಯ ಜನಾನಾಂ ಭಾಷಾ ಆಸೀತ್‌ -ಇತಿ ವಿದ್ವಾನ್‌ ಡಾ| ರಾಘವ ನಂಬಿಯಾರ್‌ ಮಹೋದಯಃ ಉಕ್ತವಾನ್‌|
ಉಡುಪಿ ತೆಂಕಪೇಟೆ ಸಂಸ್ಕೃತ ಭಾರತೀ ಕಾರ್ಯಾಲಯದಲ್ಲಿ ಗುರುವಾರ ಆರಂಭ ಗೊಂಡ ಸಂಸ್ಕೃತ ಸಪ್ತಾಹದಲ್ಲಿ ಮಾತನಾಡಿದ ಡಾ| ನಂಬಿಯಾರ್‌, ಯಕ್ಷಗಾನದ ಪ್ರಸಿದ್ಧ ಕಲಾವಿದರು ಸಂಸ್ಕೃತ ಮೂಲದಿಂದಲೇ ಬಂದವರು ಎಂದರು.

ಸಂಸ್ಕೃತ ಕಲಿಕೆ, ಉಚ್ಚಾ ಕಷ್ಟ. ಆದರೆ ಚಿಕ್ಕ ಪ್ರಾಯದಲ್ಲಿ ಮಕ್ಕಳಿಗೆ ಇಂತಹ ಕಷ್ಟ ಕೊಡಬೇಕು. ಸಂಸ್ಕೃತ ಸುಭಾಷಿತಗಳ ಕೊಡುಗೆ ಅಪಾರ. ಕಷ್ಟದ ಸಂದರ್ಭದಲ್ಲಿ ಅದು ಸಹಾಯಕ್ಕೆ ಬರುತ್ತದೆ. ಸಾಹಿತ್ಯರಾಶಿಯಂತೂ ಆನಂದಸಾಗರದಂತೆ. ಸಂಸ್ಕೃತ ಭಾರತಿಯವರು ಎಲ್ಲ ಜಾತಿಯವರಿಗೆ ಸಂಸ್ಕೃತ ಕಲಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಇಂಗ್ಲಿಷ್‌ನಿಂದ ತಮೋಗುಣ, ಆದರೆ ಸಂಸ್ಕೃತದಿಂದ ಸತ್ವಗುಣ ವೃದ್ಧಿಯಾಗು ತ್ತದೆ ಎಂದು ಇಸ್ಕಾನ್‌ ಪ್ರಮುಖ ರಕ್ತಕ ಗೋವಿಂದದಾಸ್‌ ಅಭಿಪ್ರಾಯಪಟ್ಟರು. ಸಂಸ್ಕೃತ ಭಾರತೀ ಜಿಲ್ಲಾಧ್ಯಕ್ಷ ಶ್ರೀಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ ಶ್ರೀಹರಿ ಶರ್ಮ ಸ್ವಾಗತಿಸಿ, ಸಂಸ್ಕೃತ ಸಂಭಾಷಣಾ ಶಿಬಿರದ ಶಿಕ್ಷಕಿ ವನಿತಾ ವಂದಿಸಿದರು. ಆರ್‌.ಟಿ. ಭಟ್‌ ಕಾರ್ಯಕ್ರಮ ನಿರ್ವಹಿಸಿದರು. ಒಂದು ವಾರ ಕಾಲ ವಿವಿಧೆಡೆಗಳಲ್ಲಿ ಸಂಸ್ಕೃತಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿವೆ.

ತೊದಲು ನುಡಿ, ಖನ್ನತೆಗೆ ಸಂಸ್ಕೃತ ಪರಿಹಾರ
ತೊದಲು ನುಡಿ ತೊಂದರೆ ಅನುಭವಿಸುವವರಿಗೆ ಸಂಸ್ಕೃತ ಕಲಿಕೆಯಿಂದ ಪರಿಹಾರ ಕಂಡುಕೊಂಡಿದ್ದೇನೆ. ಇದ ರಿಂದ ಉಚ್ಚಾರ ಸ್ಪಷ್ಟತೆ ಉಂಟಾಗುತ್ತದೆ. ಜೋತಿಷ, ಆಯುರ್ವೇದ, ಸಂಸ್ಕೃತ ಸಾಹಿತ್ಯ, ವಾಸ್ತು ಇತ್ಯಾದಿ ಕ್ಷೇತ್ರಗಳು ಧರ್ಮದ ವಿಚಾರ ವನ್ನು ಹೇಳದೆ ಅದಕ್ಕೆ ಮೀರಿದ ವಿಷಯಗಳನ್ನೇ ಹೇಳುತ್ತವೆ. ಇವೆಲ್ಲವೂ ಸಂಸ್ಕೃತ ದಲ್ಲಿರುವುದರಿಂದ ಧಾರ್ಮಿಕ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸದೆ ಇತರ ಲೌಕಿಕ ವ್ಯವಹಾರ ಕ್ಷೇತ್ರಕ್ಕೂ ಬಳಸುವಂತಾಗಬೇಕು. ಖನ್ನತೆಗೆ ವಿಷ್ಣು ಸಹಸ್ರ ನಾಮ ಉಚ್ಚಾರಣೆ ಉತ್ತಮ. ಸಂಸ್ಕೃತ ಉಚ್ಚಾರಣೆಯಿಂದ ಮಿದುಳು ಚುರುಕಾಗಿ ಕಾರ್ಯನಿರ್ವಹಿಸುತ್ತದೆ ಎಂದು ಉದ್ಘಾಟಿಸಿದ ಆಯುರ್ವೇದ ವೈದ್ಯ ಡಾ| ತನ್ಮಯ ಗೋಸ್ವಾಮಿ ಹೇಳಿದರು. 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.