ರಸ್ತೆ ಹೊಂಡದಲ್ಲಿ ತರಕಾರಿ ಗಿಡ ನೆಟ್ಟು ಯುವ ಕಾಂಗ್ರೆಸ್ ವಿನೂತನ ಪ್ರತಿಭಟನೆ
Team Udayavani, Jun 15, 2021, 1:12 PM IST
ಕಾರ್ಕಳ: ಯುವ ಕಾಂಗ್ರೇಸ್ ಮಂಗಳವಾರ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆಯಿತು. ಚಿನ್ನದ ರಸ್ತೆಯ ಆಸೆ ತೋರಿಸಿದವರು ಗುಂಡಿ ಭಾಗ್ಯವನ್ನು ಕರುಣಿಸುತ್ತಿದ್ದಾರೆ ಎಂದು ಆರೋಪಿಸಿ, ಮಂಗಳೂರು ರಸ್ತೆಯಲ್ಲಿರುವ ಟಿ.ಎ.ಪಿ.ಎಂ.ಸಿ ಮುಂಬಾಗದ ಹದಗೆಟ್ಟ ರಸ್ತೆಯ ಹೊಂಡದಲ್ಲಿ ತರಕಾರಿ ಬೆಂಡೆ ಗಿಡ ನೆಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಅಹಾರ ಕಿಟ್ ನೀಡುವ ಬದಲಿಗೆ ತರಕಾರಿ ಬೆಂಡೆ ಬೀಜವನ್ನು ನೀಡಿ ಶಾಸಕರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಇದನ್ನೂ ಓದಿ: ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಬಿಜೆಪಿಯು ಟ್ರೇಡಿಂಗ್ ಸರಕಾರವಾಗಿದೆ: ಸೊರಕೆ
ಕಾಂಗ್ರೇಸ್ ಮುಖಂಡ ಪುರಸಭಾ ಸದಸ್ಯ ಶುಭದರಾವ್, ಯುವ ಕಾಂಗ್ರೇಸ್ ಅದ್ಯಕ್ಷ ಯೋಗಿಶ್ ಇನ್ನಾ, ಜಿಲ್ಲಾ ಯುವ ಕಾಂಗ್ರೇಸ್ ಪ್ರ. ಕಾರ್ಯದಶರ್ಿ ಕೃಷ್ಣ ಎ ಶೆಟ್ಟಿ ಬಜಗೋಳಿ, ಪ್ರದೀಪ್ ಶೆಟ್ಟಿ ನಲ್ಲೂರು, ರಾಜೇಂದ್ರ, ಶಾಮ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್