ಗೋಳಿಹೊಳೆ ಗುಣ್ಮಿ ಜಲಪಾತಕ್ಕೆ ಬಿದ್ದು ಯುವಕ ಸಾವು
Team Udayavani, Jul 28, 2019, 9:51 PM IST
ಶಿರೂರು : ಗೆಳೆಯರೊಂದಿಗೆ ಜಲಪಾತಕ್ಕೆ ತೆರಳಿದ ಸಂದರ್ಭ ಯುವಕ ಆಯತಪ್ಪಿ ಜಲಪಾತಕ್ಕೆ ಬಿದ್ದು ಮೃತಪಟ್ಟ ಘಟನೆ ಗೋಳಿಹೊಳೆ ಗುಣ್ಮಿ ಜಲಪಾತದಲ್ಲಿ ರವಿವಾರ ಸಂಜೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಯಡ್ತರೆಯ ಕುಮಾರ ಪೂಜಾರಿ (24) ಎಂದು ತಿಳಿದುಬಂದಿದೆ.
ರವಿವಾರ ಆಗಿದ್ದರಿಂದ ತಮ್ಮ ಗೆಳೆಯರೊಂದಿಗೆ ಗೋಳಿಹೊಳೆ ಗುಣ್ಮಿ ಜಲಪಾತಕ್ಕೆ ತೆರಳಿದ ಸಂದರ್ಭ ಜಲಪಾತಕ್ಕೆ ಕಲ್ಲೊಂದು ಬಿದ್ದ ಪರಿಣಾಮ ಅಲ್ಲೇ ಬದಿಯಲ್ಲಿ ನಿಂತಿದ್ದ ಕುಮಾರ್ ಆಯತಪ್ಪಿ ಜಲಪಾತಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
Jadkal: ಬೈಕ್ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ