ಪಡುಬಿದ್ರಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
Team Udayavani, May 26, 2022, 6:22 PM IST
ಪಡುಬಿದ್ರಿ: ಬಾಡಿಗೆ ಮನೆ ಮಾಲೀಕರ ಬಾವಿಗೆ ಹಾರಿ ಆತ್ಮಹತ್ಯೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಜಮಾಡಿ ಗ್ರಾಮದ ಕೋಡಿ ಎಂಬಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾ| ಬಂಕಿಕೂಡ್ಲ ಗ್ರಾಮದ ಯುವತಿ ಗೋದಾವರಿ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಈಕೆ ಕ್ವಾಲಿಟಿ ಮೆರೈನ್ ಪುಡ್ ಹೆಸರಿನ ಫ್ಯಾಕ್ಟರಿಯಲ್ಲಿ ಮೀನು ಕಟಿಂಗ್ ಕೆಲಸ ಮಾಡಿಕೊಂಡಿದ್ದಳು. ಹೆಜಮಾಡಿ ಕೋಡಿಯಲ್ಲಿ ಒಂದು ಬಾಡಿಗೆ ಮನೆಯಲ್ಲಿ ಇತರ ಮೂವರು ಹುಡುಗಿಯರ ಜೊತೆ ವಾಸ ಮಾಡಿಕೊಂಡಿದ್ದಳು. ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ರಾಜು ಕರ್ಕೇರ ಅವರಿಗೆ ಸೇರಿರುವ ಬಾವಿಗೆ ಹಾರಿ ಸಾವನ್ನಪ್ಪಿದ್ದಾಳೆ. ಗೋದಾವರಿಯ ಮೃತದೇಹವು ಇಂದು ಬೆಳಿಗ್ಗೆ ಬಾವಿಯಲ್ಲಿ ತೇಲುತ್ತಿದ್ದುದು ಪತ್ತೆಯಾಗಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ